Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಾಚಿಗುಡ, ಗದ್ವಾಲ್ ರೈಲುಗಳನ್ನು...

ಕಾಚಿಗುಡ, ಗದ್ವಾಲ್ ರೈಲುಗಳನ್ನು ಗುಂತಕಲ್ಲುವರೆಗೆ ವಿಸ್ತರಿಸುವಂತೆ ಸಂಸದರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ15 July 2025 9:54 PM IST
share
ಕಾಚಿಗುಡ, ಗದ್ವಾಲ್ ರೈಲುಗಳನ್ನು ಗುಂತಕಲ್ಲುವರೆಗೆ ವಿಸ್ತರಿಸುವಂತೆ ಸಂಸದರಿಗೆ ಮನವಿ

ರಾಯಚೂರು: ಕಾಚಿಗುಡ ಹಾಗೂ ಗದ್ವಾಲ್ ನಿಂದ ರಾಯಚೂರು ನಗರಕ್ಕೆ ಬಂದು ನಿಲುಗಡೆಯಾಗುವ ರೈಲುಗಳನ್ನು ಗುಂತಕಲ್ಲುವರೆಗೂ ವಿಸ್ತರಿಸುವಂತೆ ಮರ್ಚೆಟ್ಹಾಳ ಗ್ರಾಮದ ಸ್ಥಳೀಯ ನಾಗರೀಕರು ಹಾಗೂ ಗ್ರಾಮ ಪಂಚಾಯತ್‌ ಸದಸ್ಯರ ನಿಯೋಗ ಸಂಸದ ಜಿ.ಕುಮಾರ್ ನಾಯಕ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಸಮಾಜ ಸೇವಕರಾದ ದಾದಾಪೀರ್, ವೆಂಕನಗೌಡ, ಗೋವರ್ಧನ್ ಯಾದವ್ ಹಾಗೂ ಗ್ರಾಮ ಪಂಚಾಯತ್‌ ಸದಸ್ಯ ಶರಣಪ್ಪ ನಾಯಕ, ವಾಟರ್ ಮ್ಯಾನ್ ನಾಗರಾಜ್ ಇತರರು ಇದ್ದರು.

ದಕ್ಷಿಣ ಮಧ್ಯೆ ರೈಲ್ವೆಯ ರೈಲು ಗಾಡಿ ಸಂಖ್ಯೆ (67784) ಕಾಚಿಗುಡ-ರಾಯಚೂರು ಮೆಮು ಎಕ್ಸ್‌ ಪ್ರೆಸ್ ಹಾಗೂ ರೈಲು ಗಾಡಿ ಸಂಖ್ಯೆ (67784) ಗದ್ವಾಲ್- ರಾಯಚೂರು ಮೆಮು ಎಕ್ಸ್‌ ಪ್ರೆಸ್‌ ಗಾಡಿಯು ಗದ್ವಾಲ್ ರಾಯಚೂರು ನಗರಕ್ಕೆ ಪ್ರತಿನಿತ್ಯ ಓಡಾಟ ನಡೆಸುತ್ತಿದೆ. ಈ ರೈಲು ಗಾಡಿಗಳನ್ನು ಗುಂತಕಲ್ಲುವರೆಗೂ ವಿಸ್ತರಿಸಿದರೆ ನಿತ್ಯ ಸಂಚಾರ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು.

ರಾಯಚೂರು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಮರ್ಚೆಟ್ಹಾಳ ರೈಲ್ವೆ ನಿಲ್ದಾಣವು ಮೇಲ್ದರ್ಜೆಗೆ ಏರಿಸಿರುವುದರಿಂದ ಈ ನಿಲ್ದಾಣವನ್ನು ಅವಲಂಬಿಸಿರುವ ಸುತ್ತಮುತ್ತಲಿನ ಗ್ರಾಮಗಳಾದ ಉಡುಮಗಲ್ ಖಾನಪುರ, ದಿನ್ನಿ ಇನ್ನಿತರ ಊರುಗಳ ಗ್ರಾಮೀಣ ಪ್ರದೇಶದ ಜನರಿಗೆ ನಿತ್ಯದ ವ್ಯಾಪಾರ ವಹಿವಾಟು, ಕೃಷಿ ಚಟುವಟಿಕೆಗಳಿಗೆ ಆಂಧ್ರಪ್ರದೇಶದ ಪ್ರಮುಖ ಕೇಂದ್ರ ಮಂತ್ರಾಲಯ, ಕೊಸಗಿ, ಅದೋನಿ, ಗುಂತಕಲ್ಲಿಗೆ ತೆರಳಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಮರ್ಚೆಟ್ಹಾಳ ಗ್ರಾಮದ ನಿವಾಸಿ ದಾದಾಪೀರ್ ಹೇಳಿದರು.

ಸಂಪರ್ಕದ ಪ್ರಮುಖ ಕೊಂಡಿಯಂತಿರುವ ರೈಲ್ವೆ ಮಾರ್ಗವು ಗ್ರಾಮೀಣ ಪ್ರದೇಶವಾದ ಮರ್ಚೆಟ್ಹಾಳ, ಮಾಟಮಾರಿ, ಹನುಮಪೂರು ಮೂಲಕ ಆಂಧ್ರಪ್ರದೇಶದ ಅದೋನಿ, ಗುಂತಕಲ್ಲಿಗೆ ಸೇರುತ್ತದೆ. ಈ ಮಾರ್ಗದಲ್ಲಿ ಎಕ್ಸಪ್ರೆ ಸ್ ರೈಲುಗಳಿದ್ದರೂ ಈ ನಿಲ್ದಾಣಗಳಲ್ಲಿ ನಿಲ್ಲಲು ಅವಕಾಶ ಕೊಟ್ಟಿರುವುದಿಲ್ಲ. ರಾಯಚೂರು- ಗುಂತಕಲ್ಲು ಮಾರ್ಗದ ಪ್ಯಾಸೆಂಜರ್ ರೈಲು ಮಾತ್ರ ಗ್ರಾಮಾಂತರ ಊರುಗಳಿಗೆ ಆಸರೆಯಾಗಿದೆ. ಆದರೆ ಪ್ಯಾಸೆಂಜರ್ ರೈಲುಗಳು ಸಮಯಕ್ಕೆ ಇರುವುದಿಲ್ಲ. ಬೆಳಿಗ್ಗೆ ಮತ್ತು ರಾತ್ರಿ ಸಮಯವಲ್ಲದ ಸಮಯದಲ್ಲಿ ಸಂಚಾರ ಮಾಡುತ್ತವೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಎನಿಸಿದೆ. ಅದ್ದರಿಂದ ಕಾಚಿಗುಡ ಹಾಗೂ ಗದ್ವಾಲ್ ರೈಲುಗಳನ್ನು ಗುಂತಕಲ್ಲು ಮಾರ್ಗಕ್ಕೂ ವ್ಯಾಪಿಸಿದರೆ ಅನುಕೂಲವಾಗುತ್ತದೆ ಎಂದು ಗ್ರಾಮ ಪಂಚಾಯತ್‌ ಸದಸ್ಯ ಶರಣಪ್ಪ ನಾಯಕ ಸಂಸದರಲ್ಲಿ ಮಾನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X