Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಕ್ರಿಕೆಟ್ ತಂಡದ ಪರ ಹೆಚ್ಚು...

ಭಾರತ ಕ್ರಿಕೆಟ್ ತಂಡದ ಪರ ಹೆಚ್ಚು ಪಂದ್ಯಗಳಲ್ಲಿ ಗೆಲುವು: ಧೋನಿ ದಾಖಲೆ ಹಿಂದಿಕ್ಕಿದ ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ17 July 2023 11:08 AM IST
share
ಭಾರತ ಕ್ರಿಕೆಟ್ ತಂಡದ ಪರ ಹೆಚ್ಚು ಪಂದ್ಯಗಳಲ್ಲಿ ಗೆಲುವು: ಧೋನಿ ದಾಖಲೆ ಹಿಂದಿಕ್ಕಿದ ಕೊಹ್ಲಿ

ಹೊಸದಿಲ್ಲಿ: ವಿರಾಟ್ ಕೊಹ್ಲಿ ಹಲವು ವರ್ಷಗಳಿಂದ ಭಾರತೀಯ ಕ್ರಿಕೆಟ್ ತಂಡದ ಬ್ಯಾಟಿಂಗ್ ಸರದಿಯ ಆಧಾರಸ್ತಂಭವಾಗಿದ್ದಾರೆ ಹಾಗೂ ಅವರು ಈಗಾಗಲೇ ರಾಷ್ಟ್ರೀಯ ತಂಡದೊಂದಿಗೆ ಅನೇಕ ಏರಿಳಿತಗಳನ್ನು ಕಂಡಿದ್ದಾರೆ. ಕೊಹ್ಲಿ ಪ್ರಸ್ತುತ ವೆಸ್ಟ್ ಇಂಡೀಸ್ ನಲ್ಲಿದ್ದಾರೆ., ಅಲ್ಲಿ ಭಾರತವು ಮೊದಲ ಟೆಸ್ಟ್ ಅನ್ನು ಸುಲಭವಾಗಿ ಗೆದ್ದುಕೊಂಡಿದೆ. ಈ ಫಲಿತಾಂಶದ ಮೂಲಕ ಕೊಹ್ಲಿ ಅವರು ಸ್ಟಾರ್ ಬ್ಯಾಟರ್ ಎಂ.ಎಸ್.ಧೋನಿ ಅವರನ್ನು ಗಣ್ಯರ ಪಟ್ಟಿಯಲ್ಲಿ ಮೀರಿಸಿದ್ದಾರೆ.

ಕೊಹ್ಲಿ 296 ನೇ ಬಾರಿಗೆ ಭಾರತೀಯ ಕ್ರಿಕೆಟ್ ತಂಡದ ಗೆಲುವಿನ ಭಾಗವಾದರು. ಮಾಜಿ ನಾಯಕ ಧೋನಿಗಿಂತ ಒಂದು ಪಂದ್ಯ ಮುಂದಿದ್ದಾರೆ. ಈ ದಾಖಲೆಯು ಸದ್ಯ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡುಲ್ಕರ್ ಅವರ ಹೆಸರಿನಲ್ಲಿದೆ, ಅವರು ತಮ್ಮ ಸುಪ್ರಸಿದ್ಧ ವೃತ್ತಿಜೀವನದ ಅವಧಿಯಲ್ಲಿ ಭಾರತಕ್ಕೆ 307 ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ.

ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ನ 3 ನೇ ದಿನದಂದು ವೆಸ್ಟ್ ಇಂಡೀಸ್ ಅನ್ನು ಇನಿಂಗ್ಸ್ ಮತ್ತು 141 ರನ್ ಗಳಿಂದ ಭಾರತ ಸೋಲಿಸಿತು.

ರೋಹಿತ್ ಶರ್ಮಾ ನೇತೃತ್ವದ ತಂಡವು ಆತಿಥೇಯರ ಮೇಲೆ ಸುಲಭವಾಗಿ ಪ್ರಾಬಲ್ಯ ಸಾಧಿಸಿತು, ಚೊಚ್ಚಲ ಪಂದ್ಯದಲ್ಲಿ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 171 ರನ್ ಗಳ ಅಬ್ಬರದ ಬ್ಯಾಟಿಂಗ್ ಮಾಡಿದರು, ನಂತರ ರವಿಚಂದ್ರನ್ ಅಶ್ವಿನ್ 12 ವಿಕೆಟ್ ಗಳನ್ನು ಕೆಡವಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X