Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಮ್ಮ ಬೆಂಗಳೂರು ಇಂಟರ್ ನ್ಯಾಶನಲ್ ಓಪನ್...

ನಮ್ಮ ಬೆಂಗಳೂರು ಇಂಟರ್ ನ್ಯಾಶನಲ್ ಓಪನ್ ಗ್ರ್ಯಾಂಡ್ ಮಾಸ್ಟರ್ಸ್ ಚೆಸ್: ʼಬಿ’ ವಿಭಾಗದಲ್ಲಿ ಆದಿತ್ಯ ದಿಲೀಪ್ ರಾಜ್ ಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ14 April 2025 9:12 PM IST
share
ನಮ್ಮ ಬೆಂಗಳೂರು ಇಂಟರ್ ನ್ಯಾಶನಲ್ ಓಪನ್ ಗ್ರ್ಯಾಂಡ್ ಮಾಸ್ಟರ್ಸ್ ಚೆಸ್: ʼಬಿ’ ವಿಭಾಗದಲ್ಲಿ ಆದಿತ್ಯ ದಿಲೀಪ್ ರಾಜ್ ಗೆ ಪ್ರಶಸ್ತಿ

ಬೆಂಗಳೂರು: ಎರಡನೇ ಆವೃತ್ತಿಯ ನಮ್ಮ ಬೆಂಗಳೂರು ಇಂಟರ್ ನ್ಯಾಷನಲ್ ಓಪನ್ ಗ್ರ್ಯಾಂಡ್ ಮಾಸ್ಟರ್ಸ್ ಚೆಸ್ ಟೂರ್ನಿ-2025ರ ’ಎ’ ವಿಭಾಗದಲ್ಲಿ ಐದು ಸುತ್ತಿನ ನಂತರ ಸ್ಥಳೀಯ ಪ್ರತಿಭೆ ಗ್ರ್ಯಾಂಡ್ ಮಾಸ್ಟರ್ ಪ್ರಣವ್ ಆನಂದ್ ಹಾಗೂ ಜಾರ್ಜಿಯಾದ ಲೆವಾನ್ ಪಂತ್ಸುಲಿಯಾ 5/5 ಅಂಕಗಳೊಂದಿಗೆ ಸಮಬಲ ಸಾಧಿಸಿದ್ದಾರೆ.

ಇವರಿಬ್ಬರಿಗೆ ಪ್ರಬಲ ಪೈಪೋಟಿ ನೀಡಿರುವ ಏಳು ಪ್ರಬಲ ಸ್ಪರ್ಧಿಗಳ ಗುಂಪು 4 1/2 (4.5) ಅಂಕಗಳನ್ನು ಹೊಂದಿದ್ದಾರೆ. ಪ್ರಶಸ್ತಿಯ ರೇಸ್ ಮುಕ್ತವಾಗಿದೆ. ಜಿಎಂ ಮ್ಯಾನುಯೆಲ್ ಪೆಟ್ರೊಸ್ಯಾನ್ (ಅರ್ಮೇನಿಯಾ), ಜಿಎಂ ಮರಾಟ್ ಜುಮೇವ್ (ಉಜ್ಬೇಕಿಸ್ತಾನ), ಐಎಂ ಗೌತಮ್ ಕೃಷ್ಣ ಎಚ್, ಐಎಂ ಎಥಾನ್ ವಾಜ್, ಐಎಂ ಪದ್ಮಿನಿ ರೌತ್, ಐಎಂ "ಯಾನಿ ಆಂಟೋನಿಯೊ ಡಿಕುನ್ಹಾ ಮತ್ತು ಐಎಂ ಮನೀಶ್ ಆಂಟೊ ಕ್ರಿಸ್ಟಿಯಾನೊ ಅವರು ಪ್ರಶಸ್ತಿ ರೇಸ್ ನಲ್ಲಿದ್ದಾರೆ.

ರ"ವಾರ ಮುಕ್ತಾಯಗೊಂಡ ಬಿ ವರ್ಗದ ಓಪನ್ ಟೂರ್ನಿಯು ಆಕರ್ಷಕ ಅಂತ್ಯಕ್ಕೆ ಸಾಕ್ಷಿಯಾುತು. ಕೇರಳದ ಆದಿತ್ಯ ದಿಲೀಪ್ ರಾಜ್ 10ರಲ್ಲಿ 9 ಅಂಕಗಳನ್ನು ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರು. ಪಂದ್ಯಾವಳಿಯುದ್ದಕ್ಕೂ ಅವರು ಸ್ಥಿರ ಮತ್ತು ಸಂಯೋಜಿತ ಆಟ ಆಡಿದರು.. ಅಫ್ರಿದ್ ಟಿ. ಖಾನ್ (ಆಂಧ್ರಪ್ರದೇಶ) ಮತ್ತು ರೋಹಿತ್ ಪಿ. (ತಮಿಳುನಾಡು) ತಲಾ 8.5 ಅಂಕಗಳನ್ನು ಗಳಿಸುವ ಮೂಲಕ ಕ್ರಮವಾಗಿ 1,00,000 ರೂ. ಮತ್ತು 80,000 ರೂ. ಬಹುಮಾನ ಮೊತ್ತವನ್ನು ತಮ್ಮದಾಗಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X