Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೂರು ಟ್ವೆಂಟಿ-20 ವಿಶ್ವಕಪ್‌ನಲ್ಲಿ...

ಮೂರು ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾದ ಯಶಸ್ಸಿಗೆ ಕಾರಣರಾಗಿದ್ದ ಲಹಿರು ತಿರಿಮನ್ನೆ ಕ್ರಿಕೆಟ್‌ಗೆ ಗುಡ್‌ಬೈ

ವಾರ್ತಾಭಾರತಿವಾರ್ತಾಭಾರತಿ23 July 2023 5:13 PM IST
share
ಮೂರು ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾದ ಯಶಸ್ಸಿಗೆ ಕಾರಣರಾಗಿದ್ದ ಲಹಿರು ತಿರಿಮನ್ನೆ ಕ್ರಿಕೆಟ್‌ಗೆ ಗುಡ್‌ಬೈ
ಐಸಿಸಿ ಆಯೋಜಿತ ಮೂರು ಟ್ವೆಂಟಿ-20 ವಿಶ್ವಕಪ್‌ನಲ್ಲಿ ಲಂಕೆಯ ಯಶಸ್ಸಿಗೆ ಕಾರಣೀಕರ್ತರಾಗಿದ್ದ ತಿರಿಮನ್ನೆ 2014ರ ಆವೃತ್ತಿಯಲ್ಲಿ ಶ್ರೀಲಂಕಾ ಟ್ವೆಂಟಿ-20 ವಿಶ್ವಕಪ್ ಗೆಲ್ಲಲು ಪ್ರಮುಖ ಕೊಡುಗೆ ನೀಡಿದ್ದರು. ಅಲ್ಲದೆ ಹಲವು ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಶ್ರೀಲಂಕಾವನ್ನು ಪ್ರತಿನಿಧಿಸುವ ಅಪೂರ್ವ ಅವಕಾಶ ಪಡೆದಿದ್ದರು. ಐದು ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾ ತಂಡವನ್ನು ನಾಯಕನಾಗಿ ಮುನ್ನಡೆಸುವ ಅವಕಾಶವನ್ನು ತಿರಿಮನ್ನೆ ಪಡೆದಿದ್ದರು. ನಾಯಕತ್ವದ ಕೌಶಲ್ಯದ ಮೂಲಕ ತನ್ನ ದೇಶದಲ್ಲಿ ಕ್ರಿಕೆಟ್ ಬೆಳವಣಿಗೆಯಲ್ಲಿ ಬದ್ಧತೆ ವ್ಯಕ್ತಪಡಿಸಿದ್ದರು.

ಕೊಲಂಬೊ, ಜು.23: ಶ್ರೀಲಂಕಾದ ಹಿರಿಯ ಬ್ಯಾಟ್ಸ್‌ಮನ್ ಲಹಿರು ತಿರಿಮನ್ನೆ ತಮ್ಮ 12 ವರ್ಷಗಳ ಅಂತರ್‌ರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.

ತನ್ನ ವೃತ್ತಿಬದುಕಿನುದ್ದಕ್ಕೂ 33ರ ಹರೆಯದ ತಿರಿಮನ್ನೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದು, 2010ರಲ್ಲಿ ಕ್ರಿಕೆಟಿಗೆ ಪಾದಾರ್ಪಣೆಗೈದ ನಂತರ ಲಂಕೆಯ ಪರ 44 ಟೆಸ್ಟ್, 127 ಏಕದಿನ ಹಾಗೂ 26 ಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ್ದಾರೆ.

ಐಸಿಸಿ ಆಯೋಜಿತ ಮೂರು ಟ್ವೆಂಟಿ-20 ವಿಶ್ವಕಪ್‌ನಲ್ಲಿ ಲಂಕೆಯ ಯಶಸ್ಸಿಗೆ ಕಾರಣೀಕರ್ತರಾಗಿದ್ದ ತಿರಿಮನ್ನೆ 2014ರ ಆವೃತ್ತಿಯಲ್ಲಿ ಶ್ರೀಲಂಕಾ ಟ್ವೆಂಟಿ-20 ವಿಶ್ವಕಪ್ ಗೆಲ್ಲಲು ಪ್ರಮುಖ ಕೊಡುಗೆ ನೀಡಿದ್ದರು. ಅಲ್ಲದೆ ಹಲವು ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಶ್ರೀಲಂಕಾವನ್ನು ಪ್ರತಿನಿಧಿಸುವ ಅಪೂರ್ವ ಅವಕಾಶ ಪಡೆದಿದ್ದರು. ಐದು ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾ ತಂಡವನ್ನು ನಾಯಕನಾಗಿ ಮುನ್ನಡೆಸುವ ಅವಕಾಶವನ್ನು ತಿರಿಮನ್ನೆ ಪಡೆದಿದ್ದರು. ನಾಯಕತ್ವದ ಕೌಶಲ್ಯದ ಮೂಲಕ ತನ್ನ ದೇಶದಲ್ಲಿ ಕ್ರಿಕೆಟ್ ಬೆಳವಣಿಗೆಯಲ್ಲಿ ಬದ್ಧತೆ ವ್ಯಕ್ತಪಡಿಸಿದ್ದರು.

"ಆಟಗಾರನಾಗಿ ನಾನು ನನ್ನ ಶ್ರೇಷ್ಠ ಪ್ರದರ್ಶನ ನೀಡಲು ಪ್ರಯತ್ನಿಸಿರುವೆ. ಕ್ರಿಕೆಟ್‌ಗೆ ನಾನು ಗೌರವ ನೀಡುವೆ. ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಿರುವೆ. ನನ್ನ ತಾಯ್ನಾಡಿಗಾಗಿ ನೈತಿಕತೆಯಿಂದ ಕೆಲಸ ಮಾಡಿದ್ದೇನೆ'' ಎಂದು ತಿರಿಮನ್ನೆ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ತಿರಿಮನ್ನೆ 2022ರ ಮಾರ್ಚ್‌ನಲ್ಲಿ ಶ್ರೀಲಂಕಾದ ಪರ ಕೊನೆಯ ಅಂತರ್‌ರಾಷ್ಟ್ರೀಯ ಪಂದ್ಯವನ್ನಾಡಿದ್ದರು.ಆಗ ಅವರು ಬೆಂಗಳೂರಿನಲ್ಲಿ ಭಾರತ ವಿರುದ್ಧ ಟೆಸ್ಟ್ ಪಂದ್ಯವನ್ನಾಡಿದ್ದರು. 50 ಓವರ್‌ಗಳ ಪಂದ್ಯದಲ್ಲಿ ಲಂಕೆಯ ಉತ್ತಮ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ತಿರಿಮನ್ನೆ 106 ಇನಿಂಗ್ಸ್‌ಗಳಲ್ಲಿ 4 ಶತಕ ಹಾಗೂ 24 ಅರ್ಧಶತಕಗಳ ಸಹಿತ 34.71ರ ಸರಾಸರಿಯಲ್ಲಿ ಒಟ್ಟು 3,194 ರನ್ ಕಲೆ ಹಾಕಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X