Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೈದಾನದಲ್ಲಿ ಅನುಚಿತ ವರ್ತನೆ: ಎರಡು...

ಮೈದಾನದಲ್ಲಿ ಅನುಚಿತ ವರ್ತನೆ: ಎರಡು ಪಂದ್ಯಗಳಿಂದ ಹರ್ಮನ್‌ಪ್ರೀತ್ ಅಮಾನತು

ವಾರ್ತಾಭಾರತಿವಾರ್ತಾಭಾರತಿ25 July 2023 7:57 PM IST
share
ಮೈದಾನದಲ್ಲಿ ಅನುಚಿತ ವರ್ತನೆ: ಎರಡು ಪಂದ್ಯಗಳಿಂದ ಹರ್ಮನ್‌ಪ್ರೀತ್ ಅಮಾನತು

ಹೊಸದಿಲ್ಲಿ, ಜು.25: ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ಶನಿವಾರ ನಡೆದ ಐಸಿಸಿ ಮಹಿಳಾ ಚಾಂಪಿಯನ್‌ಶಿಪ್ ಸರಣಿಯ ಮೂರನೇ ಪಂದ್ಯದಲ್ಲಿ ತನ್ನ ಬ್ಯಾಟ್‌ನಿಂದ ಸ್ಟಂಪ್‌ಗೆ ಬಾರಿಸಿದ್ದಲ್ಲದೆ, ಅಂಪೈರ್‌ರನ್ನು ನಿಂದಿಸಿ ಎರಡು ಪ್ರತ್ಯೇಕ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿರುವ ಭಾರತ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ರನ್ನು ಮುಂದಿನ 2 ಅಂತರ್‌ರಾಷ್ಟ್ರೀಯ ಪಂದ್ಯಗಳಿಂದ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡಿರುವ ಹಿನ್ನೆಲೆಯಲ್ಲಿ ಹರ್ಮನ್‌ಪ್ರೀತ್ ಅವರು ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಚೀನಾದ ಹಾಂಗ್‌ಝೌನಲ್ಲಿ ನಡೆಯಲಿರುವ ಏಶ್ಯನ್ ಗೇಮ್ಸ್ ನ ಎರಡು ಪಂದ್ಯಗಳಿಂದ ವಂಚಿತರಾಗಲಿದ್ದಾರೆ.

ಕೌರ್ 14 ರನ್ ಗಳಿಸಿದ್ದಾಗ ಅಂಪೈರ್ ಔಟ್ ತೀರ್ಪು ನೀಡಿದ್ದಕ್ಕೆ ಆಕ್ರೋಶಗೊಂಡಿದ್ದ ಕೌರ್ ಸ್ಟಂಪ್‌ಗೆ ಬ್ಯಾಟ್‌ನಿಂದ ಬಾರಿಸಿದ್ದಲ್ಲದೆ ಅಂಪೈರ್ ರನ್ನು ಸಾರ್ವಜನಿಕವಾಗಿ ಟೀಕಿಸಿದ್ದರು.

ಕೌರ್‌ಗೆ ಪಂದ್ಯಶುಲ್ಕದಲ್ಲಿ ಶೇ.50ರಷ್ಟು ದಂಡ ವಿಧಿಸಲಾಗಿದೆ ಹಾಗೂ ಮೂರು ಡಿಮೆರಿಟ್ ಪಾಯಿಂಟ್ ಗಳನ್ನು ಅವರ ಶಿಸ್ತು ದಾಖಲೆಗೆ ಸೇರಿಸಲಾಗಿದೆ. ಕೌರ್ ಅವರು ಆಟಗಾರರು ಹಾಗೂ ಆಟಗಾರರ ಸಹಾಯಕ ಸಿಬ್ಬಂದಿಯ ಐಸಿಸಿ ನೀತಿ ಸಂಹಿತೆ ಆರ್ಟಿಕಲ್ 2.8 ಅನ್ನು ಉಲ್ಲಂಘಿಸಿದ್ದಾರೆ. ಭಾರತದ ಇನಿಂಗ್ಸ್‌ನ 34ನೇ ಇನಿಂಗ್ಸ್‌ನಲ್ಲಿ ಆಫ್ ಸ್ಪಿನ್ನರ್ ನಹಿದಾ ಅಖ್ತರ್‌ಗೆ ಔಟಾದಾಗ ಕೌರ್ ಸ್ಟಂಪ್‌ಗೆ ತನ್ನ ಬ್ಯಾಟ್‌ನಿಂದ ಹೊಡೆದಿದ್ದರು. ಆ ನಂತರ ಪ್ರಶಸ್ತಿ ಸಮಾರಂಭದಲ್ಲಿ ಅಂಪೈರ್ ಕಾರ್ಯವೈಖರಿಯನ್ನು ಟೀಕಿಸಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X