Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ʼಯುವನಿಧಿʼ| ರಾಜ್ಯದಲ್ಲಿ 61,700...

ʼಯುವನಿಧಿʼ| ರಾಜ್ಯದಲ್ಲಿ 61,700 ಅಭ್ಯರ್ಥಿಗಳಿಂದ ನೋಂದಣಿ: ಸಚಿವ ಶರಣ ಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 Jan 2024 6:08 PM IST
share
ʼಯುವನಿಧಿʼ| ರಾಜ್ಯದಲ್ಲಿ 61,700 ಅಭ್ಯರ್ಥಿಗಳಿಂದ ನೋಂದಣಿ: ಸಚಿವ ಶರಣ ಪ್ರಕಾಶ್ ಪಾಟೀಲ್

ಶಿವಮೊಗ್ಗ: ಯುವನಿಧಿ ಯೋಜನೆಗೆ ರಾಜ್ಯದಲ್ಲಿ ಪ್ರಸ್ತುತ 61,700 ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ʼ2022-23 ರಲ್ಲಿ ಒಟ್ಟು 5.29 ಲಕ್ಷ ವಿದ್ಯಾರ್ಥಿಗಳು ಪದವಿ/ಡಿಪ್ಲೊಮಾ ಮುಗಿಸಿದ್ದಾರೆ. ವಿದ್ಯಾಭ್ಯಾಸ ಮುಗಿದು ಆರು ತಿಂಗಳಾದರೂ ಉದ್ಯೋಗ ಸಿಗದವರು ಫಲಾನುಭವಿಗಳಾಗಲು ಅರ್ಹರಿದ್ದಾರೆ. ನೋಂದಣಿ ಪ್ರಕ್ರಿಯೆ ಆನ್‍ಲೈನ್‍ನಲ್ಲಿ ಉಚಿತ ಮತ್ತು ಸರಳವಾಗಿದೆʼ ಎಂದರು.

ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ಜ.12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ ನೀಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಯುವಜನತೆ, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

2023 ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ 2 ವರ್ಷಗಳವರೆಗೆ ನಿರುದ್ಯೊಗ ಭತ್ಯೆ ನೀಡಲಾಗುವುದು. ಹಾಗೂ ಸ್ಕಿಲ್ ಕನೆಕ್ಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ತರಬೇತಿಯನ್ನು ನೀಡಲಾಗುವುದು. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆಯಾಗಿದ್ದು, ಉದ್ಯೋಗವನ್ನು ಒದಗಿಸಲು ಸಹಕರಿಸುವುದು ಮತ್ತು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಸಚಿವ ಮಧುಬಂಗಾರಪ್ಪ ಮಾತನಾಡಿ, ʼಯುವನಿಧಿ ಯೋಜನೆ ಅನುಷ್ಠಾನದ ಕುರಿತಾದ ವ್ಯವಸ್ಥೆಗಳು ಉತ್ತಮವಾಗಿ ನಡೆಯುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಾದ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಕಾರವಾರ, ಚಿತ್ರದುರ್ಗದಿಂದ ಸಹ ಯುಜನತೆ ಆಗಮಿಸಲಿದ್ದು, 1.5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕಷ್ಟದಲ್ಲಿರುವವರಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೂ ಇತರೆ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳುತ್ತಲಿದೆʼ ಎಂದರು.

Tags

Sharan Prakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X