Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದಿನಿಂದ ಕೆನಡಾ ಓಪನ್: ಮೊದಲಿನ ಲಯ...

ಇಂದಿನಿಂದ ಕೆನಡಾ ಓಪನ್: ಮೊದಲಿನ ಲಯ ಕಂಡುಕೊಳ್ಳುವತ್ತ ಸಿಂಧು, ಸೇನ್ ಚಿತ್ತ

ವಾರ್ತಾಭಾರತಿವಾರ್ತಾಭಾರತಿ3 July 2023 11:38 PM IST
share
  • ಇಂದಿನಿಂದ ಕೆನಡಾ ಓಪನ್: ಮೊದಲಿನ ಲಯ ಕಂಡುಕೊಳ್ಳುವತ್ತ ಸಿಂಧು, ಸೇನ್ ಚಿತ್ತ
  • ಇಂದಿನಿಂದ ಕೆನಡಾ ಓಪನ್: ಮೊದಲಿನ ಲಯ ಕಂಡುಕೊಳ್ಳುವತ್ತ ಸಿಂಧು, ಸೇನ್ ಚಿತ್ತ

ಟೊರಾಂಟೊ, ಜು.3: ಬಿಡಬ್ಲ್ಯುಎಫ್ ಸೂಪರ್ 500 ಸ್ಪರ್ಧೆ ಕೆನಡಾ ಓಪನ್ ಮಂಗಳವಾರದಿಂದ ಇಲ್ಲಿ ಆರಂಭವಾಗಲಿದ್ದು, ಭಾರತದ ಸ್ಟಾರ್ ಶಟ್ಲರ್ಗಳಾದ ಪಿ.ವಿ. ಸಿಂಧು ಹಾಗೂ ಲಕ್ಷ್ಯ ಸೇನ್ ಈಗ ನಡೆಯುತ್ತಿರುವ ಒಲಿಂಪಿಕ್ಸ್ ಅರ್ಹತಾ ಸರಣಿಯಲ್ಲಿ ಅಮೂಲ್ಯ ರ್ಯಾಂಕಿಂಗ್ ಪಾಯಿಂಟ್ಸ್ ಗಿಟ್ಟಿಸಿಕೊಳ್ಳಲು ತಮ್ಮ ಮೊದಲಿನ ಲಯಕ್ಕೆ ಮರಳುವತ್ತ ಗಮನ ಹರಿಸಿದ್ದಾರೆ. ಮಾಜಿ ವಿಶ್ವ ಚಾಂಪಿಯನ್ ಹಾಗೂ ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ಗಾಯದಿಂದ ಚೇತರಿಸಿಕೊಂಡು ವಾಪಸಾದ ನಂತರ ಕಳಪೆ ಫಾರ್ಮ್ನಲ್ಲಿದ್ದಾರೆ. ಮಾಜಿ ವಿಶ್ವದ ನಂ.2ನೇ ಆಟಗಾರ್ತಿ ಸಿಂಧು ಮಹಿಳೆಯರ ಸಿಂಗಲ್ಸ್ ರ್ಯಾಂಕಿಂಗ್ನಲ್ಲಿ 12ನೇ ಸ್ಥಾನಕ್ಕೆ ಕುಸಿದಿದ್ದಾರೆ.

27ರ ಹರೆಯದ ಸಿಂಧು ಕಳೆದ ವರ್ಷ ತನ್ನ ಚೊಚ್ಚಲ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ಜಯಿಸಿದಾಗ ಗಾಯಗೊಂಡಿದ್ದರು. ಈಗಲೂ ಅವರು ಸಂಪೂರ್ಣ ದೈಹಿಕ ಕ್ಷಮತೆ ಪಡೆಯಲು ಪರದಾಡುತ್ತಿದ್ದಾರೆ.

ಫೆಬ್ರವರಿಯಲ್ಲಿ ದೋಹಾದಲ್ಲಿ ನಡೆದ ಏಶ್ಯ ಬ್ಯಾಡ್ಮಿಂಟನ್ ಮಿಕ್ಸೆಡ್ ಟೀಮ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ವಿಜೇತ ತಂಡದ ಭಾಗವಾಗಿದ್ದರು. ಆದರೆ, ಈ ವರ್ಷ ಕೆಲವು ವಿಶ್ವ ಟೂರ್ ಇವೆಂಟ್ಗಳಿಂದ ವಂಚಿತರಾಗಿದ್ದಾರೆ.

ಎಪ್ರಿಲ್ನಲ್ಲಿ ನಡೆದ ಮ್ಯಾಡ್ರಿಡ್ ಮಾಸ್ಟರ್ಸ್ ಸೂಪರ್ 300 ಸ್ಪರ್ಧೆಯಲ್ಲಿ ಬೆಳ್ಳಿ ಜಯಿಸಿದ್ದು ಈ ವರ್ಷ ಸಿಂಧು ಅವರ ಉತ್ತಮ ಸಾಧನೆ ಯಾಗಿದೆ. ಆ ನಂತರ ಅವರು ಎರಡು ಟೂರ್ನಮೆಂಟ್ಗಳಲ್ಲಿ ಮೊದಲ ಸುತ್ತಿನಲ್ಲಿ ಸೋತು ನಿರ್ಗಮಿಸಿದ್ದರು. ಮತ್ತೊಂದು ಟೂರ್ನಿಯಲ್ಲಿ 2ನೇ ಸುತ್ತಿನಲ್ಲಿ ಸೋಲುಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X