Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಎಸೆಸೆಲ್ಸಿ ವಿದ್ಯಾರ್ಥಿಗಳ...

ರಾಯಚೂರು | ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ : ಸಿಇಒ ರಾಹುಲ್ ತುಕಾರಾಂ ಪಾಂಡ್ವೆ

ವಾರ್ತಾಭಾರತಿವಾರ್ತಾಭಾರತಿ12 Nov 2024 6:58 PM IST
share
Photo of Metting

ರಾಯಚೂರು : ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನ.11ರ ಸೋಮವಾರದಂದು ನಗರದ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರಾ ಶಿಕ್ಷಣಧಿಕಾರಿಗಳ ವತಿಯಿಂದ ಸರಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮುಖ್ಯ ಗುರುಗಳಿಗೆ 2024-25ನೇ ಸಾಲಿನ ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಪಡಿಸಲು ಆಯೋಜಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ವರ್ಷ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶವು ಬರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಶಾಲೆಯಲ್ಲಿ ಶೇ.100 ಫಲಿತಾಂಶ ಕಡ್ಡಾಯವಾಗಿ ಬರಬೇಕು. ಸರಕಾರದ ಪ್ರಧಾನ ಕಾರ್ಯದರ್ಶಿಯವರ ಆದೇಶದಂತೆ 20 ಅಂಶಗಳನ್ನು ಕಡ್ಡಾಯ ಪಾಲನೆ ಮಾಡಬೇಕು. 100 ವಿದ್ಯಾರ್ಥಿಗಳ ನೋಂದಣಿ ಮಾಡಿಸುವುದು. ಪರೀಕ್ಷಾ ಸುಧಾರಣೆ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಎಮ್.ಡಿ.ಎಮ್ ಹಾಜರಾತಿಯಂತೆ ದೈನಂದಿನ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಶಾಲೆಗೆ ನಿಯಮಿತವಾಗಿ ಹಾಜರಾಗದೇ ಇರುವ 10ನೇ ತರಗತಿಯ ವಿದ್ಯಾರ್ಥಿಗಳ ಪಾಲಕರ ಮನವೊಲಿಸಿ ಅಂತಹ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿವಹಿಸಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಬಗ್ಗೆ ಕ್ರಮ ಜರುಗಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಭಂಡಾರಿ, ಡಿವೈಪಿಸಿ ಈರಣ್ಣ ಕೋಸಗಿ, ಅಕ್ಷರ ದಾಸೋಹ ಕಾರ್ಯಕ್ರಮ ಅಧಿಕಾರಿ ಪ್ರಭು ಕಣ್ಣನ್, ರಾಯಚೂರು ತಾಲೂಕು ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X