Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟೆಸ್ಟ್: 300 ರನ್ ಗಡಿ ದಾಟಿದ...

ಮೊದಲ ಟೆಸ್ಟ್: 300 ರನ್ ಗಡಿ ದಾಟಿದ ಭಾರತದ ಮುನ್ನಡೆ

ಕೆ.ಎಲ್. ರಾಹುಲ್, ರಿಷಭ್ ಪಂತ್ ಶತಕ

ವಾರ್ತಾಭಾರತಿವಾರ್ತಾಭಾರತಿ23 Jun 2025 10:46 PM IST
share

ಲೀಡ್ಸ್ : ಆರಂಭಿಕ ಬ್ಯಾಟರ್ ಕೆ.ಎಲ್.ರಾಹುಲ್(ಔಟಾಗದೆ 120, 227 ಎಸೆತ, 15 ಬೌಂಡರಿ)ಹಾಗೂ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್(118 ರನ್, 140 ಎಸೆತ)ಶತಕದ ಸಹಾಯದಿಂದ ಟೀಮ್ ಇಂಡಿಯಾವು ಆತಿಥೇಯ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆಯತ್ತಿರುವ ಮೊದಲ ಟೆಸ್ಟ್ ಪಂದ್ಯದ 4ನೇ ದಿನದಾಟದ ಟೀ ವಿರಾಮದ ವೇಳೆಗೆ ಒಟ್ಟು 304 ರನ್ ಮುನ್ನಡೆಯಲ್ಲಿದೆ.

4ನೇ ದಿನದಾಟವಾದ ಸೋಮವಾರ ಭಾರತ ಕ್ರಿಕೆಟ್ ತಂಡವು 2 ವಿಕೆಟ್ ನಷ್ಟಕ್ಕೆ 90 ರನ್‌ನಿಂದ ತನ್ನ 2ನೇ ಇನಿಂಗ್ಸ್ ಮುಂದುವರಿಸಿದ್ದು ಟೀ ವಿರಾಮದ ವೇಳೆಗೆ 75 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 298 ರನ್ ಗಳಿಸಿದೆ.

ಬ್ಯಾಟಿಂಗ್ ಮುಂದುವರಿಸಿದ ರಾಹುಲ್ ಹಾಗೂ ಪಂತ್ 4ನೇ ವಿಕೆಟ್ ಜೊತೆಯಾಟದಲ್ಲಿ 283 ಎಸೆತಗಳಲ್ಲಿ 195 ರನ್ ಸೇರಿಸಿ ತಂಡದ ಇನಿಂಗ್ಸ್‌ಗೆ ಬಲ ತುಂಬಿದರು.

ರಾಹುಲ್ 202 ಎಸೆತಗಳಲ್ಲಿ 13 ಬೌಂಡರಿಗಳ ಸಹಾಯದಿಂದ ತನ್ನ 9ನೇ ಶತಕ ಪೂರೈಸಿದರು.

ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದ ಪಂತ್ ಅವರು ಕೇವಲ 130 ಎಸೆತಗಳಲ್ಲಿ 13 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 8ನೇ ಬಾರಿ ಮೂರಂಕೆ ದಾಟಿದರು.

ಪಂತ್ 118 ರನ್ ಗಳಿಸಿದ್ದಾಗ ಸ್ಪಿನ್ನರ್ ಶುಐಬ್ ಬಶೀರ್ ಬೌಲಿಂಗ್‌ನಲ್ಲಿ ಕ್ರಾಲಿಗೆ ವಿಕೆಟ್ ಒಪ್ಪಿಸಿದರು.

ಮೊದಲ ಸೆಶನ್‌ನಲ್ಲಿ ನಾಯಕ ಶುಭಮನ್ ಗಿಲ್ ವಿಕೆಟನ್ನು ಕಳೆದುಕೊಂಡ ಭಾರತವು ಕೇವಲ 63 ರನ್ ಗಳಿಸಿತು. ರಾಹುಲ್ 55 ರನ ಗಳಿಸಿದ್ದಾಗ ಹ್ಯಾರಿ ಬ್ರೂಕ್‌ರಿಂದ ಜೀವದಾನ ಪಡೆದರು.

ಟೀ ವಿರಾಮದ ವೇಳೆಗೆ ಕನ್ನಡಿಗರಾದ ರಾಹುಲ್ ಹಾಗೂ ಕರುಣ್ ನಾಯರ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಬೌಲಿಂಗ್ ವಿಭಾಗದಲ್ಲಿ ಬ್ರೆಂಡನ್ ಕಾರ್ಸ್(2-62)ಯಶಸ್ವಿ ಪ್ರದರ್ಶನ ನೀಡಿದರು. ಬೆನ್ ಸ್ಟೋಕ್ಸ್(1-40)ಹಾಗೂ ಶುಐಬ್ ಬಶೀರ್(1-81)ತಲಾ ಒಂದು ವಿಕೆಟ್‌ಗಳನ್ನು ಪಡೆದರು.

Tags

K.L. RahulRishabh Pant
share
ವಾರ್ತಾಭಾರತಿ
ವಾರ್ತಾಭಾರತಿ
Next Story
X