Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಾರ್ಮ್ ಗೆ ಮರಳಬೇಕಾದರೆ ರೋಹಿತ್ ರಣಜಿ...

ಫಾರ್ಮ್ ಗೆ ಮರಳಬೇಕಾದರೆ ರೋಹಿತ್ ರಣಜಿ ಆಡಲಿ: ಗಾವಸ್ಕರ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ5 Jan 2025 8:38 AM IST
share
ಫಾರ್ಮ್ ಗೆ ಮರಳಬೇಕಾದರೆ ರೋಹಿತ್ ರಣಜಿ ಆಡಲಿ: ಗಾವಸ್ಕರ್ ಸಲಹೆ

ಮುಂಬೈ: ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುವುದಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿರುವ ಬೆನ್ನಲ್ಲೇ, 37 ವರ್ಷದ ಆಟಗಾರ ಮರಳಿ ಫಾರ್ಮ್ ಗಳಿಸಬೇಕಾದರೆ ಮುಂಬರುವ ರಣಜಿ ನಾಕೌಟ್ ಪಂದ್ಯಗಳಲ್ಲಿ ಆಡಲಿ ಎಂಬ ಸಲಹೆಯನ್ನು ಭಾರತ ತಂಡದ ಮಾಜಿ ನಾಯಕ ಸುನೀಲ್ ಗಾವಸ್ಕರ್ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರು ಪಂದ್ಯಗಳಲ್ಲಿ ರೋಹಿತ್ ಕೇವಲ 31 ರನ್ ಕಲೆ ಹಾಕಿದ್ದು, ಕಳೆದ ಐದು ಇನ್ನಿಂಗ್ಸ್ ಗಳ ಪೈಕಿ ನಾಲ್ಕು ಬಾರಿ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದರು.

"ಇದೀಗ ನಾಲ್ಕು ದಿನಗಳ ಪಂದ್ಯಗಳು ಲಭ್ಯವಾಗುವುದು ವಿರಳ. ಆದರೆ ರಣಜಿ ಟ್ರೋಫಿಯಂತಹ ಕೆಲ ಅವಕಾಶಗಳಿವೆ. ಮುಂಬೈ ನಾಕೌಟ್ ಹಂತಕ್ಕೆ ತೇರ್ಗಡೆಯಾದರೆ, ಕೆಲ ಪಂದ್ಯಗಳನ್ನು ಆಡುವ ಬಗ್ಗೆ ಅವರು ಯೋಚಿಸಬೇಕು" ಎಂದು ಗಾವಸ್ಕರ್ ಹೇಳಿದ್ದಾರೆ.

"ಆರಂಭಿಕ ಮತ್ತು ಅರ್ಹತಾ ಹಂತದಲ್ಲಿ ಆಡಿದ ಕೆಲ ಹುಡುಗರು ಅವರಿಗಾಗಿ ಜಾಗ ತೆರವುಗೊಳಿಸುವುದು ಸ್ವಲ್ಪಮಟ್ಟಿಗೆ ನ್ಯಾಯ ಸಮ್ಮತವಲ್ಲ. ಆದರೆ ಭಾರತೀಯ ಕ್ರಿಕೆಟ್ನ ವಿಸ್ತೃತ ಹಿತಾಸಕ್ತಿಯ ದೃಷ್ಟಿಯಿಂದ ಅವರಿಗೆ ಆಡಲು ಸ್ಥಾನ ಕಲ್ಪಿಸಿದರೆ, ಅವರು ಅದನ್ನು ಮಾಡಬೇಕು. ಏಕೆಂದರೆ ಅವರಿಗೆ ಮತ್ತೆ ಫಾರ್ಮ್ಗೆ ಮರಳಲು ಅದು ಒಂದು ಮಾರ್ಗ" ಎಂದು ವಿಶ್ಲೇಷಿಸಿದ್ದಾರೆ.

ಮಧ್ಯಂತರ ಅವಧಿಯಲ್ಲಿ ರೋಹಿತ್ ಒಂದಷ್ಟು ರಣಜಿ ಟ್ರೋಫೀ ಪಂದ್ಯಗಳನ್ನು ಆಡಿದರೆ ಅವರಿಗೆ ಆತ್ಮವಿಶ್ವಾಸ ಮರಳುತ್ತದೆ ಎಂದು ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ. "50 ಓವರ್ಗಳ ಪಂದ್ಯದಲ್ಲಿ ಕೇವಲ 15-20 ಓವರ್ಗಳನ್ನು ಅಥವಾ 35 ಓವರ್ ಆಡುವುದು ಮಾತ್ರವಲ್ಲ. ಇಡೀ ದಿನ ನಾಲ್ಕೂವರೆ ಗಂಟೆಯಿಂದ ಐದು ಗಂಟೆವರೆಗೆ ಬ್ಯಾಟಿಂಗ್ ಮಾಡುವುದು ಮತ್ತು ದೊಡ್ಡ ರನ್ ಗಳಿಸುವುದು ಅಗತ್ಯ. ಅದು ಅವರಿಗೆ ಟೆಸ್ಟ್ ಪಂದ್ಯಗಳಿಗೆ ಆತ್ಮವಿಶ್ವಾಸ ಗಳಿಸಿಕೊಡುತ್ತದೆ" ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X