Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಿ

ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಿ

-ರೂಪ ಹಾಸನ, ಹಾಸನ-ರೂಪ ಹಾಸನ, ಹಾಸನ12 Feb 2024 9:29 AM IST
share
ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಿ

ಮಾನ್ಯರೇ,

ಆಶಾ ಕಾರ್ಯಕರ್ತೆಯರು ಕಳೆದ 15 ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯಲ್ಲಿ ಅಹರ್ನಿಶಿ ತೊಡಗಿದ್ದರಿಂದಾಗಿ ಆರೋಗ್ಯ ಇಲಾಖೆಯು ವಿಕೇಂದ್ರೀಕೃತವಾಗಿ, ಸಾಕಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗಿದೆ. ಆದರೆಇಲಾಖೆಯು, ಇವರಿಗೆದುಡಿದಷ್ಟು ಪ್ರತಿಫಲ ನೀಡದೆ ವಂಚಿಸುತ್ತಿರುವುದು ಮಾತ್ರ ನೋವಿನ ಸಂಗತಿ. ಹೀಗಾಗಿ, ಅನಿವಾರ್ಯವಾಗಿರಾಜ್ಯದ 42,000ದಷ್ಟು ಬಡಆಶಾ ತಾಯಂದಿರು ಮತ್ತೊಮ್ಮೆ ಬೀದಿಗಿಳಿದು ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರಕಾರವು 8 ವರ್ಷಗಳ ಹಿಂದೆ, ಆರ್.ಸಿ.ಎಚ್ ಪೋರ್ಟಲ್‌ಗೆ ಲಿಂಕ್ ಮಾಡಿ ಗೌರವ ಧನ ನೀಡುವ ಮಾದರಿಯನ್ನು

ಜಾರಿಗೊಳಿಸಿದಾಗಿನಿಂದಲೂ, ತಾಂತ್ರಿಕ ಸಮಸ್ಯೆಗಳೂ ಸೇರಿ, ಹಲವು ಕಾರಣಗಳಿಂದಾಗಿ ಆಶಾ ಕಾರ್ಯಕರ್ತೆಯರಿಗೆವೇತನ ಸರಿಯಾಗಿ ವಿತರಣೆಯಾಗದಿರುವುದು ವಿಪರ್ಯಾಸ. ಕೇಂದ್ರ ನಿಗದಿಗೊಳಿಸಿರುವ ಸುಮಾರು 40 ಸೇವೆಗಳಿಗೆ ಪ್ರತೀ ಆಶಾಗೆ ಮಾಸಿಕ ರೂ. 7,000ದಷ್ಟು ಗೌರವಧನ ಸಿಗಬೇಕಿದ್ದರೂ, ದಾಖಲೆಗಳ ಪ್ರಕಾರ ಪ್ರತೀ ತಿಂಗಳು ಸರಾಸರಿ 10,000ದಿಂದ 12,000ದಷ್ಟು ಆಶಾಗಳು ಆರ್.ಸಿ.ಎಚ್ ಪೋರ್ಟಲ್‌ನ ಸಮಸ್ಯೆಗಳಿಂದಾಗಿಯೇ ದೊಡ್ಡ ಮೊತ್ತದ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಉಳಿದವರೂ ಮಾಸಿಕ 2,000ದಿಂದ 5,000 ರೂ.ಗಳನಷ್ಟ ಅನುಭವಿಸುತ್ತಿದ್ದಾರೆ. ಬಡ ಆಶಾಗಳ ಈ ತೀವ್ರ ಸಂಕಷ್ಟವನ್ನು ಬಗೆಹರಿಸದಿರುವಉನ್ನತಾಧಿಕಾರಿಗಳ ನಿರ್ಲಕ್ಷ್ಯಅಕ್ಷಮ್ಯ.

ದೇಶದ 26 ರಾಜ್ಯಗಳಲ್ಲಿ ಇಲ್ಲದ‘ಈ ಕೊಂಕಣ ಸುತ್ತಿ ಮೈಲಾರ ಸೇರುವ’ ವೇತನ ಮಾದರಿಯನ್ನು ನಮ್ಮರಾಜ್ಯದಲ್ಲಿ ಅಳವಡಿಸಿ, ಬಡ ಆಶಾಗಳದುಡಿತಕ್ಕೆಕನ್ನ ಹಾಕುತ್ತಿರುವುದುಪರಮ ವಂಚನೆಯಾಗಿದೆ.ಆರೋಗ್ಯ ಇಲಾಖೆ ಇನ್ನಾದರೂ ಈ ಪೋರ್ಟಲ್‌ಗೆ

ಲಿಂಕ್ ಮಾಡಿ ಪ್ರೋತ್ಸಾಹ ಧನ ನೀಡುವ ಮಾದರಿಯನ್ನು ತಕ್ಷಣವೇ ನಿಲ್ಲಿಸಿ, ಆಶಾಗಳ ಬ್ಯಾಂಕ್‌ಖಾತೆಗೆ ಪ್ರತೀ ತಿಂಗಳುನೇರವಾಗಿನಿಗದಿತಗೌರವಧನ ಹಾಕುವ ಪದ್ಧತಿ ಜಾರಿಗೊಳಿಸಬೇಕು. ನಿಗದಿಯಾಗಿರುವ ಸೇವೆಗಳನ್ನಂತೂ ಅವರುಹಗಲಿರುಳೂ ಸಮರ್ಪಕವಾಗಿ ಮಾಡುತ್ತಿದ್ದಾರೆ. ಪ್ರತೀ ಕೆಲಸಕ್ಕಿಷ್ಟೆಂಬ ಈಗಿನ ಪುಡಿ ಲೆಕ್ಕಾಚಾರದ ‘ಕಟ್‌ಪೀಸ್’ ಮಾದರಿ ಬಿಟ್ಟು, ಮಾಸಿಕ ಗೌರವಧನವನ್ನು ನಿಗದಿ ಮಾಡಿ, ನೀಡುವಂತಾದರೆ, ಅವರೂ ನೆಮ್ಮದಿಯಾಗಿ ಹಳ್ಳಿಗಾಡಿನ ಜನರಆರೋಗ್ಯ ಸೇವೆಗೆ ತಮ್ಮ ಸಮಯವನ್ನು ಮುಡುಪಾಗಿರಿಸುತ್ತಾರೆ. ಆಶಾತಾಯಂದಿರು, ತಾವು ನಿಷ್ಠೆಯಿಂದದುಡಿದಗೌರವಧನವನ್ನು ವ್ಯವಸ್ಥಿತವಾಗಿ ಪಡೆಯಲೆಂದೇ ಹೀಗೆ ಮತ್ತೆ ಮತ್ತೆ ಬೀದಿಗೆ ಬರುವಂತಾಗಿರುವಅವ್ಯವಸ್ಥೆ ನಿಲ್ಲಬೇಕು.ಮಹಿಳಾಪರವೆಂದು ಹೇಳಿಕೊಳ್ಳುವ ಪ್ರಸ್ತುತಸರಕಾರವುತಕ್ಷಣವೇಇದನ್ನುಸರಿಪಡಿಸಲುಕ್ರಮ ಕೈಗೊಳ್ಳಬೇಕು.

ರೂಪ ಹಾಸನ, ಹಾಸನ

share
-ರೂಪ ಹಾಸನ, ಹಾಸನ
-ರೂಪ ಹಾಸನ, ಹಾಸನ
Next Story
X