Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಭದ್ರಾವತಿ | ಭೂಮಿ ತೆರವಿಗೆ...

ಭದ್ರಾವತಿ | ಭೂಮಿ ತೆರವಿಗೆ ಸಾಗುವಳಿದಾರರಿಗೆ ಅರಣ್ಯ ಇಲಾಖೆ ನೋಟಿಸ್

ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರು

ವಾರ್ತಾಭಾರತಿವಾರ್ತಾಭಾರತಿ2 Feb 2025 11:19 PM IST
share
ಭದ್ರಾವತಿ | ಭೂಮಿ ತೆರವಿಗೆ ಸಾಗುವಳಿದಾರರಿಗೆ ಅರಣ್ಯ ಇಲಾಖೆ ನೋಟಿಸ್

ಶಿವಮೊಗ್ಗ : ಉಳುವವನೇ ಭೂಮಿ ಒಡೆಯ ಕಾಯ್ದೆಯಡಿ ಮಂಜೂರು ಮಾಡಿರುವ ಜಮೀನಿಗೂ ಅರಣ್ಯ ಇಲಾಖೆ ತೆರವು ಮಾಡುವಂತೆ ನೋಟಿಸ್ ನೀಡಿದೆ. ಇದರಿಂದ ರೈತರು ಭೂಮಿ ಕಳೆದುಕೊಳ್ಳುವ ಆತಂಕ ಶುರುವಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಿಗೆನಹಳ್ಳಿ ರೈತರು ಕಳೆದ ಆರೇಳು ದಶಕಗಳಿಂದ ಜೀವನೋಪಾಯಕ್ಕೆ ಸಾಗುವಳಿ ಮಾಡಿಕೊಂಡು ಬಂದ ಭೂಮಿಯನ್ನು ತೆರವು ಮಾಡುವಂತೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.

ಮಲ್ಲಿಗೆನಹಳ್ಳಿ ರೈತರು ಕಳೆದ 60-70 ವರ್ಷಗಳಿಂದ ಹೊಳೆಹೊನ್ನೂರು ಹೋಬಳಿಯ ಮಲ್ಲಿಗೆನಹಳ್ಳಿ ಸರ್ವೇ ನಂ 21 ಹಾಗೂ 31ರಲ್ಲಿ ನೂರಾರು ಎಕರೆ ಜಾಗದಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಈ ಭೂಮಿಗೆ 1965ರ ಸಾಲಿನಲ್ಲಿ ಸಾಗುವಳಿ ಚೀಟಿಯನ್ನು ಸಹ ಸರಕಾರದಿಂದ ನೀಡಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ಬಂದು ರೈತರಿಗೆ ನೋಟಿಸ್ ನೀಡಿ ಸಾಗುವಳಿ ಮಾಡಿಕೊಂಡು ಬಂದ ಜಾಗವನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಕೃಷಿಯನ್ನೇ ನಂಬಿ ಬದುಕು ಕಟ್ಟಿಕೊಂಡು ಬಂದ ರೈತರು ದಿಕ್ಕು ಕಾಣದೆ ಕಂಗಾಲಾಗಿದ್ದು ಸರಕಾರ ಅರಣ್ಯ ಇಲಾಖೆಗೆ ಸೂಚನೆ ನೀಡುವ ಮೂಲಕ ನೆರವಿಗೆ ಧಾವಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ 2015ರ ಒಳಗೆ ಸಾಗುವಳಿ ಮಾಡಿದ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ, ರೈತರ ಪರವಾಗಿ ನಮ್ಮ ಸರಕಾರ ಎಂದಿಗೂ ಇದೆ ಎಂದು ಅನೇಕ ಸರಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಜಕೀಯ ಸಮಾರಂಭಗಳಲ್ಲಿ ಆಶ್ವಾಸನೆ ನೀಡಿದೆ. ಆದರೆ ಸರಕಾರವೇ ಹೇಳಿದ ಮಾತನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪಾಲಿಸುತ್ತಿಲ್ಲ. ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದ ಕೃಷಿ ಭೂಮಿಯನ್ನು ನಂಬಿ ಕೆಲವರು ಜಮೀನಿನ ಮೇಲೆ ಸಾಲ ಸೂಲ ಮಾಡಿ ಅಡಿಕೆ ತೋಟ ಮಾಡಿದ್ದರೆ, ಇನ್ನೂ ಕೆಲವರು ಇರುವ ಜಮೀನಿನಲ್ಲೇ ಬದುಕು ಕಟ್ಟಿಕೊಂಡಿದ್ದಾರೆ. ಹಾಗಾಗಿ ಸರಕಾರ ರೈತರ ಮೇಲಿನ ಅರಣ್ಯ ಇಲಾಖೆಯ ಅಧಿಕಾರಿಗಳ ದಬ್ಬಾಳಿಕೆ ತಡೆದು ಸಾಗುವಳಿ ಮಾಡಿಕೊಂಡು ಬಂದ ಜಮೀನನ್ನು ಮುಂದುವರಿಸಿಕೊಂಡು ಹೋಗುವಂತೆ ಅನುವು ಮಾಡಿಕೊಡಬೇಕು ಎಂಬುದು ರೈತರ ಆಗ್ರಹವಾಗಿದೆ.

