Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. SHIVAMOGGA | ಬ್ಯಾರೀಸ್ ಸಿಟಿ ಸೆಂಟರ್...

SHIVAMOGGA | ಬ್ಯಾರೀಸ್ ಸಿಟಿ ಸೆಂಟರ್ ನಿಂದ ಸಾಲುಮರದ ತಿಮ್ಮಕ್ಕ ನೆನಪಿನಲ್ಲಿ ‘ಗ್ರೀನ್ ರನ್ 2025’ ಮ್ಯಾರಥಾನ್

ವಾರ್ತಾಭಾರತಿವಾರ್ತಾಭಾರತಿ24 Dec 2025 12:01 PM IST
share
SHIVAMOGGA | ಬ್ಯಾರೀಸ್ ಸಿಟಿ ಸೆಂಟರ್ ನಿಂದ ಸಾಲುಮರದ ತಿಮ್ಮಕ್ಕ ನೆನಪಿನಲ್ಲಿ ‘ಗ್ರೀನ್ ರನ್ 2025’ ಮ್ಯಾರಥಾನ್

ಶಿವಮೊಗ್ಗ: ಮುಂಜಾನೆಯ ಚುಮುಚುಮು ಚಳಿಯ ನಡುವೆ ನಗರದ ಬ್ಯಾರೀಸ್ ಸಿಟಿ ಸೆಂಟರ್ ವತಿಯಿಂದ ಸಾಲುಮರದ ತಿಮ್ಮಕ್ಕ ನೆನಪಿನಲ್ಲಿ ರವಿವಾರ ಆಯೋಜಿಸಿದ್ದ ಮೂರನೇ ವರ್ಷದ ‘ಗ್ರೀನ್ ರನ್-2025’ ಮ್ಯಾರಥಾನ್ ಓಟದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಮಕ್ಕಳು, ಹಿರಿಯರು ಭಾಗವಹಿಸಿ ಹಸಿರು ಪ್ರೇಮ ಮೆರೆದರು.

ಬ್ಯಾರೀಸ್ ಸಿಟಿ ಸೆಂಟರ್ ನವರು ಪ್ರತೀ ವರ್ಷವೂ ಹಸಿರು ಓಟ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು, ಈ ವರ್ಷವೂ ಸಾಲುಮರದ ತಿಮ್ಮಕ್ಕ ನೆನಪಲ್ಲಿ ಸುಮಾರು ಐದು ಕಿ.ಮೀ. ಮ್ಯಾರಥಾನ್ ಓಟವನ್ನು ಏರ್ಪಡಿಸಿತ್ತು. ಈ ಓಟವು ಬಿ.ಎಚ್. ರಸ್ತೆಯಲ್ಲಿರುವ ಬ್ಯಾರೀಸ್ ಸಿಟಿ ಸೆಂಟರ್ ಮುಂಭಾಗದಿಂದ ಆರಂಭಗೊಂಡು ಕರ್ನಾಟಕ ಸಂಘ, ಡಿವಿಎಸ್ ಸರ್ಕಲ್, ಉಷಾ ನರ್ಸಿಂಗ್ ಹೋಂ, ಲಕ್ಷ್ಮೀ ಟಾಕೀಸ್, ದುರ್ಗಿಗುಡಿ, ನೆಹರೂ ರಸ್ತೆ ಮೂಲಕ ಸಾಗಿ ಬ್ಯಾರೀಸ್ ಅಂಗಳ ತಲುಪಿತು.

ಓಟದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಟೀ ಶರ್ಟ್ ಅನ್ನು ಉಚಿತವಾಗಿ ನೀಡಲಾಯಿತು. ಅಲ್ಲದೇ, ಕ್ರಮವಾಗಿ ಐದು ಸಾವಿರ ರೂ., ಮೂರು ಸಾವಿರ ರೂ., ಎರಡು ಸಾವಿರ ರೂ. ನಗದು ಬಹುಮಾನಗಳನ್ನು ಮೊದಲು ಬಂದ ಮೂವರಿಗೆ ನೀಡಲಾಯಿತು. ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಹಸಿರು ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಬ್ಯಾರೀಸ್ ಸಿಟಿ ಸೆಂಟರ್ ನ ರೀಟೆಲ್ ಹೆಡ್ ಕೆ. ನಂದಕುಮಾರ್, ಹಸಿರೇ ನಮ್ಮ ಉಸಿರು. ಮುಂದಿನ ಪೀಳಿಗೆಗೂ ಹಸಿರನ್ನು ಉಳಿಸಬೇಕು. ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಈ ಗ್ರೀನ್ ರನ್ ಏರ್ಪಡಿಸಲಾಗಿದೆ ಎಂದರು.

ಬ್ಯಾರೀಸ್ ಸಂಸ್ಥೆಯ ಮತ್ತೋರ್ವ ಮುಖ್ಯಸ್ಥೆ ಆಯಿಶ ಅಂಜುಂ ಮಾತನಾಡಿ, ಸಾಲುಮರದ ತಿಮ್ಮಕ್ಕ ನಿಜವಾದ ಪರಿಸರ ಪ್ರೇಮಿಯಾಗಿದ್ದರು. ಅವರ ನೆನಪಿಗಾಗಿ ಬ್ಯಾರೀಸ್ ಸಿಟಿ ಸೆಂಟರ್ ನಿಂದ ಸಾವಿರ ಸಸಿಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ನೀಡಲಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸಿಟಿ ಸೆಂಟರ್ ನ ಮ್ಯಾನೇಜರ್ ಮೊಯ್ದಿನ್, ಪ್ರಮುಖರಾದ ಇಸ್ಮಾಯೀಲ್ ಕುಟ್ಟಿ, ಮುಹಮ್ಮದ್ ಮುಜೀರ್, ಶಶಿಕುಮಾರ್, ಶ್ರೀನಿವಾಸ ಮೂರ್ತಿ ಇದ್ದರು.

ಪೆಸಿಟ್ ಕಾಲೇಜಿನ ಪ್ರಾಧ್ಯಾಪಕಿ ದೀಕ್ಷಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X