Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿರವಾರ | ಮಮತೆ ಫೌಂಡೇಷನ್ ಟ್ರಸ್ಟ್...

ಸಿರವಾರ | ಮಮತೆ ಫೌಂಡೇಷನ್ ಟ್ರಸ್ಟ್ ವತಿಯಿಂದ ಎ.26ರಂದು ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ9 April 2025 6:42 PM IST
share
Photo of Press meet

ಸಿರವಾರ : ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ ರಾಮ್ ಹಾಗೂ ಬಸವೇಶ್ವರ ಜಯಂತೋತ್ಸವ ಅಂಗವಾಗಿ 51 ಜೋಡಿಗಳ ಸರ್ವ ಧರ್ಮ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸುತ್ತಮುತ್ತಲಿನ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರು ಹಾಗೂ ಮಮತೆ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಪೆದ್ದಪ್ಪ ಹಿರೇಹಣಿಗಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಹಿರೇಹಣಗಿ ಗ್ರಾಮದಲ್ಲಿ ಎ.26 ರಂದು ಸರ್ವ ಧರ್ಮ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಅಯೋಜನೆ ಮಾಡಿದ್ದು, ಈ ಭಾಗದ ಬಡವರು, ರೈತಾಪಿ ವರ್ಗ ಅನುಕೂಲಕ್ಕಾಗಿ ಟ್ರಸ್ಟ್ ವತಿಯಿಂದ ನಡೆಯುವ ಈ ವಿವಾಹ ಕಾರ್ಯಕ್ರಮ ಉಚಿತವಾಗಿದ್ದು, ತಾಲೂಕಿನ ಸಮಸ್ತ ಬಡ ಕುಟುಂಬದವರು ಹಾಗೂ ಸರಳವಾಗಿ ವಿವಾಹ ಬಯಸಿರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು ಎಂದು ಹೇಳಿದರು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ವಿವಿಧ ಪೂಜ್ಯರ ಹಾಗೂ ರಾಜಕೀಯ ಮುಖಂಡರುಗಳ ಆಗಮಿಸಲಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳ ವಿವಾಹ ಮಾಡಿಕೊಂಡ ಪ.ಜಾತಿ, ಪಂಗಡದ ದಂಪತಿಗೆ ಸರಳ ವಿವಾಹ ಯೋಜನೆಯಡಿ ಜೀವನೋಪಾಯಕ್ಕಾಗಿ ಸುಮಾರು 50 ಸಾವಿರ ರೂ. ಆರ್ಥಿಕ ನೆರವು ಒದಗಿಸಲಾಗುವುದು.

ವಿಶೇಷ ಸೂಚನೆ :

ಸಾಮೂಹಿಕ ವಿವಾಹ ನೊಂದಣಿಗೆ ಎ.20 ಕೊನೆಯ ದಿನಾಂಕವಾಗಿದ್ದು ವಧು ವರರು ತಂದೆ ತಾಯಿ ಆಧಾರ್ ಕಾರ್ಡ್, 4 ಭಾವಚಿತ್ರ, ಪ.ಜಾ ಪ.ಪಂ ವರ್ಗದವರು ಜಾತಿ ಪ್ರಮಾಣ ಪತ್ರ, ಅಕ್ಷರಸ್ಥರು ಎಸೆಸೆಲ್ಸಿ ಅಂಕಪಟ್ಟಿ, ಟಿ.ಸಿ ಹಾಗೂ ಅನಕ್ಷರಸ್ಥರು ವೈದ್ಯರಿಂದ ದೃಡೀಕರಣ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳನ್ನು ಸಿರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅವಗಾಹನೆಗೆ ತಿಳಿಸಲಾಗುತ್ತದೆ.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎಂ ಮಂಜುನಾಥ ಮಲ್ಲಟ, ಆರ್ ಪಿ ಐ ಹುಲಿಗೇಪ್ಪ ಸೈದಾಪೂರು, ಫಕೀರಪ್ಪ ಕಡದಿನ್ನಿ, ಶಿವಕುಮಾರ್ ಹೀರೆ ಹಣಗಿ, ಎಸ್ಡಿಎಂಸಿ ಅಧ್ಯಕ್ಷ ಅಮರೇಶ ನಾಯಕ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X