Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅತಿವೇಗದ ಫಿಫ್ಟಿ: ಭಾರತ ಟಿ20 ತಂಡದ...

ಅತಿವೇಗದ ಫಿಫ್ಟಿ: ಭಾರತ ಟಿ20 ತಂಡದ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ!

ವಾರ್ತಾಭಾರತಿವಾರ್ತಾಭಾರತಿ26 Jan 2026 7:56 AM IST
share
ಅತಿವೇಗದ ಫಿಫ್ಟಿ: ಭಾರತ ಟಿ20 ತಂಡದ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ!

ಗುವಾಹತಿ: ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ. ಕೇವಲ 10 ಓವರ್‌ಗಳಲ್ಲೇ 155 ರನ್ ಚೇಸ್ ಮಾಡಿದ ಭಾರತೀಯ ಬ್ಯಾಟ್ಸ್ಮನ್‌ಗಳು, ಕೇವಲ 3.1 ಓವರ್‌ಗಳಲ್ಲಿ 50 ರನ್ ಪೂರೈಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.

ಇದು ಟಿ20 ವಿಶ್ವಕಪ್‌ಗೆ ಪೂರ್ವಭಾವಿಯಾಗಿ ಭಾರತದ ಟಿ20 ತಂಡದ ಬ್ಯಾಟಿಂಗ್ ಬಲವನ್ನು ಮತ್ತೊಮ್ಮೆ ಸಾಬೀತುಪಡಿಸಿತು. ಕಳೆದ ಐದು ವರ್ಷಗಳಲ್ಲಿ ದಾಖಲಾಗಿದ್ದ ಅನೇಕ ಸ್ಫೋಟಕ ಆರಂಭದ ದಾಖಲೆಗಳನ್ನು ರವಿವಾರ ಭಾರತೀಯ ಬ್ಯಾಟ್ಸ್ಮನ್‌ಗಳು ಅಳಿಸಿಹಾಕಿದರು.

ಎದುರಾಳಿ ತಂಡ ನೀಡಿದ ಗುರಿಯನ್ನು ಕೇವಲ 10 ಓವರ್‌ಗಳಲ್ಲೇ ತಲುಪಿದ ಭಾರತ, ಎಂಟು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಐದು ಪಂದ್ಯಗಳ ಸರಣಿಯಲ್ಲಿ 3-0 ಅಜೇಯ ಮುನ್ನಡೆಯೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿತು. ಇದರಲ್ಲೂ ಅಭಿಷೇಕ್ ಶರ್ಮಾ ಅವರ ನಿರ್ಭೀತ ಬ್ಯಾಟಿಂಗ್ ಹೊಸ ಯುಗದ ಟಿ20 ಮನಸ್ಥಿತಿಗೆ ಕನ್ನಡಿ ಹಿಡಿದಂತಿತ್ತು.

ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದು, ಇದು ಭಾರತದ ಟಿ20 ಇತಿಹಾಸದಲ್ಲಿನ ಎರಡನೇ ವೇಗದ ಅರ್ಧಶತಕವಾಗಿದೆ. ಅವರು 20 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಿಗೆ ನಾಯಕ ಸೂರ್ಯಕುಮಾರ್ ಯಾದವ್ ಉತ್ತಮ ಸಾಥ್ ನೀಡಿದರು. ಸೂರ್ಯಕುಮಾರ್ 26 ಎಸೆತಗಳಲ್ಲಿ 57 ರನ್ ಚಚ್ಚಿ ಪಂದ್ಯವನ್ನು ಸಂಪೂರ್ಣ ಏಕಪಕ್ಷೀಯಗೊಳಿಸಿದರು. ಈ ಇಬ್ಬರು ಮುರಿಯದ ಮೂರನೇ ವಿಕೆಟ್‌ಗೆ ಕೇವಲ 40 ಎಸೆತಗಳಲ್ಲಿ 102 ರನ್‌ಗಳ ಭರ್ಜರಿ ಜೊತೆಯಾಟ ನಡೆಸಿದರು.

ಈ ಹಿಂದೆ ಭಾರತ ತಂಡವು 2023ರಲ್ಲಿ ಬಾಂಗ್ಲಾದೇಶ ವಿರುದ್ಧ 3.4 ಓವರ್‌ಗಳಲ್ಲಿ 50 ರನ್ ಗಳಿಸಿದ್ದು, ಅದು ತಂಡದ ವೇಗದ ಆರಂಭದ ದಾಖಲೆಯಾಗಿತ್ತು. ಅಲ್ಲದೆ ಸ್ಕಾಟ್ಲೆಂಡ್, ಆಸ್ಟ್ರೇಲಿಯಾ, ನೇಪಾಳ, ಜಿಂಬಾಬ್ವೆ ಹಾಗೂ ಇಂಗ್ಲೆಂಡ್ ವಿರುದ್ಧವೂ 3.5 ಓವರ್‌ಗಳಲ್ಲಿ 50 ರನ್ ಗಳಿಸಿತ್ತು. ಆದರೆ ಗುವಾಹತಿಯ ವೇಗ ಮಾತ್ರ ಎಲ್ಲ ದಾಖಲೆಗಳನ್ನು ಅಳಿಸಿಹಾಕಿತು.

Tags

Fastest FiftyIndiaT20
share
ವಾರ್ತಾಭಾರತಿ
ವಾರ್ತಾಭಾರತಿ
Next Story
X