Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ‘ಕೌಶಲ್ಯಾಭಿವೃದ್ದಿ...

ರಾಯಚೂರಿನಲ್ಲಿ ‘ಕೌಶಲ್ಯಾಭಿವೃದ್ದಿ ಕೇಂದ್ರ’ ಸ್ಥಾಪಿಸಲು ಚಿಂತನೆ: ರವಿ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ23 Aug 2025 6:43 PM IST
share
‘ಹುಟ್ಟೂರಲ್ಲೆ ಉದ್ಯೋಗ ಸಿಗಬೇಕೆಂಬುದು ನನ್ನ ಕನಸು’

ರಾಯಚೂರು, ಆ. 26: ರಾಯಚೂರಿನ ವಿದ್ಯಾರ್ಥಿಗಳು, ಯುವಕರು ಹುಟ್ಟೂರಿನಲ್ಲಿಯೇ ಶಿಕ್ಷಣ ಪಡೆದು ಇಲ್ಲಿಯೇ ಉದ್ಯೋಗ ಮಾಡಬೇಕೆಂಬ ದೊಡ್ಡ ಕನಸಿದೆ. ಬೇರೆಡೆಗೆ ಹೋಗಿ ಉದ್ಯೋಗಕ್ಕಾಗಿ ಅಲೆದಾಟ ತಪ್ಪಿಸಲು ಜಿಲ್ಲೆಯಲ್ಲಿ ಉದ್ಯೋಗ ಸೃಷ್ಠಿಸುವ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ. ಅಲ್ಲದೇ, ಶೀಘ್ರದಲ್ಲೇ ರಾಯಚೂರಿನಲ್ಲಿ ‘ಕೌಶಲ್ಯಾಭಿವೃದ್ದಿ ಕೇಂದ್ರ’ ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರವಿ ಭೋಸರಾಜು ತಿಳಿಸಿದ್ದಾರೆ.

ಶನಿವಾರ ರಾಯಚೂರಿನ ಪಂಡೀತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಾಗೂ ಅಂಬೇಡ್ಕರ್ ಭವನದಲ್ಲಿ ಭೋಸರಾಜು ಫೌಂಡೇಶನ್ ಹಾಗೂ 1ಎಂ1ಬಿ ಸಹಯೋಗದೊಂದಿಗೆ ಆಯೋಜಿಸಿದ್ದ ಔದ್ಯೋಗಿಕ ತರಬೇತಿ ಕಾರ್ಯಗಾರ ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯುವಕ-ಯುವತಿಯರು ದೂರದ ಮಹಾನಗರಗಳಿಗೆ ಹೋಗಿ ಉದ್ಯೋಗ ಮಾಡುವಾಗ ಪಾಲಕರ ಕಷ್ಟ ನನಗೆ ಗೊತ್ತಿದೆ. ಈ ಪಾಲಕರ ಹಾಗೂ ಯುವಕ-ಯುವತಿಯರ ಕಷ್ಟ ತಪ್ಪಿಸಲು ಇಲ್ಲಿಯೇ ಉದ್ಯೋಗ ಸೃಷ್ಠಿಯಾಗಬೇಕು. ಹಾಗಾಗಿ ಫೌಂಡೇಷನ್‍ನಿಂದ ಉದ್ಯೋಗ ಸೃಷ್ಠಿಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ ಎಂದರು.

ಈ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರೆತ ಅಭ್ಯರ್ಥಿಗಳು ಸಂಸ್ಥೆಯೊಂದಿಗೆ ವಿಶ್ವಾಸರ್ಹತೆಗಳಿಸಿ ಉನ್ನತ ಮಟ್ಟದ ಸ್ಥಾನಕ್ಕೇರಲು ಪ್ರಮಾಣಿಕವಾಗಿ ನಿಮಗೆ ಕೆಲಸಮಾಡಿ ನಮಗೆ ಕೆಲಸ ನೀಡಿದ ಕಂಪೆನಿಯ ಘನತೆಯನ್ನು ಹೆಚ್ಚಿಸಬೇಕು. ಉದ್ಯೋಗ ಆಕಾಂಕ್ಷಿಗಳು ಕಂಪೆನಿಗಳಿಗೆ ಸಂದರ್ಶನ ನೀಡಿದಾಗ ಉದ್ಯೋಗ ಸಿಗದಿದ್ದರೆ ಚಿಂತೆ ಪಡಬೇಡಿ ನಮ್ಮಲ್ಲಿ ನಿಮ್ಮ ಸಂಪೂರ್ಣ ಡಾಟಾ ಇರುತ್ತದೆ ಮುಂದಿನ ದಿನದಲ್ಲಿ ನಿಮಗೆ ಆದ್ಯತೆ ನೀಡಲಾಗುವುದು ಎಂದರು.

