Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ...

ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರ ಕಡಿತಲೆ

ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು; ಆರೋಪ

ವಾರ್ತಾಭಾರತಿವಾರ್ತಾಭಾರತಿ19 July 2025 12:33 PM IST
share
ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರ ಕಡಿತಲೆ

ಶಿವಮೊಗ್ಗ:ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳ ಸಾಗಾಟ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿರಿಗೆರೆ ವನ್ಯಜೀವಿ ವಲಯದಲ್ಲಿ ನಡೆದಿದೆ.

ಸಿರಿಗೆರೆ ವನ್ಯಜೀವಿ ವಲಯದ ಮಲೇಶಂಕರಕ್ಕೆ ಹೋಗುವ ಅರಣ್ಯದಲ್ಲಿ ಅಕ್ರಮವಾಗಿ ಐದಕ್ಕೂ ಹೆಚ್ಚು ಸಾಗುವಾನಿ ಮರಗಳನ್ನು ಕಡಿಯಲಾಗಿದೆ. ಈ ಮರಗಳ ಮೌಲ್ಯ ಲಕ್ಷಾಂತರ ರೂಪಾಯಿ ಎನ್ನಲಾಗಿದೆ. ಈ ಅಕ್ರಮದಲ್ಲಿ ಸಿರಿಗೆರೆ ವನ್ಯಜೀವಿ ವಲಯದ ಅಧಿಕಾರಿ/ ಸಿಬ್ಬಂದಿಗಳು‌ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.ಕಡಿತಲೆ ಮರಗಳ ಮೇಲೆ ಹಾಕಿರುವ ಚಾಪಾ(ಹ್ಯಾಮರ್) ಕ್ಕೂ,ಇಲಾಖೆಯಲ್ಲಿ ದಾಖಲೆಗೂ ವ್ಯತ್ಯಾಸ ಕಂಡುಬಂದಿದೆ.ಅಲ್ಲದೆ ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಿಗೆರೆ ವನ್ಯಜೀವಿ ವಲಯದಲ್ಲಿ ದಾಖಲಾಗಿರುವ ಪ್ರಕರಣಕ್ಕೂ ವ್ಯತ್ಯಾಸ ಕಂಡು ಬಂದಿದೆ ಎಂಬುವುದು ಮೂಲಗಳ ಮಾಹಿತಿ.

ಕೂಡಿ ಸೆಕ್ಷನ್ ಸರ್ವೆ ನಂಬರ್ 34,31 ಅರಣ್ಯ ಪ್ರದೇಶದಿಂದ ಕಳೆದ ಒಂದು ವರ್ಷದಲ್ಲಿ ಯೇಥೇಚ್ಚವಾಗಿ ಕಳ್ಳ‌ಸಾಗಾಟ ನಡೆದಿದೆ. ಮತ್ತು ಈ ಭಾಗದಲ್ಲಿ ಚೆಕ್ ಪೋಸ್ಟ್ ತಪಾಸಣೆ ಇಲ್ಲದ ಕಾರಣ ಯೇಥೇಚ್ಚವಾದ ಮರಮುಟ್ಟು ನಗರದ ಪಾಲಾಗುತ್ತಿರುವ ಬಗ್ಗೆ ಸ್ಥಳೀಯ ಮೂಲಗಳು ಶಂಕೆ ವ್ಯಕ್ತಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X