Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. FIFA World Cup 2026 | ಡ್ರಾದತ್ತ...

FIFA World Cup 2026 | ಡ್ರಾದತ್ತ ಸಾಗಿದ್ದ ಪಂದ್ಯವನ್ನು ತಿರುಗಿಸಿದ ಡೆನಿಝ್ ಉಂಡಾವ್; ಐವರಿ ಕೋಸ್ಟ್ ವಿರುದ್ಧ ಜರ್ಮನಿಗೆ ಗೆಲುವು, ನಾಕೌಟ್ ಗೆ ಪ್ರವೇಶ

ವಾರ್ತಾಭಾರತಿವಾರ್ತಾಭಾರತಿ21 Jun 2026 8:07 AM IST
share
FIFA World Cup 2026 | ಡ್ರಾದತ್ತ ಸಾಗಿದ್ದ ಪಂದ್ಯವನ್ನು ತಿರುಗಿಸಿದ ಡೆನಿಝ್ ಉಂಡಾವ್; ಐವರಿ ಕೋಸ್ಟ್ ವಿರುದ್ಧ ಜರ್ಮನಿಗೆ ಗೆಲುವು, ನಾಕೌಟ್ ಗೆ ಪ್ರವೇಶ

ಬೋಸ್ಟನ್, ಜೂ.21: ಡೆನಿಝ್ ಉಂಡಾವ್ ಅವರು ಹೆಚ್ಚುವರಿ ಸಮಯದ 94ನೇ ನಿಮಿಷದಲ್ಲಿ ಗಳಿಸಿದ ಗೋಲಿನ ನೆರವಿನಿಂದ ಜರ್ಮನಿ ತಂಡವು ಐವರಿ ಕೋಸ್ಟ್ ವಿರುದ್ಧ 2–1 ಅಂತರದ ರೋಚಕ ಜಯ ಸಾಧಿಸಿ, ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ನಾಕೌಟ್ ಹಂತಕ್ಕೆ ಅರ್ಹತೆ ಪಡೆಯಿತು.

ಗ್ರೂಪ್ ಇ ಯ ಪಂದ್ಯದಲ್ಲಿ ಐವರಿ ಕೋಸ್ಟ್ ತಂಡವೇ ಮೊದಲು ಮುನ್ನಡೆ ಸಾಧಿಸಿತು. ಲಿವರ್ಪೂಲ್ ಆಟಗಾರ ಯಾನ್ ಡಿಯೊಮಾಂಡೆ ಅವರ ಚುರುಕಿನ ಓಟ ಹಾಗೂ ಕೆಳಮಟ್ಟದ ಕ್ರಾಸ್ನ ನೆರವಿನಿಂದ ನಾಯಕ ಫ್ರಾಂಕ್ ಕೆಸ್ಸಿ ಮೊದಲಾರ್ಧದಲ್ಲಿ ಗೋಲು ಗಳಿಸಿ ತಂಡಕ್ಕೆ 1–0ರ ಮುನ್ನಡೆ ತಂದುಕೊಟ್ಟರು.

ಹಿನ್ನಡೆಯಲ್ಲಿದ್ದ ಜರ್ಮನಿ ದ್ವಿತೀಯಾರ್ಧದಲ್ಲಿ ಪ್ರತಿದಾಳಿ ನಡೆಸಿತು. 60ನೇ ನಿಮಿಷದಲ್ಲಿ ಬದಲಿ ಆಟಗಾರನಾಗಿ ಕಣಕ್ಕಿಳಿದ ಡೆನಿಝ್ ಉಂಡಾವ್ ಪಂದ್ಯದಲ್ಲಿ ಮಹತ್ವದ ಪ್ರಭಾವ ಬೀರಿದರು. ನಾಡಿಯೆಮ್ ಅಮಿರಿ ಅವರ ಕ್ರಾಸ್ನ್ನು ಉಂಡಾವ್ ಗೋಲಾಗಿ ಪರಿವರ್ತಿಸಿ 1–1ರ ಸಮಬಲ ಗಳಿಸಲು ಕಾರಣರದರು ..

ಉಭಯ ತಂಡಗಳು ಸಮಬಲ ಸಾಧಿಸಿದ್ದ ಸಂದರ್ಭದಲ್ಲಿ ಹೆಚ್ಚುವರಿ ಸಮಯದ ನಾಲ್ಕನೇ ನಿಮಿಷದಲ್ಲಿ ಫೆಲಿಕ್ಸ್ ಎನ್ಮೆಚಾ ನೀಡಿದ ಪಾಸ್ ಅನ್ನು ಅವರು ಮತ್ತೊಮ್ಮೆ ಗೋಲಾಗಿ ಪರಿವರ್ತಿಸಿ ಜರ್ಮನಿಗೆ 2–1ರ ಮುನ್ನಡೆ ತಂದುಕೊಟ್ಟರು. ಇದೇ ಗೋಲು ತಂಡದ ಗೆಲುವನ್ನು ಖಚಿತಪಡಿಸಿತು.

ಬ್ರೈಟನ್ ಕ್ಲಬ್ ನ ಮಾಜಿ ಸ್ಟ್ರೈಕರ್ ಆಗಿರುವ ಉಂಡಾವ್ ಅವರಿಂದ ಜರ್ಮನಿ ಪರ ಇದು 11 ಪಂದ್ಯಗಳಲ್ಲಿ ದಾಖಲಾದ ಒಂಭತ್ತನೇ ಗೋಲು. ಅವರ ಉತ್ತಮ ಫಾರ್ಮ್ ಮತ್ತೊಮ್ಮೆ ತಂಡದ ನೆರವಿಗೆ ಬಂತು.

ಈ ಗೆಲುವಿನೊಂದಿಗೆ ಜರ್ಮನಿ, ಅಮೆರಿಕ ಮತ್ತು ಮೆಕ್ಸಿಕೊ ತಂಡಗಳೊಂದಿಗೆ ಸೇರಿ ಒಂದು ಪಂದ್ಯ ಬಾಕಿ ಇರುವಾಗಲೇ ನಾಕೌಟ್ ಹಂತ ಪ್ರವೇಶಿಸಿತು.

ಮೊದಲ ಪಂದ್ಯದಲ್ಲಿ ಈಕ್ವೆಡಾರ್ ವಿರುದ್ಧ ಜಯ ಸಾಧಿಸಿದ್ದ ಐವರಿ ಕೋಸ್ಟ್ಗೆ ಈ ಸೋಲು ಹಿನ್ನಡೆಯಾಯಿತು. ಮುಂದಿನ ಹಂತಕ್ಕೇರಬೇಕಾದರೆ ತಂಡವು ತನ್ನ ಉಳಿದ ಪಂದ್ಯದಲ್ಲಿ ಉತ್ತಮ ಫಲಿತಾಂಶ ದಾಖಲಿಸಬೇಕಾಗಿದೆ.

Tags

FIFA World Cup 2026Deniz UndavGermanyIvory Coast
share
ವಾರ್ತಾಭಾರತಿ
ವಾರ್ತಾಭಾರತಿ
Next Story
X