Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಡಾ.ಸಿದ್ಧಲಿಂಗಯ್ಯನವರ ಬದುಕು...

ರಾಯಚೂರು | ಡಾ.ಸಿದ್ಧಲಿಂಗಯ್ಯನವರ ಬದುಕು ಬರಹ ಕುರಿತು ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ23 March 2025 8:49 PM IST
share
Photo of Program

ರಾಯಚೂರು : ನೊಂದವರ ಧ್ವನಿಯಾಗಿ ಬಳಸಿಕೊಂಡು, ಜನರ ನೋವನ್ನು ಅಕ್ಷರ ರೂಪದಲ್ಲಿ ಹೊರಹಾಕುವ ಕಾವ್ಯಗಳನ್ನು ಡಾ.ಸಿದ್ಧಲಿಂಗಯ್ಯ ಅವರು ರಚಿಸಿ ಸಂವೇದನಾಶೀಲ ಕವಿಯಾಗಿದ್ದರು. ನಮ್ಮ ಭಾಗದ ಜಂಬಣ್ಣ ಅಮರಚಿಂತ, ಚೆನ್ನಣ್ಣ ವಾಲೀಕಾರರ ಹಾಗೆ ಸಿದ್ದಲಿಂಗಯ್ಯ ಅವರ ಯೋಚನಾ ಲಹರಿ, ನಿಲುವುಗಳು ಇದ್ದವು ಎಂದು ಯುವಸಾಹಿತಿ ಈರಣ್ಣ ಬೆಂಗಾಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಸರ್ಕಾರಿ ನೌಕರರ ಸಂಘದ ಮನೋರಂಜನಾ ಕೇಂದ್ರದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಸರ್ಕಾರಿ ಎಸ್‍ಸಿ, ಎಸ್‍ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕ ಹಾಗೂ ಹೊಸಮನಿ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕವಿ ಡಾ.ಸಿದ್ಧಲಿಂಗಯ್ಯ ಅವರ ಬದುಕು ಬರಹ ಕುರಿತು ವಿಚಾರ ಸಂಕಿರಣದಲ್ಲಿ ಡಾ.ಸಿದ್ಧಲಿಂಗಯ್ಯ ಅವರ ಬದುಕು ಬರಹದ ಬಗ್ಗೆ ಮಾತನಾಡಿದರು.

ಸದಾ ಶೋಷಿತರ ಪರವಾಗಿ ಮಿಡಿಯುತ್ತಿದ್ದ ಮನಸ್ಸು ಸಿದ್ದಲಿಂಗಯ್ಯ ಅವರದಾಗಿತ್ತು. ಶಿಷ್ಟ ಕಾವ್ಯ ಪರಂಪರೆಯನ್ನು ಮುರಿದು ತಮ್ಮದೇ ಆದ ದಿಟ್ಟ, ನೇರವಾದ ಭಾಷೆಯಿಂದ ಬಂಡಾಯದ ಕವಿತೆಗಳನ್ನು ಬರೆದು ಹೆಸರಾಗಿದ್ದರು. ಅವರ ಕವಿತೆಗಳು ಇಂದಿಗೂ ಅನ್ವಯಿಸುತ್ತವೆ ಎಂದು ತಿಳಿಸಿದರು.

ಡಾ.ಸಿದ್ದಲಿಂಗಯ್ಯ ಅವರ ಸಾಮಾಜಿಕ ಹೋರಾಟಗಳು, ಸಾಂಸ್ಕೃತಿಕ ಕೊಡುಗೆಗಳು ಕುರಿತು ಅಣ್ಣಪ್ಪ ಮೇಟಿಗೌಡ ಮಾತಾಡಿದರು. ಡಾ.ಸಿದ್ದಲಿಂಗಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟಿಸಿದ ಸಾಹಿತಿ ಬಾಬು ಭಂಡಾರಿಗಲ್ ಮಾತನಾಡಿದರು. ಪ್ರಾಸ್ತಾವಿಕ ವಾಗಿ ಬಶೀರ್‌ ಅಹ್ಮದ್‌ ಹೊಸಮನಿ ಮಾತಾಡಿದರು.

ಅಧ್ಯಕ್ಷತೆಯನ್ನು ಜಿಂದಪ್ಪ ಅವರು ವಹಿಸಿದ್ದರು. ತಾಯರಾಜ, ಕೆ.ಜಿ.ವೀರೇಶ, ಇಮಾಮುದ್ದೀನ್ ಮಾಡಗಿರಿ, ಮಹಾಂತೇಶ್, ಬಸವರಾಜ ನಾಯಕ ಹಾಗೂ ಭಗತರಾಜ ನಿಜಮಕಾರಿ, ತಿಮ್ಮಯ್ಯ, ಎಚ್.ಎಚ್.ಮ್ಯಾದಾರ್, ಅ ಮಲ್ಲಿಕಾರ್ಜುನ, ಮಲ್ಲೇಶ್, ರಾಮಣ್ಣ ಬೊಯರ್ ಹಾಗೂ ಮತ್ತಿತರರಿದ್ದರು.

ರಾಮಣ್ಣ ಮ್ಯಾದಾರ್ ಪ್ರಾರ್ಥಿಸಿದರು. ಶಿಕ್ಷಕ ಶಿವರಾಜ ನಿರೂಪಿಸಿದರು. ಸಂತೋಷ ನಂದಿನಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X