Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಗೇಮ್ಸ್ ಗೆ ನೇರ ಪ್ರವೇಶ ವಿವಾದ:...

ಏಶ್ಯನ್ ಗೇಮ್ಸ್ ಗೆ ನೇರ ಪ್ರವೇಶ ವಿವಾದ: ಮೌನ ಮುರಿದ ಬಜರಂಗ್, ವಿನೇಶ್ ಫೋಗಟ್

ವಾರ್ತಾಭಾರತಿವಾರ್ತಾಭಾರತಿ25 July 2023 10:14 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಏಶ್ಯನ್ ಗೇಮ್ಸ್ ಗೆ ನೇರ ಪ್ರವೇಶ ವಿವಾದ: ಮೌನ ಮುರಿದ ಬಜರಂಗ್, ವಿನೇಶ್ ಫೋಗಟ್

ಹೊಸದಿಲ್ಲಿ: ಏಷ್ಯನ್ ಗೇಮ್ಸ್ ಟ್ರಯಲ್ಸ್ ನಿಂದ ವಿನಾಯಿತಿಯನ್ನು ಪಡೆದು ಮುಂಬರುವ ಏಶ್ಯನ್ ಗೇಮ್ಸ್ ಗೆ ನೇರ ಪ್ರವೇಶ ಪಡೆದು ಕುಸ್ತಿ ಸಹಪಾಠಿಗಳ ಕೋಪವನ್ನು ಎದುರಿಸುತ್ತಿರುವ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಸೋಮವಾರ ಯುವ ಕುಸ್ತಿಪಟುಗಳು ತಮ್ಮನ್ನು ಕೋರ್ಟ್ ಗೆ ಎಳೆದೊಯ್ದಿದ್ದಕ್ಕಾಗಿ ನೋವಾಗಿದೆ. ಆದರೆ ಅದೇ ಸಮಯದಲ್ಲಿ ಜೂನಿಯರ್ ಕುಸ್ತಿಪಟುಗಳು ತಮ್ಮ ಹಕ್ಕುಗಳಿಗಾಗಿ ಹೋರಾಡಲು ಆರಂಭಿಸುವುದನ್ನು ನೋಡಿ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

IOA ಅಡ್-ಹಾಕ್ ಪ್ಯಾನೆಲ್ ಹ್ಯಾಂಗ್ಝೌ ಗೇಮ್ಸ್ ಗಾಗಿ ಎಲ್ಲಾ 18 ವಿಭಾಗಗಳಲ್ಲಿ ಟ್ರಯಲ್ಸ್ ನಡೆಸಿತು. ಆದರೆ ಬಜರಂಗ್ (65kg) ಹಾಗೂ ವಿನೇಶ್ (53kg) ಗೆ ನೇರ ಪ್ರವೇಶ ನೀಡಲು ನಿರ್ಧರಿಸಿತು, ಇದು ಕುಸ್ತಿ ಬಳಗದಲ್ಲಿ ಅನೇಕರಿಂದ ಆಕ್ರೋಶದ ಪ್ರತಿಕ್ರಿಯೆಗಳಿಗೆ ಕಾರಣವಾಯಿತು.

ಜೂನಿಯರ್ ಕುಸ್ತಿಪಟುಗಳಾದ ಆಂಟಿಮ್ ಪಾಂಘಲ್ ಮತ್ತು ಸುಜೀತ್ ಕಲ್ಕಲ್ ಅವರು ದಿಲ್ಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು, ವಿನಾಯಿತಿಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದರು. ಆದರೆ ಅವರ ಅರ್ಜಿಯನ್ನು ವಜಾಗೊಳಿಸಲಾಯಿತು. ತರಬೇತಿಗಾಗಿ ಬೇರೆ ಬೇರೆ ಸ್ಥಳಗಳಲ್ಲಿ ವಿದೇಶದಲ್ಲಿರುವ ಬಜರಂಗ್ ಮತ್ತು ವಿನೇಶ್ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರಕ್ಕೆ ಬಂದು ಆರೋಪಗಳು ಹಾಗೂ ಇತ್ತೀಚಿನ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿದರು.

"ನಾವು ಟ್ರಯಲ್ಸ್ ಗಳ ವಿರುದ್ಧ ಅಲ್ಲ. ನಾನು ಆಂಟಿಮ್ ಅನ್ನು ದೂಷಿಸಲು ಸಾಧ್ಯವಿಲ್ಲ. ಆಕೆಯ ತಪ್ಪಿಲ್ಲ.ಆಕೆ ಆಕೆಯ ಹಕ್ಕಿಗಾಗಿ ಹೋರಾಡುತ್ತಾಳೆ ಹಾಗೂ ನಾವು ನಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದೇವೆ. ಆಕೆ ತುಂಬಾ ಚಿಕ್ಕವಳು, ಅವಳು ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ನಾವು ಏನೂ ತಪ್ಪು ಮಾಡಿಲ್ಲ. ನಾವು ವ್ಯವಸ್ಥೆಯ ವಿರುದ್ಧ, ಶಕ್ತಿಶಾಲಿಗಳ ವಿರುದ್ಧ ಹೋರಾಡಿದೆವು, ಆಗ ನಮ್ಮ ಸಹಾಯಕ್ಕೆ ಮುಂದೆ ಬರಲಿಲ್ಲ’’ ಎಂದು ವಿನೇಶ್ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X