1966-67ನೇ ಸಾಲಿನಿಂದಲೂ ಉಳುಮೆ ಮಾಡುತ್ತಿದ್ದೇವೆ. ಉಳುವವನೇ ಭೂಮಿ ಒಡೆಯ ಕಾಯ್ದೆಯಡಿ ನಮಗೆ 1.5 ಎಕರೆ ಜಮೀನು ಮಂಜೂರಾಗಿದೆ. ಈಗ ಅರಣ್ಯ ಇಲಾಖೆ ಜಾಗ ನಮ್ಮದು ಅಂತ ಏಕಾಏಕಿ ತೆರವು ಮಾಡುವಂತೆ ನೋಟಿಸ್ ನೀಡಿದೆ. ಅರಣ್ಯ ಇಲಾಖೆ ದಬ್ಬಾಳಿಕೆ ನಡೆಸುತ್ತಿದೆ. ನಮಗೆ ಭೂಮಿ ಕಳೆದುಕೊಳ್ಳುವ ಆತಂಕ ಶುರುವಾಗಿದೆ.

-ಗಿರೀಶ್,ಮಲ್ಲಿಗೆನಹಳ್ಳಿ

ಎಸಿಗೆ ಅರಣ್ಯ ಇಲಾಖೆ ಮೇಲ್ಮನವಿ :

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿಯ ಮಲ್ಲಿಗೆನಹಳ್ಳಿ ಗ್ರಾಮದ ಸ.ನಂ 31 ರಲ್ಲಿ 237 ಜನ ಒತ್ತುವರಿದಾರರಿಗೆ ಜಮೀನು ಮಂಜೂರು ಮಾಡಿರುವುದರ ವಿರುದ್ಧ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1966 ರ ನಿಯಮ 108(ಕೆ) ರದ್ದುಪಡಿಸುವಂತೆ ಮಾವಿನಕಟ್ಟೆ ಶಾಂತಿಸಾಗರ ವಲಯ ಅರಣ್ಯಾಧಿಕಾರಿಗಳು ಶಿವಮೊಗ್ಗ ಉಪವಿಭಾಗ ಅಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಉಪವಿಭಾಗ ಅಧಿಕಾರಿಯವರು ಭದ್ರಾವತಿ ತಹಶೀಲ್ದಾರ್ ಮೂಲಕ 237 ಜನ ರೈತರಿಗೆ ನೋಟೀಸ್ ಜಾರಿ ಮಾಡಿದ್ದಾರೆ.

Tags

Bhadravati
share
ವಾರ್ತಾಭಾರತಿ
ವಾರ್ತಾಭಾರತಿ
Next Story
X