Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ...

ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಆರ್.ಅಶ್ವಿನ್

ವಾರ್ತಾಭಾರತಿವಾರ್ತಾಭಾರತಿ28 April 2025 9:37 PM IST
share
R. Ashwin

ಹೊಸದಿಲ್ಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಿಸಿದರು.

ಅಶ್ವಿನ್ ಪ್ರಶಸ್ತಿ ಸ್ವೀಕರಿಸುತ್ತಿರುವ ವೀಡಿಯೊವನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣಗಳ ನಂತರ ಪದ್ಮಶ್ರೀ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾಗಿದೆ.

ಕ್ರಿಕೆಟಿಗೆ ನೀಡಿರುವ ಅಮೋಘ ಕೊಡುಗೆಗಾಗಿ ಅಶ್ವಿನ್ ಈ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿದರು.

ಅಶ್ವಿನ್ 2011ರ ಏಕದಿನ ವಿಶ್ವಕಪ್ ಹಾಗೂ 2013ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.

ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 106 ಪಂದ್ಯಗಳಲ್ಲಿ ಒಟ್ಟು 537 ವಿಕೆಟ್ಗಳನ್ನು ಪಡೆದಿದ್ದು, ಭಾರತದ ಪರ ಟೆಸ್ಟ್ ಪಂದ್ಯದಲ್ಲಿ ಎರಡನೇ ಗರಿಷ್ಠ ವಿಕೆಟ್ಗಳನ್ನು ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ 6 ಶತಕಗಳ ಸಹಿತ ಒಟ್ಟು 3,503 ರನ್ ಗಳಿಸಿ ಆಲ್ ರೌಂಡರ್ ಸಾಮರ್ಥ್ಯ ಪ್ರದರ್ಶಿಸಿದ್ದರು.

ಅಶ್ವಿನ್ ಏಕದಿನ ಕ್ರಿಕೆಟ್ನಲ್ಲಿ 156 ವಿಕೆಟ್ ಹಾಗೂ ಟಿ20 ಪಂದ್ಯದಲ್ಲಿ 72 ವಿಕೆಟ್ಗಳನ್ನು ಪಡೆದಿದ್ದಾರೆ.

ಅಶ್ವಿನ್ ಕಳೆದ ವರ್ಷ ಮೆಲ್ಬರ್ನ್ನಲ್ಲಿ ಆಸ್ಟ್ರೇಲಿಯ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದಾರೆ. ಸದ್ಯ ಐಪಿಎಲ್ನಲ್ಲಿ ಸಿ ಎಸ್ ಕೆ ಪರ ಆಡುತ್ತಿದ್ದಾರೆ.

Tags

R. AshwinPadma Shri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X