Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ನೇರಳೆ ಮೇಳ, ಉದ್ಯೋಗ ಮೇಳ...

ರಾಯಚೂರು | ನೇರಳೆ ಮೇಳ, ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 Sept 2025 4:48 PM IST
share
ರಾಯಚೂರು | ನೇರಳೆ ಮೇಳ, ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಚಾಲನೆ
ವಿಕಲಚೇತನರು ಸರಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು : ಸಂಸದ ಜಿ.ಕುಮಾರ ನಾಯಕ

ರಾಯಚೂರು : ವಿಕಲಚೇತನರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಬಗ್ಗೆ ಫಲಾನುಭವಿಗಳಿಗೆ ಸರಿಯಾದ ಮಾಹಿತಿ ತಲುಪಬೇಕು. ವಿಕಲಚೇತನರು ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.

ಅವರು ಗುರುವಾರ ನಗರದ ರಿಮ್ಸ್ ಕಾಲೇಜು ಸಭಾಂಗಣದಲ್ಲಿ ನಡೆದ ನೇರಳೆ ಮೇಳ, ಉದ್ಯೋಗ ಮೇಳ ಹಾಗೂ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

“ವೃತ್ತಿಪರ ತರಬೇತಿ, ಉದ್ಯೋಗ, ಶೈಕ್ಷಣಿಕ ಸೌಲಭ್ಯ, ಅವಶ್ಯಕ ಸಾಧನ-ಸಲಕರಣೆ ಪೂರೈಕೆ ಮೂಲಕ ವಿಕಲಚೇತನರಿಗೆ ಘನತೆ, ಗೌರವದ ಜೀವನ ನಡೆಸಲು ಸರ್ಕಾರ ಪೂರಕ ವಾತಾವರಣ ಕಲ್ಪಿಸಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಾತ್ರ ನೇರಳೆ ಮೇಳ ನಡೆಯುತ್ತಿರುವುದು ಹೆಮ್ಮೆಯ ಸಂಗತಿ” ಎಂದು ಅವರು ಹೇಳಿದರು.

ರಿಮ್ಸ್ ಮನೋವೈದ್ಯ ಡಾ. ರಮೇಶ್ ಬಾಬು ಮಾತನಾಡಿ, “ನೊಂದವರ ಸೇವೆಯಲ್ಲಿಯೇ ದೇವರನ್ನು ಕಾಣಬೇಕು” ಎಂದು ಅಭಿಪ್ರಾಯಪಟ್ಟರು.

ಸಾಧನ ಸಲಕರಣೆಗಳ ಪ್ರದರ್ಶನ :

ರಾಯಚೂರು ವೈದ್ಯಕೀಯ ಕಾಲೇಜಿನ ಒಂದನೇ ಮಹಡಿಯಲ್ಲಿ ಸುಮಾರು 15 ಸಂಸ್ಥೆಗಳು ವಿಕಲಚೇತನರು ಮತ್ತು ಹಿರಿಯ ನಾಗರೀಕರಿಗೆ ಬೇಕಾಗುವ ಸಾಧನ-ಸಲಕರಣೆಗಳ ಪ್ರದರ್ಶನ ಹಮ್ಮಿಕೊಂಡಿದ್ದವು. 523 ಜನರು ಮೇಳದಲ್ಲಿ ನೋಂದಣಿಯಾಗಿದ್ದರು.

ಕಾರ್ಯಕ್ರಮದಲ್ಲಿ ಪವನ್ ಕಿಶೋರ್ ಪಾಟೀಲ್, ಜಯಂತರಾವ್ ಪತಂಗೆ, ಡಾ. ರಮೇಶ್ ಬಿ.ಹೆಚ್., ಅಧಿಕಾರಿ ಶ್ರೀದೇವಿ, ಡಾ. ರಾಹುಲ್ ಕೀರ್ತಿ, ಮಲ್ಲಿಕಾರ್ಜುನ್, ತಾಮರ ಸೆಲ್ವನ್, ಡಾ. ಕೌಶಿಕ್ ರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರೀಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X