Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಗೇಮ್ಸ್, ವಿಶ್ವ ಚಾಂಪಿಯನ್ಶಿಪ್:...

ಏಶ್ಯನ್ ಗೇಮ್ಸ್, ವಿಶ್ವ ಚಾಂಪಿಯನ್ಶಿಪ್: ಶೂಟರ್ಗಳಾದ ಗನಿಮತ್, ದರ್ಶಾ ಅರ್ಹತೆ

ವಾರ್ತಾಭಾರತಿವಾರ್ತಾಭಾರತಿ25 Jun 2023 11:42 PM IST
share
ಏಶ್ಯನ್ ಗೇಮ್ಸ್, ವಿಶ್ವ ಚಾಂಪಿಯನ್ಶಿಪ್: ಶೂಟರ್ಗಳಾದ ಗನಿಮತ್, ದರ್ಶಾ ಅರ್ಹತೆ

ಹೊಸದಿಲ್ಲಿ: ವಿಶ್ವಕಪ್ನಲ್ಲಿ ಭಾರತಕ್ಕೆ ಸ್ಕೀಟ್ನಲ್ಲಿ ಮೊದಲ ಬಾರಿ ಪದಕ ಗೆದ್ದುಕೊಟ್ಟಿರುವ ಶಾಟ್ ಗನ್ ತಜ್ಞೆ ಗನಿಮತ್ ಸೆಖೋನ್ ಹಾಗೂ ದರ್ಶಾ ರಾಥೋರ್ ಅಝರ್ಬೈಜಾನ್ನಲ್ಲಿ ನಡೆಯಲಿರುವ ಐಎಸ್ಎಸ್ಎಫ್ ವಿಶ್ವ ಚಾಂಪಿಯನ್ಶಿಪ್ ಹಾಗೂ ಸೆಪ್ಟಂಬರ್ 23ರಿಂದ ಚೀನಾದಲ್ಲಿ ನಡೆಯಲಿರುವ ಏಶ್ಯನ್ ಗೇಮ್ಸ್ಗಾಗಿ ಸಿದ್ಧಪಡಿಸಿರುವ ಶೂಟರ್ಗಳ ಪ್ರಸ್ತಾವಿತ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪರಿನಾಝ್ ಧಲಿವಾಲ್ ಅವರು ಎರಡು ಪ್ರಮುಖ ಟೂರ್ನಿಗಳಲ್ಲಿ ಮಹಿಳೆಯರ ವಿಭಾಗದಲ್ಲಿ ಸ್ಥಾನ ಪಡೆದ ಮೂರನೇ ಸ್ಕೀಟ್ ಶೂಟರ್ ಆಗಿದ್ದಾರೆ.

ಗನಿಮತ್ ಜೂನಿಯರ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಪದಕ ಗೆದ್ದಿರುವ ಭಾರತದ ಮೊದಲ ಸ್ಕೀಟ್ ಶೂಟರ್ ಹಾಗೂ ವಿಶ್ವಕಪ್ನಲ್ಲಿ ಕಂಚು ಗೆದ್ದಿರುವ ಮೊದಲ ಶೂಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಕಳೆದ ತಿಂಗಳು ಕಝಕ್ಸ್ತಾನದಲ್ಲಿ ನಡೆದ ವಿಶ್ವಕಪ್ನಲ್ಲಿ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದರು.

ದರ್ಶಾ ಕಝಕ್ಸ್ತಾನದಲ್ಲಿ ಕಂಚು ಜಯಿಸಿ ಸ್ಮರಣೀಯ ಪ್ರದರ್ಶನ ನೀಡಿದ್ದರು. ಈ ಮೂಲಕ ಭಾರತವು ವಿಶ್ವಕಪ್ನಲ್ಲಿ ಮೊದಲ ಬಾರಿ ಮಹಿಳೆಯರ ಸ್ಕೀಟ್ನಲ್ಲಿ ಸೀನಿಯರ್ ವಿಭಾಗದಲ್ಲಿ ಎರಡು ವೈಯಕ್ತಿಕ ಪದಕವನ್ನು ಗೆದ್ದುಕೊಂಡಿತ್ತು.

ಏಶ್ಯನ್ ಗೇಮ್ಸ್ ಹಾಗೂ ವಿಶ್ವ ಚಾಂಪಿಯನ್ಶಿಪ್ನ ಪುರುಷರ ಸ್ಕೀಟ್ ತಂಡದಲ್ಲಿ 2014ರ ಏಶ್ಯನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತ (ಜೂನಿಯರ್ ವಿಭಾಗ)ಅನಂತಜೀತ್ ಸಿಂಗ್ ನರುಕಾ, ಅಂಗದ್ ವೀರ್ ಸಿಂಗ್ ಬಾಜ್ವಾ ಹಾಗೂ ಗುರ್ಜೋತ್ ಸಿಂಗ್ ಅವರಿದ್ದಾರೆ.

ಭಾರತದ ಹಿರಿಯ ಸ್ಕೀಟ್ ಶೂಟರ್, ಒಲಿಂಪಿಯನ್ ಹಾಗೂ ಹಲವು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿರುವ ಮೈರಾಜ್ ಅಹ್ಮದ್ ಖಾನ್ ಎರಡೂ ಸ್ಪರ್ಧಾವಳಿಗಳಲ್ಲಿ ಸ್ಥಾನ ಪಡೆದಿಲ್ಲ.

ಪುರುಷರ ಟ್ರ್ಯಾಪ್ ವಿಭಾಗದಲ್ಲಿ ಪೃಥ್ವಿರಾಜ್

ಟೊಂಡೈಮಾಲ್, ಹಿರಿಯ ಶೂಟರ್ ರೆರಾವರ್ ಸಿಂಗ್ ಸಂಧು ಹಾಗೂ ಒಲಿಂಪಿಯನ್ ಕಿನನ್ ಚೆನೈ ಅವರಿದ್ದಾರೆ. 2006ರ ವಿಶ್ವ ಚಾಂಪಿಯನ್ ಮಾನವ್ಜೀತ್ ಸಿಂಗ್ ಸಂಧು ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾದರು.

ತಮಿಳುನಾಡಿನ ಪೃಥ್ವಿರಾಜ್ ಇತ್ತೀಚೆಗೆ ಭೋಪಾಲ್ನಲ್ಲಿ ಶಾಟ್ಗನ್ಗಾಗಿ ನಡೆದಿದ್ದ ನಾಲ್ಕನೇ ನ್ಯಾಶನಲ್ ಆಯ್ಕೆ ಟ್ರಯಲ್ಸ್ ನಲ್ಲಿ ವಿಜಯಿ ಆಗಿ ಹೊರಹೊಮ್ಮಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X