Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಪ್ಪು ತೋಳುಪಟ್ಟಿ ಧರಿಸಿದ್ದಕ್ಕೆ...

ಕಪ್ಪು ತೋಳುಪಟ್ಟಿ ಧರಿಸಿದ್ದಕ್ಕೆ ಉಸ್ಮಾನ್ ಖ್ವಾಜಾಗೆ ವಾಗ್ದಂಡನೆ!

ವಾರ್ತಾಭಾರತಿವಾರ್ತಾಭಾರತಿ21 Dec 2023 11:51 PM IST
share
ಕಪ್ಪು ತೋಳುಪಟ್ಟಿ ಧರಿಸಿದ್ದಕ್ಕೆ ಉಸ್ಮಾನ್ ಖ್ವಾಜಾಗೆ ವಾಗ್ದಂಡನೆ!

ಹೊಸದಿಲ್ಲಿ: ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಕಪ್ಪು ತೋಳಪಟ್ಟಿ ಕಟ್ಟಿ ಆಡಿರುವುದಕ್ಕಾಗಿ ಆಸ್ಟ್ರೇಲಿಯ ಕ್ರಿಕೆಟ್ ತಂಡದ ಆಟಗಾರ ಉಸ್ಮಾನ್ ಖ್ವಾಜಾ ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯಿಂದ ವಾಗ್ದಂಡನೆ ಎದುರಿಸುತ್ತಿದ್ದಾರೆ. ಇದಕ್ಕೂ ಮೊದಲು, ಗಾಝಾಕ್ಕೆ ಬೆಂಬಲ ಸೂಚಿಸುವ ಸಂದೇಶಗಳನ್ನು ತನ್ನ ಶೂನಲ್ಲಿ ಪ್ರದರ್ಶಿಸಲು ಅವರು ಬಯಸಿದ್ದಾರಾದರೂ, ಐಸಿಸಿಯ ನಿಯಮಾವಳಿಗಳ ಹಿನ್ನೆಲೆಯಲ್ಲಿ ಹಾಗೆ ಮಾಡಲು ಸಾಧ್ಯವಾಗಿರಲಿಲ್ಲ.

‘‘ಸ್ವಾತಂತ್ರ್ಯ ಎನ್ನುವುದು ಮಾನವಹಕ್ಕು’’ ಮತ್ತು ‘‘ಎಲ್ಲಾ ಜೀವಗಳು ಸಮಾನ’’ ಎಂಬುದಾಗಿ ಫೆಲೆಸ್ತೀನ್ ಧ್ವಜದ ಬಣ್ಣಗಳಲ್ಲಿ ಬರೆದ ಸಂದೇಶಗಳನ್ನು ಹೊತ್ತ ಶೂಗಳನ್ನು ಟೆಸ್ಟಿಗೂ ಮೊದಲು ನಡೆದ ತರಬೇತಿ ಅವಧಿಯಲ್ಲಿ ಹಾಕಲು ಬಯಸಿದ್ದರು. ಆದರೆ, ಧಾರ್ಮಿಕ, ರಾಜಕೀಯ ಮತ್ತು ಜನಾಂಗೀಯ ಚಟುವಟಿಕೆಗಳಿಗೆ ಸಂಬಂಧಿಸಿದ ಸಂದೇಶಗಳನ್ನು ಪ್ರದರ್ಶಿಸುವುದನ್ನು ಐಸಿಸಿ ನಿಯಮಾವಳಿಗಳು ನಿಷೇಧಿಸುವುದರಿಂದ ಆ ಶೂಗಳನ್ನು ಧರಿಸಲು ಅವರಿಗೆ ಸಾಧ್ಯವಾಗಿರಲಿಲ್ಲ.

ಹಾಗಾಗಿ, ಅವರು ಟೆಸ್ಟ್ ಪಂದ್ಯದ ವೇಳೆ ಕಪ್ಪು ತೋಳಪಟ್ಟಿಯ ಧರಿಸಿ ಆಡಿದ್ದರು. ಅದು ಐಸಿಸಿಯ ನಿಯಮಾವಳಿಗಳಿಗೆ ವಿರುದ್ಧವಾಗಿದೆ.

‘‘ಉಸ್ಮಾನ್ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ವೈಯಕ್ತಿಕ ಸಂದೇಶ (ತೋಳಪಟ್ಟಿ)ವನ್ನು ಪ್ರದರ್ಶಿಸಿದ್ದಾರೆ. ಅದಕ್ಕಾಗಿ ಅವರು ಕ್ರಿಕೆಟ್ ಆಸ್ಟ್ರೇಲಿಯ ಮತ್ತು ಐಸಿಸಿಯಿಂದ ಪೂರ್ವಾನುಮತಿ ಪಡೆದಿಲ್ಲ’’ ಎಂದು ಐಸಿಸಿ ವಕ್ತಾರರೊಬ್ಬರು ಹೇಳಿದ್ದಾರೆ.

‘‘ಇದು ನಿಯಮಾವಳಿಯ ಉಲ್ಲಂಘನೆಯಾಗಿದೆ. ಇಂಥ ಮೊದಲ ಅಪರಾಧಕ್ಕೆ ಶಿಕ್ಷೆ ವಾಗ್ದಂಡನೆಯಾಗಿದೆ’’ ಎಂದು ಅವರು ಹೇಳಿದ್ದಾರೆ.

ಪರ್ತ್ನಲ್ಲಿ ಡಿಸೆಂಬರ್ 14ರಿಂದ 17ರವರೆಗೆ ನಡೆದ ಮೊದಲ ಟೆಸ್ಟನ್ನು ಆಸ್ಟ್ರೇಲಿಯ 360 ರನ್ ಗಳಿಂದ ಗೆದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X