Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್ಕ್ಟಿಕ್ ಓಪನ್ 2023 ಬ್ಯಾಡ್ಮಿಂಟನ್...

ಆರ್ಕ್ಟಿಕ್ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿ: ಪಿ.ವಿ. ಸಿಂಧು ಸೆಮಿಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ15 Oct 2023 12:09 AM IST
share
ಆರ್ಕ್ಟಿಕ್ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿ: ಪಿ.ವಿ. ಸಿಂಧು ಸೆಮಿಫೈನಲ್‌ಗೆ

ವಂಟಾ (ಫಿನ್ಲ್ಯಾಂಡ್), ಅ. 14: ಫಿನ್ಲ್ಯಾಂಡ್ನ ವಂಟಾದ ಎನರ್ಜಿಯ ಅರೀನಾದಲ್ಲಿ ನಡೆಯುತ್ತಿರುವ ಆರ್ಕ್ಟಿಕ್ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ, ಭಾರತದ ಪಿ.ವಿ. ಸಿಂಧು ಮಹಿಳೆಯರ ಸಿಂಗಲ್ಸ್ನಲ್ಲಿ ಸೆಮಿಫೈನಲ್ ತಲುಪಿದ್ದಾರೆ.

ಶುಕ್ರವಾರ ನಡೆದ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ, ಅವರು ವಿಯೆಟ್ನಾಮ್ನ ತುಯ್ ಲಿನ್ ನಗುಯೆನ್ರನ್ನು 20-22, 22-20, 21-18 ಗೇಮ್ಗಳಿಂದ ಸೋಲಿಸಿದರು.

ಇದಕ್ಕೂ ಮುನ್ನ ಸಿಂಧು 26ನೇ ವಿಶ್ವ ರ್ಯಾಂಕಿಂಗ್ನ ವಿಯೆಟ್ನಾಮ್ ಆಟಗಾರ್ತಿಯನ್ನು ಕಳೆದ ವರ್ಷ ಸಿಂಗಾಪುರ ಓಪನ್ನಲ್ಲಿ ಎದುರಿಸಿದ್ದರು. ಅದರಲ್ಲೂ ಭಾರತೀಯ ಆಟಗಾರ್ತಿ ತನ್ನ ಎದುರಾಳಿಯನ್ನು ಪ್ರಯಾಸದಿಂದ ಸೋಲಿಸಿದ್ದರು. ಅಂತಿಮವಾಗಿ ಸಿಂಧು ಅಲ್ಲಿ ಪ್ರಶಸ್ತಿ ಜಯಿಸಿದ್ದರು.

ಆರ್ಕ್ಟಿಕ್ ಓಪನ್ 2023ರ ಫಲಿತಾಂಶಗಳನ್ನು 2024ರಲ್ಲಿ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ನಲ್ಲಿ ಆಡುವ ಅರ್ಹತೆ ಗಳಿಕೆಗೆ ಪರಿಗಣಿಸಲಾಗುವುದು.

ಸಿಂಧು ಈ ವರ್ಷ 14 ಬಿಡಬ್ಲ್ಯುಎಫ್ ವಿಶ್ವ ಟೂರ್ ಪಂದ್ಯಾವಳಿಗಳಲ್ಲಿ ಆಡಿದ್ದಾರೆ. ಈ ಪಂದ್ಯಾವಳಿಗಳಲ್ಲಿ ಅವರು ಫೈನಲ್ಗೆ ಒಮ್ಮೆ ಹಾಗೂ ಸೆಮಿಫೈನಲ್ ಮತ್ತು ಕ್ವಾರ್ಟರ್ಫೈನಲ್ಗೆ ತಲಾ ಎರಡು ಬಾರಿ ತಲುಪಿದ್ದಾರೆ. ಉಳಿದ ಪಂದ್ಯಾವಳಿಗಳಲ್ಲಿ ಅವರು ಮೊದಲ ಅಥವಾ ಎರಡನೇ ಸುತ್ತುಗಳಲ್ಲೇ ನಿರ್ಗಮಿಸಿದ್ದಾರೆ. ಇತ್ತೀಚೆಗೆ ಚೀನಾದ ಹಾಂಗ್ಝೌನಲ್ಲಿ ನಡೆದ ಏಶ್ಯನ್ ಗೇಮ್ಸ್ನಲ್ಲೂ ಅವರು ಪದಕವೊಂದನ್ನು ಪಡೆಯಲು ವಿಫಲರಾಗಿದ್ದರು. ಪಿ.ವಿ. ಸಿಂಧು ಈಗ ಆರ್ಕ್ಟಿಕ್ ಓಪನ್ ಪಂದ್ಯಾವಳಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಆಟಗಾರ/ಆಟಗಾರ್ತಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X