ಉದ್ಯೋಗ ಮೇಳವು ಅಪಾರ ಯಶಸ್ಸನ್ನು ಕಂಡಿದೆ. ರಾಯಚೂರು ಹಾಗೂ ಸುತ್ತಮುತ್ತಲಿನ ಯುವಜನತೆಗೆ ಕೈಗಾರಿಕಾ ತಜ್ಞರೊಂದಿಗೆ ನೇರ ಸಂವಾದದ ಅವಕಾಶ ಒದಗಿಸಿ, ಅವರ ಪ್ರತಿಭೆಗೆ ತಕ್ಕ ಉದ್ಯೋಗಗಳ ದಾರಿ ತೆರೆದಿದೆ. ಈ ಮೇಳವು ಕೇವಲ ಒಂದು ಕಾರ್ಯಕ್ರಮವಲ್ಲ, ಇದು ನಮ್ಮ ಯುವಕರ ಭವಿಷ್ಯ ರೂಪಿಸುವ ಮಹತ್ವದ ಹೆಜ್ಜೆಯಾಗಿದೆ. ಮುಂದಿನ ದಿನಗಳಲ್ಲಿ ಪ್ರತಿವರ್ಷ ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸುವ ಸಂಕಲ್ಪವನ್ನು ನಾವು ಮಾಡಿಕೊಂಡಿದ್ದೇವೆ ಎಂದರು.

ರಾಯಚೂರಿನಲ್ಲಿರುವ ಗಂಜ್ ಕೃಷಿ ಉತ್ಪನ್ನ ಮಾರುಕಟ್ಟೆ, ಹತ್ತಿ ಮಾರುಕಟ್ಟೆ, ವೈಟಿಪಿಎಸ್, ಆರ್ಟಿಪಿಎಸ್ ಇನ್ನಿತರ ಕೈಗಾರಿಕೆಯ ಉದ್ಯಮಗಳಿಂದ ನೂರಾರು ಕೋಟಿ ರೂ. ವ್ಯವಹಾರವಾಗುತ್ತಿದೆ. ಇಂತಹ ಸಂಪತ್ತಿನ ನಡುವೆ ನಮ್ಮ ಯುವಕರು ಉದ್ಯೋಗಕ್ಕಾಗಿ ಬೇರೆಯೂರಿಗೆ ಹೋಗಬೇಕಾದ ಅಗತ್ಯತೆ ಇಲ್ಲ. ಕೌಶಲ್ಯಾಭಿವೃದ್ದಿ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ, ನವೀನ ಕೌಶಲ್ಯಗಳ ಅಭ್ಯಾಸ, ವೃತ್ತಿಪರ ತರಬೇತಿ ಹಾಗೂ ದೀರ್ಘಕಾಲಿಕ ಉದ್ಯೋಗ ಸಾಮಥ್ರ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದರು.

ಈ ವೇಳೆ ವೇದಾಂತ ಶಿಕ್ಷಣ ಸಂಸ್ಥೆಯ ರಾಕೇಶ ರಾಜಲಬಂಡಿ, ಶಾಹಿನ್ ಕಾಲೇಜಿನ ಸೈಯದ್ ಆದಿಲ್, ಸಂಚಾಲಕರಾದ ದೀಪಿಕಾ, ಶೃತಿ, ರಿಸ್ವಾನ್, ಕಾಂಗ್ರೆಸ್ ಮುಖಂಡರಾದ ಜಯವಂತರಾವ್ ಪತಂಗೆ, ನರಸಿಂಹಲು ಮಾಡಗಿರಿ, ಬಿ.ರಮೇಶ್ ತಿಮ್ಮಾರೆಡ್ಡಿ, ತೇಜಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X