Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಈಶ್ವರಪ್ಪನವರಿಗೆ ಬಂಡಾಯವಾಗಿ ಸ್ಪರ್ಧಿಸುವ...

ಈಶ್ವರಪ್ಪನವರಿಗೆ ಬಂಡಾಯವಾಗಿ ಸ್ಪರ್ಧಿಸುವ ತಾಕತ್ತು ಇಲ್ಲ: ಆಯನೂರು ಮಂಜುನಾಥ್

"ರಾಘವೇಂದ್ರನನ್ನು ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ ಒಳ ಒಪ್ಪಂದ"

ವಾರ್ತಾಭಾರತಿವಾರ್ತಾಭಾರತಿ24 March 2024 12:00 PM IST
share
ಈಶ್ವರಪ್ಪನವರಿಗೆ ಬಂಡಾಯವಾಗಿ ಸ್ಪರ್ಧಿಸುವ ತಾಕತ್ತು ಇಲ್ಲ: ಆಯನೂರು ಮಂಜುನಾಥ್

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸಲು ಯಡಿಯೂರಪ್ಪ ಮತ್ತು ಈಶ್ವರಪ್ಪ ಕುಟುಂಬದ ನಡುವೆ ಆಂತರಿಕ ಒಪ್ಪಂದ ಆಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರಿಗೆ ಬಂಡಾಯವಾಗಿ ಸ್ಪರ್ಧಿಸುವ ತಾಕತ್ತು ಇಲ್ಲ.ಈಶ್ವರಪ್ಪನವರನ್ನು ಸ್ಪರ್ಧಿಸುವ ಮೂಲಕ ಬಿ.ವೈ ರಾಘವೇಂದ್ರರನ್ನು ಗೆಲ್ಲಿಸುವ ಒಳ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಅವರೇ ಒಪ್ಪಿಕೊಂಡಂತೆ ಚುನಾವಣೆಯ ನಂತರ ಈಶ್ವರಪ್ಪನವರನ್ನು ರಾಜ್ಯಪಾಲರನ್ನಾಗಿಸುವ ಮತ್ತು ಪುತ್ರ ಕಾಂತೇಶ್ ಗೆ ಎಂಎಲ್ ಸಿ ಸ್ಥಾನ ಸಿಗಲಿದೆ ಎಂದು ಹೇಳಿದರು.

ಈಶ್ವರಪ್ಪ ಬಿಜೆಪಿಯ ಡಮ್ಮಿ ಕ್ಯಾಂಡಿಡೇಟ್ ಎಂದು ಲೇವಡಿ ಮಾಡಿದ ಆಯನೂರು, ಬಿಜೆಪಿಯ ಕೋರ್ ಕಮಿಟಿಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎಂಬ ಮಾಹಿತಿ ನನ್ನ ಬಳಿ‌ ಇದೆ. ಈಶ್ವರಪ್ಪನವರ ಬ್ಯಾಟರಿ ಇಷ್ಟು ಪವರ್ ಫುಲ್ ಅಲ್ಲ. ಧೈರ್ಯ ಮಾಡುವ ಸ್ವಭಾವ ಕೂಡ ಅವರದಲ್ಲ. ಬಂಡಾಯ ಸ್ಪರ್ಧೆ ಮಾಡದಿದ್ದರೆ 40% ಕಮಿಷನ್ ಹಗರಣದಲ್ಲಿ ಐಟಿ, ಇಡಿ ಅಧಿಕಾರಿಗಳು ದಾಳಿ ನಡೆಸುತ್ತಾರೆಂಬ ಭಯದಿಂದ ಒಳ ಒಪ್ಪಂದ ಮಾಡಿಕೊಂಡು ಬಂಡಾಯ ಸ್ಪರ್ಧೆ ಮಾಡುತ್ತಿದ್ದಾರೆ ಎಂದರು.

ಹೋರಾಟಗಾರ, ದಿಟ್ಟ ರಾಜಕಾರಣಿ ಬಂಗಾರಪ್ಪನವರು ಮತ್ತು ಅವರ ಕುಟುಂಬ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳುವವರಲ್ಲ.ಬಂಗಾರಪ್ಪನವರ ರಾಜಕೀಯ ಸಂಧ್ಯಾ ಕಾಲದಲ್ಲಿ ಆದ ಅನ್ಯಾಯಯಕ್ಕೆ ನಾಯ ಪಡೆದುಕೊಳ್ಳಬೇಕು ಎಂಬ ಕಾರಣಕ್ಕೆ ಬಂಗಾರಪ್ಪನವರ ಮಗಳೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ. ಬಂಗಾರಪ್ಪನವರ ಸೋಲಿಗೆ ನ್ಯಾಯ ಪಡೆದುಕೊಳ್ಳುತ್ತೇವೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲುವು ಸಾಧಿಸುವುದು ನೂರಕ್ಕೆ ನೂರು ಖಚಿತ ಎಂದರು.

ನೀತಿ ಸಂಹಿತೆ ಉಲ್ಲಂಘನೆ ಕ್ರಮ ಯಾಕಿಲ್ಲ:

ಧರ್ಮದ ಆಧಾರದ ಮೇಲೆ ಮತಯಾಚಿಸುತ್ತಿರುವ ಈಶ್ವರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಚುನಾವಣೆ ಆಯೋಗ ನೀತಿ ಸಂಹಿತೆ ಉಲ್ಲಂಘನೆ ಆಧಾರದ ಮೇಲೆ ದೂರು ದಾಖಲಿಸಿಕೊಳ್ಳಬೇಕು.ತಂಡೋಪ ತಂಡವಾಗಿ ಸ್ವಾಮೀಜಿ ಬಳಿ ಹೋಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಡಿ ಮಂಜುನಾಥ್, ವೈ.ಹೆಚ್ ನಾಗರಾಜ್, ಶಿಜು ಪಾಶಾ, ಪದ್ಮನಾಭ್ ಸೇರಿದಂತೆ ಹಲವರಿದ್ದರು.

Tags

EshwarappaAyanur Manjunath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X