Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಡಬ್ಲ್ಯುಎಫ್ ರ್ಯಾಂಕಿಂಗ್:...

ಬಿಡಬ್ಲ್ಯುಎಫ್ ರ್ಯಾಂಕಿಂಗ್: ಜೀವನಶ್ರೇಷ್ಠ ಸಾಧನೆ ಮಾಡಿದ ಸಾತ್ವಿಕ್, ಚಿರಾಗ್

ವಾರ್ತಾಭಾರತಿವಾರ್ತಾಭಾರತಿ25 July 2023 11:37 PM IST
share
ಬಿಡಬ್ಲ್ಯುಎಫ್ ರ್ಯಾಂಕಿಂಗ್: ಜೀವನಶ್ರೇಷ್ಠ ಸಾಧನೆ ಮಾಡಿದ ಸಾತ್ವಿಕ್, ಚಿರಾಗ್

ಹೊಸದಿಲ್ಲಿ: ಇತ್ತೀಚೆಗೆ ಕೊರಿಯಾ ಓಪನ್ ಪ್ರಶಸ್ತಿ ಜಯಿಸಿರುವ ಭಾರತದ ಅಗ್ರಮಾನ್ಯ ಪುರುಷರ ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮಂಗಳವಾರ ಬಿಡುಗಡೆಯಾದ ಬಿಡಬ್ಲ್ಯುಎಫ್ ರ್ಯಾಂಕಿಂಗ್ನಲ್ಲಿ 2ನೇ ಸ್ಥಾನಕ್ಕೇರಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.

ಕಳೆದ ವಾರ ಕೊರಿಯಾ ಓಪನ್ ಸೆಮಿ ಫೈನಲ್ನಲ್ಲಿ ಚೀನಾದ ಜೋಡಿ ಲಿಯಾಂಗ್ ವೀ ಕೆಂಗ್ ಹಾಗೂ ವಾಂಗ್ ಚಾಂಗ್ರನ್ನು ಸೋಲಿಸಿದ ಸಾತ್ವಿಕ್ ಹಾಗೂ ಚಿರಾಗ್ ದ್ವಿತೀಯ ಸ್ಥಾನಕ್ಕೇರಿದರು.

ಹಾಲಿ ಏಶ್ಯನ್ ಚಾಂಪಿಯನ್ಗಳಾದ ಸಾತ್ವಿಕ್ ಹಾಗೂ ಚಿರಾಗ್ ಕೊರಿಯಾ ಓಪನ್(ಸೂಪರ್-500), ಸ್ವಿಸ್ ಓಪನ್(ಸೂಪರ್-300) ಹಾಗೂ ಇಂಡೋನೇಶ್ಯ ಓಪನ್(ಸೂಪರ್-1000)ಪ್ರಶಸ್ತಿಗಳನ್ನು ಈ ಋತುವಿನಲ್ಲಿ ಜಯಿಸಿದ್ದು, ಇದೀಗ 87,211 ಅಂಕ ಗಳಿಸಿದ್ದಾರೆ.

ಈ ವರ್ಷ ನಾಲ್ಕನೇ ಫೈನಲ್ ಪಂದ್ಯವನ್ನಾಡಿದ ಸಾತ್ವಿಕ್ ಹಾಗೂ ಚಿರಾಗ್ ಕಳೆದ ವಾರ ಕೊರಿಯಾ ಓಪನ್ ಫೈನಲ್ನಲ್ಲಿ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ವಿಶ್ವದ ನಂ.1 ಜೋಡಿ ಫಜರ್ ಅಲ್ಫಿಯಾನ್ ಹಾಗೂ ಮುಹಮ್ಮದ್ ರಿಯಾನ್ ಅಡ್ರಿಯಾಂಟೊರನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡರು.

ಸಾತ್ವಿಕ್ ಹಾಗೂ ಚಿರಾಗ್ ಈ ವರ್ಷ ಒಂದೇ ಒಂದು ಫೈನಲ್ ಪಂದ್ಯವನ್ನು ಸೋತಿಲ್ಲ. ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ನಲ್ಲಿ 10 ಪಂದ್ಯಗಳಲ್ಲಿ ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿದ್ದಾರೆ.

ಇದೇ ವೇಳೆ ಎರಡು ಬಾರಿಯ ಒಲಿಂಪಿಯನ್, ಕೊರಿಯಾ ಓಪನ್ನಲ್ಲಿ ಬೇಗನೆ ನಿರ್ಗಮಿಸಿರುವ ಪಿ.ವಿ. ಸಿಂಧು ಮಹಿಳೆಯರ ಸಿಂಗಲ್ಸ್ ರ್ಯಾಂಕಿಂಗ್ನಲ್ಲಿ 17ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಹಿರಿಯ ಆಟಗಾರ್ತಿ ಸೈನಾ ನೆಹ್ವಾಲ್ 37ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಎಚ್.ಎಸ್.ಪ್ರಣಯ್ ಭಾರತದ ಅಗ್ರ ರ್ಯಾಂಕಿನ ಆಟಗಾರನಾಗಿ ಮುಂದುವರಿದಿದ್ದು ಪುರುಷರ ಸಿಂಗಲ್ಸ್ ರ್ಯಾಂಕಿಂಗ್ನಲ್ಲಿ 10ನೇ ಸ್ಥಾನದಲ್ಲಿದ್ದಾರೆ. ಡೆನ್ಮಾರ್ಕ್ನ ವಿಕ್ಟರ್ ಅಕ್ಸೆಲ್ಸೆನ್ ಮೊದಲ ರ್ಯಾಂಕ್ನಲ್ಲಿದ್ದಾರೆ.

ಕೆನಡಾ ಓಪನ್ ವಿನ್ನರ್ ಲಕ್ಷ್ಯ ಸೇನ್ ಕೊರಿಯಾ ಓಪನ್ನಿಂದ ಹೊರಗುಳಿದ ಕಾರಣ 13ನೇ ಸ್ಥಾನಕ್ಕೆ ಜಾರಿದ್ದಾರೆ. ಫಾರ್ಮ್ ಕಂಡುಕೊಳ್ಳಲು ಪರದಾಡುತ್ತಿರುವ ಕಿಡಂಬಿ ಶ್ರೀಕಾಂತ್ 20ನೇ ರ್ಯಾಂಕಿನಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X