Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಸಮಸ್ತ ಮುಶಾವರ ಸದಸ್ಯ ಕಾಡೇರಿ ಮುಹಮ್ಮದ್...

ಸಮಸ್ತ ಮುಶಾವರ ಸದಸ್ಯ ಕಾಡೇರಿ ಮುಹಮ್ಮದ್ ಮುಸ್ಲಿಯಾರ್ ನಿಧನ

ಸಂಜೆ 4 ಗಂಟೆಗೆ ಮಲಪ್ಪುರಂನ ಆಲತ್ತೂರ್ಪಡಿ ಜುಮಾ ಮಸೀದಿಯಲ್ಲಿ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ7 Sept 2023 11:53 AM IST
share
ಸಮಸ್ತ ಮುಶಾವರ ಸದಸ್ಯ ಕಾಡೇರಿ ಮುಹಮ್ಮದ್ ಮುಸ್ಲಿಯಾರ್ ನಿಧನ

ಮಲಪ್ಪುರಂ: ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಕೇಂದ್ರ ಮುಶಾವರ ಸದಸ್ಯರು ಹಾಗೂ ಖ್ಯಾತ ವಿದ್ವಾಂಸ ಕಾಡೇರಿ ಮುಹಮ್ಮದ್ ಮುಸ್ಲಿಯಾರ್ (60) ನಿಧನರಾದರು. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 8 ಗಂಟೆಗೆ ಮಲಪ್ಪುರಂ ಎಂ.ಬಿ.ಎಚ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಡೇರಿ ಮುಹಮ್ಮದ್ ಮುಸ್ಲಿಯಾರ್ ಅವರು 1963 ರಲ್ಲಿ ಮಲಪ್ಪುರಂ ಜಿಲ್ಲೆಯ ಪೆರಿಂಬಳಂನಲ್ಲಿ ಕಾಡೇರಿ ಅಬ್ದುಲ್ ವಹಾಬ್ ಮುಸ್ಲಿಯಾರ್ ಮತ್ತು ಮೈಮೂನಾ ದಪತಿಯ ಮಗನಾಗಿ ಜನಿಸಿದರು. ಮೇಲ್ಮುರಿ, ಇರುಂಬುಝಿ, ಚೆಮ್ಮಂಕಡವ್, ಕೊಂಕಯಂ, ರಂಡತ್ತಾಣಿ ಮತ್ತು ಕಿಷ್ಕೆಪುರಂನಲ್ಲಿ ಅಧ್ಯಯನ ಮಾಡಿದ ನಂತರ, ತಮಿಳುನಾಡಿನ ವೆಲ್ಲೂರು ಬಖಿಯಾತು ಸ್ವಾಲಿಹಾತ್‌ನಿಂದ ಬಾಖವಿ ಪದವಿ ಪಡೆದರು.

ಕಳೆದ ಮೂರು ದಶಕಗಳಿಂದ ಮಲಪ್ಪುರಂ ಜಿಲ್ಲೆಯ ಇರುಂಬು ಚೋಳ ಎಂಬಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಚನಿಕಾಡ್ ನಲ್ಲೂ ದರ್ಸ್ ನಡೆಸಿದ್ದರು. ಪ್ರಸ್ತುತ ಮಂಕಡ, ಪಲ್ಲಿಪುರಂ ಮತ್ತು ಮಲಪ್ಪುರಂ ಚೆಮ್ಮಂಕಡವ್‌ ಖಾಝಿಯಾಗಿದ್ದರು.

ಸಮಸ್ತ ಮಲಪ್ಪುರಂ ಜಿಲ್ಲಾ ಮುಶಾವರ ಸದಸ್ಯರಾಗಿ ಮತ್ತು ಸಮಸ್ತ ಏರನಾಡ್ ತಾಲೂಕು ಅಧ್ಯಕ್ಷರಾಗಿ ಕೆಲಸ ಮಾಡಿದ ಕಾಡೇರಿ ಮುಹಮ್ಮದ್ ಮುಸ್ಲಿಯಾರ್ ಅವರು ಜನವರಿ 13, 2021 ರಂದು ಸಮಸ್ತ ಕೇಂದ್ರ ಮುಶಾವರ ಸದಸ್ಯರಾಗಿ ಆಯ್ಕೆಯಾದರು.

ಇಂದು ಸಂಜೆ 4 ಗಂಟೆಗೆ ಮಲಪ್ಪುರಂನ ಆಲತ್ತೂರ್ಪಡಿ ಜುಮಾ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇವರು ಪತ್ನಿ ನಜೀರಾ, ಮಕ್ಕಾಳಾದ ಅಬ್ದುಲ್ಲಾ ಕಮಾಲ್ ದಾರಿಮಿ, ಅಬ್ದುಲ್ ವಹ್ಹಾಬ್ ಮುಸ್ಲಿಯಾರ್, ನಫೀಸತ್, ಅಬ್ದುಲ್ ಮಜೀದ್, ಅಬ್ದುಲ್ ಜಲೀಲ್ ಮತ್ತು ದಿ.ಮುಬಶ್ಶಿರಾ ಹಾಗೂ ಮೊಮ್ಮಕ್ಕಳಾದ ನಿಬ್ರಾಸುದ್ದೀನ್ ಹೈತಮಿ ಚೀಕೋಡ್ ಮತ್ತು ಫಾತಿಮಾ ನಫ್ರೀರಾ. ಮತ್ತು ಒಡಹುಟ್ಟಿದವರಾದ ಅಬ್ದುಲ್ ಶುಕೂರ್ ದಾರಿಮಿ ಮತ್ತು ಖದೀಜಾ ಇವರನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X