Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ಉಸಿರಾಟ ಸಮಸ್ಯೆಯಿಂದ...

Shivamogga | ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಮೃತ್ಯು: ವ್ಯರ್ಥವಾದ ಝೀರೋ ಟ್ರಾಫಿಕ್ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ31 July 2026 11:08 AM IST
share
Shivamogga | ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಮೃತ್ಯು: ವ್ಯರ್ಥವಾದ ಝೀರೋ ಟ್ರಾಫಿಕ್ ವ್ಯವಸ್ಥೆ

ಶಿವಮೊಗ್ಗ: ತೀವ್ರ ಉಸಿರಾಟ ಹಾಗೂ ಜ್ವರದ ಸಮಸ್ಯೆಯಿಂದ ಬಳಲುತ್ತಿದ್ದ ಮೂರೂವರೆ ತಿಂಗಳ ಹೆಣ್ಣುಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಯಲಬುರಗಿಯ ಪವಿತ್ರಾ ಮತ್ತು ಹನುಮೇಶ್ ದಂಪತಿಯ ಮೊದಲ ಮಗು ಅನ್ವಿಕಾ ಮೃತಪಟ್ಟ ಮಗು.

ಕೆಲ ದಿನಗಳಿಂದ ಅನ್ವಿಕಾ ಜ್ವರ ಮತ್ತು ಕಫದಿಂದಾಗಿ ತೀವ್ರ ಉಸಿರಾಟದಿಂದ ಬಳಲುತ್ತಿದ್ದಳು. ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ರವಾನಿಸಲಾಗುತ್ತಿತ್ತು.

ಝೀರೋ ಟ್ರಾಫಿಕ್ ವ್ಯವಸ್ಥೆ:

ಮಗುವಿನ ತುರ್ತು ಚಿಕಿತ್ಸೆಗಾಗಿ ದಾವಣಗೆರೆ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ರಾತ್ರಿ ಝೀರೋ ಟ್ರಾಫಿಕ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಂಡಿದ್ದರು. ಹೊನ್ನಾಳಿಯಿಂದ ಶಿವಮೊಗ್ಗದ ವರೆಗೆ ಸಂಚಾರ ಪೊಲೀಸರು ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟರು. ಆದರೆ ದಾವಣಗೆರೆಯಿಂದ ಹೊರಟ ಆಂಬುಲೆನ್ಸ್ ಅರ್ಧ ದಾರಿ ತಲುಪಿದಾಗ ಟೈರ್ ಪಂಕ್ಚರ್ ಆಯಿತು. ಚಕ್ರ ಬದಲಿಸಲು ಸುಮಾರು 20 ನಿಮಿಷ ತಡವಾಗಿದ್ದರಿಂದ ಮಗುವಿನ ಉಸಿರಾಟದ ಸಮಸ್ಯೆ ಮತ್ತಷ್ಟು ಗಂಭೀರವಾಯಿತು. ಇದರಿಂದ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆತರಲು ನಿರ್ಧರಿಸಲಾಯಿತು. ಮೊದಲೇ ಮಾಹಿತಿ ಪಡೆದಿದ್ದ ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ ತುರ್ತು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಆಸ್ಪತ್ರೆಗೆ ತಲುಪಿ ಚಿಕಿತ್ಸೆ ಆರಂಭವಾಗುವಷ್ಟರಲ್ಲಿ ಅನ್ವಿಕಾ ಕೊನೆಯುಸಿರೆಳೆದಿದ್ದಳು.

ಮಗುವನ್ನು ಉಳಿಸಲು ಪೊಲೀಸರು ಮತ್ತು ಸಾರ್ವಜನಿಕರು ಪಟ್ಟ ಶ್ರಮ ಫಲ ನೀಡಿಲಿಲ್ಲ. ರಾತ್ರಿಯೇ ಪೋಷಕರು ಮಗುವಿನ ಮೃತದೇಹವನ್ನು ತಮ್ಮೂರಿಗೆ ಕೊಂಡೊಯ್ದಿದ್ದಾರೆಂದು ಮೂಲಗಳು ತಿಳಿಸಿವೆ.

Tags

ShivamoggaZero Traffic
share
ವಾರ್ತಾಭಾರತಿ
ವಾರ್ತಾಭಾರತಿ
Next Story
X