Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅರುಣಾಚಲದ ಅತ್ಲೀಟ್ ಗಳಿಗೆ ಚೀನಾ ಸ್ಟೇಪಲ್...

ಅರುಣಾಚಲದ ಅತ್ಲೀಟ್ ಗಳಿಗೆ ಚೀನಾ ಸ್ಟೇಪಲ್ ವೀಸಾ: ಕ್ರೀಡಾಕೂಟದಿಂದ ಹಿಂದೆ ಸರಿದ ಭಾರತದ ವುಶು ತಂಡ

ವಾರ್ತಾಭಾರತಿವಾರ್ತಾಭಾರತಿ28 July 2023 12:37 PM IST
share
ಅರುಣಾಚಲದ ಅತ್ಲೀಟ್ ಗಳಿಗೆ ಚೀನಾ ಸ್ಟೇಪಲ್ ವೀಸಾ: ಕ್ರೀಡಾಕೂಟದಿಂದ  ಹಿಂದೆ ಸರಿದ  ಭಾರತದ ವುಶು ತಂಡ

ಹೊಸದಿಲ್ಲಿ: ಅರುಣಾಚಲ ಪ್ರದೇಶದ ಮೂವರು ಅತ್ಲೀಟ್‌ಗಳಿಗೆ ಚೀನಾವು ಸ್ಟೇಪಲ್ಡ್ ವೀಸಾ ನೀಡಿದ ನಂತರ ಭಾರತವು ತನ್ನ ಮಾರ್ಷಲ್ ಸ್ಪೋಟ್ಸ್ ವುಶುವಿನಲ್ಲಿ ಭಾಗವಹಿಸಲಿರುವ ಸಂಪೂರ್ಣ ತಂಡವನ್ನು ಚೀನಾದಲ್ಲಿ ನಡೆಯಲಿರುವ ಕ್ರೀಡಾಕೂಟದಿಂದ ಹಿಂಪಡೆದಿದೆ ಎಂದು The Indian Express. ವರದಿ ಮಾಡಿದೆ.

ಅರುಣಾಚಲ ಪ್ರದೇಶ ತನಗೆ ಸೇರಿದ್ದು, ಅಲ್ಲಿಂದ ಬಂದ ಭಾರತೀಯರಿಗೆ ನಿಯಮಿತ ವೀಸಾಗಳನ್ನು ನೀಡುವ ಅಗತ್ಯವಿಲ್ಲ ಎಂದು ಬೀಜಿಂಗ್ ಹೇಳಿಕೊಂಡಿದೆ. ಅದರೆ ಅದು ಚೀನಾದ ಅಧೀನದಲ್ಲಿಲ್ಲ. ಹೀಗಾಗಿ ಅಲ್ಲಿಯ ನಿವಾಸಿಗಳಿಗೆ ಪಾಸ್ ಪೋರ್ಟ್ ಗೆ ಲಗತ್ತಾದ ಪ್ರತ್ಯೇಕ ಕಾಗದದ ರೂಪದಲ್ಲಿ ಸ್ಟೇಪಲ್ ವೀಸಾ ನೀಡುತ್ತಿದೆ. ಸ್ಟೇಪಲ್ ವೀಸಾ ನೀಡಿರುವುದನ್ನು ಭಾರತ ಗುರುವಾರ ಖಂಡಿಸಿದೆ. ಈ ಕ್ರಮವು ಅಸ್ವೀಕಾರಾರ್ಹ. ಇಂತಹ ಕ್ರಮಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ತಾನು ಕಾಯ್ದುಕೊಂಡಿದ್ದೇನೆ ಎಂದು ಪ್ರತಿಪಾದಿಸಿದೆ.

ಅರುಣಾಚಲ ಪ್ರದೇಶದ ಜನರಿಗೆ ಸ್ಟೇಪಲ್ ವೀಸಾಗಳನ್ನು ನೀಡುವ ಅಭ್ಯಾಸವನ್ನು ಭಾರತವು ಆಕ್ಷೇಪಿಸಿದ ನಂತರ 2013 ರಿಂದ ಕೆಲವು ವರ್ಷಗಳಿಂದ ಇದನ್ನುಸ್ಥಗಿತಗೊಳಿಸಲಾಗಿದೆ ಎಂದುThe Hindu. ವರದಿ ಮಾಡಿದೆ.

ಬುಧವಾರ ರಾತ್ರಿ, ಐವರು ಅತ್ಲೀಟ್‌ಗಳು, ಒಬ್ಬ ತರಬೇತುದಾರ ಹಾಗೂ ಇಬ್ಬರು ಸಹಾಯಕ ಸಿಬ್ಬಂದಿಯನ್ನು ಒಳಗೊಂಡ ಎಂಟು ಸದಸ್ಯರ ತಂಡವನ್ನು ಹೊಸದಿಲ್ಲಿಯ ವಿಮಾನ ನಿಲ್ದಾಣದ ಅಧಿಕಾರಿಗಳು ಬೋರ್ಡಿಂಗ್ ಗೇಟ್‌ ನಲ್ಲಿ ನಿಲ್ಲಿಸಿದರು.

ಅತ್ಲೀಟ್ ಗಳು ಚೆಂಗ್ಡುವಿನಲ್ಲಿ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಕ್ರೀಡಾಕೂಟಕ್ಕೆ ತೆರಳುವ 12 ಸದಸ್ಯರ ತಂಡದ ಭಾಗವಾಗಿದ್ದರು.

"ವಲಸೆ ಅಧಿಕಾರಿಗಳು ಹಾಗೂ CISF ಸಿಬ್ಬಂದಿ [ಕೇಂದ್ರ ಕೈಗಾರಿಕಾ ಭದ್ರತಾ ಪಡೆ] ನಮ್ಮನ್ನು ಗೇಟ್‌ನಲ್ಲಿ ನಿಲ್ಲಿಸಿದರು. ಅವರು ಯಾವುದೇ ಕಾರಣವನ್ನು ನೀಡಲಿಲ್ಲ ಅವರು ಕೇವಲ ಸರಕಾರದ ಸೂಚನೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ ಎನ್ನವುದಾಗಿ ಕೋಚ್ ರಾಘವೇಂದ್ರ ಸಿಂಗ್ The Indian Express.ಗೆ ತಿಳಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X