ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

PC: PTI
ಹೊಸದಿಲ್ಲಿ: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರಧಾನಿ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದೆ. “ಈ ದುರಂತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ” ಎಂದು ಪ್ರಧಾನಿ ಮೋದಿ ಅವರು ಪೋಸ್ಟ್ ಮಾಡಿದ್ದಾರೆ.
Next Story





