Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳಾ ಟಿ20 ವಿಶ್ವಕಪ್: ಭಾರತಕ್ಕೆ ದಾಖಲೆ...

ಮಹಿಳಾ ಟಿ20 ವಿಶ್ವಕಪ್: ಭಾರತಕ್ಕೆ ದಾಖಲೆ ಜಯ - ಸೆಮೀಸ್ ಆಸೆ ಜೀವಂತ

ವಾರ್ತಾಭಾರತಿವಾರ್ತಾಭಾರತಿ10 Oct 2024 9:49 AM IST
share
ಮಹಿಳಾ ಟಿ20 ವಿಶ್ವಕಪ್: ಭಾರತಕ್ಕೆ ದಾಖಲೆ ಜಯ - ಸೆಮೀಸ್ ಆಸೆ ಜೀವಂತ

ಮೂರನೇ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಶ್ರೀಲಂಕಾ ತಂಡವನ್ನು 82 ರನ್ಗಳ ಭಾರೀ ಅಂತರದಿಂದ ಸೋಲಿಸಿದೆ. ಟಿ20 ವಿಶ್ವಕಪ್ನಲ್ಲಿ ಭಾರತ ತಂಡಕ್ಕೆ ಇದು ಅತಿ ದೊಡ್ಡ ಅಂತರದ ಜಯವಾಗಿದೆ.

ಸೆಮಿಫೈನಲ್ ಹಂತಕ್ಕೇರುವ ಆಸೆ ಜೀವಂತ ಇರಿಸಿಕೊಳ್ಳುವ ನಿಟ್ಟಿನಲ್ಲಿ ಈ ಜಯ ಅನಿವಾರ್ಯವಾಗಿತ್ತು. ಈ ಅಗಾಧ ಅಂತರದ ಜಯದಿಂದಾಗಿ ಭಾರತ ತಂಡ ಎ ಗುಂಪಿನಲ್ಲಿ ಇದೀಗ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳನ್ನು ಹಿಂದಿಕ್ಕಿದೆ. ಜತೆಗೆ ನಿವ್ವಳ ರನ್ ರೇಟ್ನಲ್ಲೂ ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ.

ಮೊದಲು ಬ್ಯಾಟ್ ಮಾಡಿದ ಭಾರತ, ಹರ್ಮನ್ಪ್ರೀತ್ ಕೌರ್ ಮತ್ತು ಸ್ಮೃತಿ ಮಂದಾನಾ ಅವರ ಅರ್ಧಶತಕಗಳ ನೆರವಿನಿಂದ 172 ರನ್ಗಳನ್ನು ಕಲೆ ಹಾಕಿತು. ಆರಂಭದಲ್ಲೇ ಭಾರತೀಯ ಬೌಲರ್ಗಳು ಎದುರಾಳಿಗಳಿಗೆ ಆಘಾತ ನೀಡಿದರು. ಕೇವಲ 6 ರನ್ಗಳಾಗುಷ್ಟರಲ್ಲಿ 3 ವಿಕೆಟ್ ಕಳೆದುಕೊಂಡ ಶ್ರೀಲಂಕಾ 90 ರನ್ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರುಂಧತಿ ರೆಡ್ಡಿ (19ಕ್ಕೆ 3) ಮತ್ತು ಆಶಾ ಶೋಭನಾ (19ಕ್ಕೆ 3) ಯಶಸ್ವಿ ಬೌಲರ್ಗಳೆನಿಸಿದರು.

ಎ ಗುಂಪಿನಲ್ಲಿ ಆಸ್ಟ್ರೇಲಿಯಾ ಆಡಿದ ಎಲ್ಲ 2 ಪಂದ್ಯಗಳನ್ನು ಗೆದ್ದು ಅಗ್ರಸ್ಥಾನಿಯಾಗಿದ್ದರೆ, ಮೂರು ಪಂದ್ಯಗಳನ್ನು 2ನ್ನು ಗೆದ್ದಿರುವ ಭಾರತ ಎರಡನೇ ಸ್ಥಾನದಲ್ಲಿದೆ. ತಲಾ ಒಂದು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿದ್ದರೆ, ಎಲ್ಲ ಪಂದ್ಯಗಳನ್ನು ಸೋತಿರುವ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದೆ.

Tags

Women's T20 World Cup
share
ವಾರ್ತಾಭಾರತಿ
ವಾರ್ತಾಭಾರತಿ
Next Story
X