Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜಪಾನ್ ಓಪನ್: ಮತ್ತೊಮ್ಮೆ ಮೊದಲ...

ಜಪಾನ್ ಓಪನ್: ಮತ್ತೊಮ್ಮೆ ಮೊದಲ ಸುತ್ತಿನಲ್ಲಿ ಎಡವಿದ ಸಿಂಧು, ಸಾತ್ವಿಕ್ -ಚಿರಾಗ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ27 July 2023 12:11 AM IST
share
ಜಪಾನ್ ಓಪನ್: ಮತ್ತೊಮ್ಮೆ ಮೊದಲ ಸುತ್ತಿನಲ್ಲಿ ಎಡವಿದ ಸಿಂಧು, ಸಾತ್ವಿಕ್ -ಚಿರಾಗ್ ಶುಭಾರಂಭ

ಟೋಕಿಯೊ: ಒಲಿಂಪಿಕ್ಸ್ನಲ್ಲಿ ಎರಡು ಪದಕ ವಿಜೇತೆ ಪಿ.ವಿ. ಸಿಂಧು ಜಪಾನ್ ಓಪನ್ನಲ್ಲಿ ಬುಧವಾರ ಚೀನಾದ ಝಾಂಗ್ ಯಿ ಮಾನ್ ವಿರುದ್ಧ ನೇರ ಗೇಮ್ಗಳ ಅಂತರದಿಂದ ಸೋಲನುಭವಿಸಿ ಮತ್ತೊಮ್ಮೆ ಮೊದಲ ಸುತ್ತಿನಲ್ಲಿಯೇ ಎಡವಿದ್ದಾರೆ. ಸು

ಸಿಂಧು 32 ನಿಮಿಷಗಳಲ್ಲಿ ಕೊನೆಗೊಂಡ ಮಹಿಳೆಯರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಚೀನಾದ ಆಟಗಾರ್ತಿ ವಿರುದ್ಧ 12-21, 13-21 ಅಂತರದಿಂದ ಸೋಲನುಭವಿಸಿದರು. ಈ ವರ್ಷ 13 ಬಿಡಬ್ಲುಎಫ್ ವರ್ಲ್ಡ್ ಟೂರ್ ಸ್ಪರ್ಧೆಗಳಲ್ಲಿ 7ನೇ ಬಾರಿ ಮೊದಲ ಸುತ್ತಿನಲ್ಲಿ ಸೋತಿದ್ದಾರೆ.

ಸಿಂಧು ಈ ವರ್ಷದ ಮೇನಲ್ಲಿ ಮಲೇಶ್ಯ ಓಪನ್ನಲ್ಲಿ ವಿಶ್ವದ ನಂ.18ನೇ ಆಟಗಾರ್ತಿ ಝಾಂಗ್ರನ್ನು ಸೋಲಿಸಿದ್ದರು. ಇದೀಗ ಚೀನಾ ಆಟಗಾರ್ತಿ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡರು.

ಸತತವಾಗಿ ಮೊದಲ ಸುತ್ತಿನಲ್ಲಿ ಸೋಲುತ್ತಿರುವ ಮಾಜಿ ವಿಶ್ವ ಚಾಂಪಿಯನ್ ಸಿಂಧು ವಿಶ್ವ ರ್ಯಾಂಕಿಂಗ್ನಲ್ಲಿ 17ನೇ ಸ್ಥಾನಕ್ಕೆ ಕುಸಿದಿದ್ದಾರೆ. ಟೂರ್ನಿಯಲ್ಲಿ 3ನೇ ಶ್ರೇಯಾಂಕ ಪಡೆದಿರುವ ಡಬಲ್ಸ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಮೊದಲ ಸುತ್ತಿನಲ್ಲಿ ಇಂಡೋನೇಶ್ಯದ ಜೋಡಿ ಲಿಯೊ ರೊಲಿ ಕಾರ್ನಾಂಡೊ ಹಾಗೂ ಡೇನಿಯಲ್ ಮಾರ್ಥಿನ್ರನ್ನು 21-16, 11-21, 21-13 ಅಂತರದಿಂದ ಸೋಲಿಸಿದರು.2ನೇ ಸುತ್ತಿನಲ್ಲಿ ಡೆನ್ಮಾರ್ಕ್ ಜೋಡಿ ಜೆಪ್ಪಿ ಬೇ ಹಾಗೂ ಲಾಸ್ ಮೊಹ್ಲೆಡೆರನ್ನು ಎದುರಿಸಲಿದ್ದಾರೆ.

ಲಕ್ಷ ಸೇನ್ ಸಹ ಆಟಗಾರ ಪ್ರಿಯಾಂಶು ರಾಜಾವತ್ರನ್ನು 21-15, 12-21, 24-22 ಸೆಟ್ಗಳ ಅಂತರದಿಂದ ಸೋಲಿಸಿ ಬಿಡಬ್ಲುಎಫ್ ಸೂಪರ್-750 ಟೂರ್ನಮೆಂಟ್ನಲ್ಲಿ ಗೆಲುವಿನ ಆರಂಭ ಪಡೆದಿದ್ದಾರೆ. 2ನೇ ಸುತ್ತಿನಲ್ಲಿ ಜಪಾನ್ನ ಕಾಂಟಾ ಸುನೆಯಮಾರನ್ನು ಎದುರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X