Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 146 ವರ್ಷಗಳಲ್ಲಿ ಇದೇ ಮೊದಲು:...

146 ವರ್ಷಗಳಲ್ಲಿ ಇದೇ ಮೊದಲು: ಪಾಕಿಸ್ತಾನಿ ಕ್ರಿಕೆಟಿಗನಿಂದ ವಿಶಿಷ್ಟ ದಾಖಲೆ

ವಾರ್ತಾಭಾರತಿವಾರ್ತಾಭಾರತಿ27 July 2023 8:34 AM IST
share
146 ವರ್ಷಗಳಲ್ಲಿ ಇದೇ ಮೊದಲು: ಪಾಕಿಸ್ತಾನಿ ಕ್ರಿಕೆಟಿಗನಿಂದ ವಿಶಿಷ್ಟ ದಾಖಲೆ

ಕೊಲಂಬೊ: ಅತಿಥೇಯ ಶ್ರೀಲಂಕಾ ವಿರುದ್ಧದ ಸರಣಿಯ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಬಿಗಿ ಹಿಡಿತ ಸಾಧಿಸಿದ್ದು, ಮೂರನೇ ದಿನದ ಅಂತ್ಯದ ವೇಳೆಗೆ ತನ್ನ ಮೊದಲ ಇನಿಂಗ್ಸ್‍ ನಲ್ಲಿ 5 ವಿಕೆಟ್ ನಷ್ಟಕ್ಕೆ 563 ರನ್‍ಗಳ ಬೃಹತ್ ಮೊತ್ತ ಕಲೆ ಹಾಕಿ 397 ರನ್ ಮುನ್ನಡೆ ಸಾಧಿಸಿದೆ.

ಅಬ್ದುಲ್ಲಾ ಶಫೀಕ್ ಅವರ 201 ರನ್‍ ಗಳು ಮತ್ತು ಸಲ್ಮಾನ್ ಅಲಿ ಅಘಾ ಅವರ ಎರಡನೇ ಟೆಸ್ಟ್ ಶತಕ ದಿನದ ಪ್ರಮುಖ ಆಕರ್ಷಣೆಯಾಗಿತ್ತು. ಎಲ್ಲಕ್ಕಿಂತ ಹೆಚ್ಚಾಗಿ ಸ್ಟಾರ್ ಬ್ಯಾಟ್ಸ್‍ ಮ ನ್ ಸಾವೂದ್ ಶಕೀಲ್ 57 ರನ್ ಸಿಡಿಸುವ ಮೂಲಕ ವಿಶಿಷ್ಟ ವಿಶ್ವದಾಖಲೆ ಸ್ಥಾಪಿಸಿದರು.

ಏಳನೇ ಟೆಸ್ಟ್ ಪಂದ್ಯ ಆಡುತ್ತಿರುವ 27 ವರ್ಷದ ಆಟಗಾರ ತಮ್ಮ ಆರನೇ ಅರ್ಧಶತಕ ದಾಖಲಿಸಿದರು. ಇದರ ಹೊರತಾಗಿ ಅವರು ಒಂದು ಶತಕ ಹಾಗೂ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಪ್ರತಿ ಟೆಸ್ಟ್‍ ನಲ್ಲೂ 50ಕ್ಕಿಂತ ಅಧಿಕ ರನ್ ಗಳಿಸಿದ ಏಕೈಕ ಆಟಗಾರ ಎಂಬ ದಾಖಲೆಗೆ ಪಾತ್ರರಾದರು.

ಸತತ ಆರು ಪಂದ್ಯಗಳಲ್ಲಿ 50ಕ್ಕಿಂತ ಅಧಿಕ ರನ್ ಗಳಿಸಿದ ಸುನೀಲ್ ಗಾವಸ್ಕರ್, ಬಾಸಿಲ್ ಬುಚೆರ್, ಸಯೀದ್ ಅಹ್ಮದ್ ಹಾಗೂ ಬ್ರೆಟ್ ಶಲಿಫ್ ಅವರ ದಾಖಲೆಗಳನ್ನು ಶಕೀಲ್ ಮೀರಿದರು.

ಪಾಕಿಸ್ತಾನದ ಪರ ಆರಂಭಿಕ ಬ್ಯಾಟ್ಸ್‍ ಮನ್ ಅಬ್ದುಲ್ಲಾ ಶಫೀಕ್ ಚೊಚ್ಚಲ ದ್ವಿಶತಕ ಸಿಡಿಸಿದರೆ ಅಘಾ ಸಲ್ಮನ್ ಅಜೇಯ 132 ರನ್ ಗಳಿಸಿ ಪ್ರವಾಸಿ ತಂಡದ ಬೃಹತ್ ಮೊತ್ತಕ್ಕೆ ನೆರವಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X