Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬೆಳ್ಳಿ...

ಸರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬೆಳ್ಳಿ ಬೆಲೆ

ವಾರ್ತಾಭಾರತಿವಾರ್ತಾಭಾರತಿ12 July 2025 7:58 AM IST
share
ಸರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬೆಳ್ಳಿ ಬೆಲೆ

ಹೈದರಾಬಾದ್: ಮಾರುಕಟ್ಟೆಯಲ್ಲಿ ಚಿನ್ನದ ಹೊಳಪಿನ ಛಾಯೆಯ ನಡುವೆಯೇ ಶುಕ್ರವಾರ ಬೆಳ್ಳಿ ಕೂಡ ಪ್ರತಿ ಕೆಜಿಗೆ 1,13,000 ರೂಪಾಯಿಗೆ ಏರಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪಾಟ್ ಮಾರ್ಕೆಟ್ ನಲ್ಲಿ ಬೆಳ್ಳಿ ಬೆಲೆ 13 ವರ್ಷದ ಗರಿಷ್ಠ ಮಟ್ಟವನ್ನು ತಲುಪಿ ಪ್ರತಿ ಔನ್ಸ್ ಗೆ 37.8 ಡಾಲರ್ ಗೆ ಏರಿದರೆ ಫ್ಯೂಚರ್ ಮಾರ್ಕೆಟ್ ನಲ್ಲಿ 38.7 ಡಾಲರ್ ತಲುಪಿತು. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವಾರ ಪ್ರತಿ ಸುಂಕವನ್ನು ಹೇರುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ವಹಿವಾಟು ಭೀತಿ ಬೆಲೆ ಏರಿಕೆಗೆ ಪ್ರಮುಖ ಕಾರಣ.

"ಸಾಗರೋತ್ತರ ಮಾರುಕಟ್ಟೆಯ ಧನಾತ್ಮಕ ಸುಳಿವಿನ ಹಿನ್ನೆಲೆಯಲ್ಲಿ ಎಂಸಿಎಕ್ಸ್ ನಲ್ಲಿ ಬೆಳ್ಳಿ ಬೆಲೆ ಗರಿಷ್ಠ ಮಟ್ಟ ತಲುಪಿದೆ. ಜಾಗತಿಕ ವ್ಯಾಪಾರ ಸಂಘರ್ಷಗಳು ಸುರಕ್ಷಿತ ಆಸ್ತಿಗಳ ಬೇಡಿಕೆ ಹೆಚ್ಚಲು ಕಾರಣವಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಸಿಲ್ವರ್ ವಹಿವಾಟು 13 ವರ್ಷಗಳ ಗರಿಷ್ಠ ಮಟ್ಟ ತಲುಪಿದೆ. ಇದು ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ನ ಕಮೊಡಿಟೀಸ್ ವಿಭಾಗದ ಹಿರಿಯ ವಿಶ್ಲೇಷಕ ಸ್ಯಾಮ್ಯುಯೆಲ್ ಗಾಂಧಿ ಹೇಳುತ್ತಾರೆ.

ಆಗಸ್ಟ್ 1ರಿಂದ ಜಾರಿಗೆ ಬರುವಂತೆ ಕೆನಡಾದ ಆಮದಿನ ಮೇಲೆ ಟ್ರಂಪ್ ಶೇಕಡ 35ರಷ್ಟು ಮತ್ತು ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇಕಡ 15-20ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಚಿನ್ನದ ಬೆಲೆ ಕೂಡಾ ವಾರದ ಗರಿಷ್ಠ ಮಟ್ಟವನ್ನು ಶುಕ್ರವಾರ ದಾಖಲಿಸಿದ್ದು, 3,356 ಡಾಲರ್ ಗೆ ಏರಿದೆ ಎಂಧು ಗಾಂಧಿ ವಿವರಿಸಿದ್ದಾರೆ.

ಇದರ ಜತೆಗೆ ಬೆಳ್ಳಿಯ ಪೂರೈಕೆ ಕೂಡಾ ಬೇಡಿಕೆಗಿಂತ ಕಡಿಮೆ ಇದೆ. ಸತತ ಐದನೇ ವರ್ಷ ಬೆಳ್ಳಿಯ ಪೂರೈಕೆ ಕಡಿಮೆ ಇದ್ದು, ಹಸಿರು ಆರ್ಥಿಕತೆ ಅನ್ವಯಿಕೆಗಳ ಹಿನ್ನೆಲೆಯಲ್ಲಿ ಕೈಗಾರಿಕಾ ಬೇಡಿಕೆ 700 ದಶಲಕ್ಷ ಔನ್ಸ್ ಗಿಂತಲೂ ಅಧಿಕವಾಗುವ ನಿರೀಕ್ಷೆ ಇದೆ ಎಂದು ವಿಶ್ಲೇಷಿಸಿದ್ದಾರೆ. ಕೈಗಾರಿಕಾ ಬೇಡಿಕೆ ಹೆಚ್ಚಿರುವುದು ಕೂಡಾ ಬೆಲೆ ಏರಿಕೆಗೆ ಪ್ರಮುಖ ಕಾರಣ. ಚೀನಾ ಜತೆಗಿನ ವ್ಯಾಪಾರ ವ್ಯಾಜ್ಯವನ್ನು ಟ್ರಂಪ್ ಬಗೆಹರಿಸಿಕೊಂಡ ಹಿನ್ನೆಲೆಯಲ್ಲಿ ಕೈಗಾರಿಕಾ ಬೇಡಿಕೆ ಹೆಚ್ಚುತ್ತಿದೆ ಎಂದು ಅಖಿಲ ಭಾರತ ಹರಳು ಮತ್ತು ಆಭರಣಗಳ ದೇಶೀಯ ಮಂಡಳಿಯ ಮುಖ್ಯಸ್ಥ ವಿಸಿ ಅವಿನಾಶ್ ಗುಪ್ತಾ ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X