Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ಸರಣಿ: ಭಾರತಕ್ಕೆ ಉತ್ತಮ ಮೊತ್ತ;...

ಟೆಸ್ಟ್ ಸರಣಿ: ಭಾರತಕ್ಕೆ ಉತ್ತಮ ಮೊತ್ತ; ವೆಸ್ಟ್ಇಂಡೀಸ್ ದಿಟ್ಟ ಹೋರಾಟ

ವಾರ್ತಾಭಾರತಿವಾರ್ತಾಭಾರತಿ22 July 2023 8:20 AM IST
share
ಟೆಸ್ಟ್ ಸರಣಿ: ಭಾರತಕ್ಕೆ ಉತ್ತಮ ಮೊತ್ತ; ವೆಸ್ಟ್ಇಂಡೀಸ್ ದಿಟ್ಟ ಹೋರಾಟ

ಹೊಸದಿಲ್ಲಿ: ವಿರಾಟ್ ಕೊಹ್ಲಿ ಅವರ ಅದ್ಭುತ ಶತಕದ ನೆರವಿನೊಂದಿಗೆ ವೆಸ್ಟ್ಇಂಡೀಸ್ ವಿರುದ್ಧದ ಕ್ರಿಕೆಟ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಮೊದಲ ಇನಿಂಗ್ಸ್ನಲ್ಲಿ 438 ರನ್ಗಳನ್ನು ಕಲೆ ಹಾಕಿದೆ. ಮೊದಲ ಟೆಸ್ಟ್ಗೆ ಹೋಲಿಸಿದರೆ ಉತ್ತಮ ಪ್ರದರ್ಶನ ನೀಡಿರುವ ವೆಸ್ಟ್ಇಂಡೀಸ್ ಬ್ಯಾಟ್ಸ್ ಮನ್ ಗಳು ದಿಟ್ಟ ಹೋರಾಟ ನೀಡಿದ್ದು, ಎರಡನೇ ದಿನದ ಅಂತ್ಯದ ವೇಳೆಗೆ ವೆಸ್ಟ್ಇಂಡೀಸ್ ಒಂದು ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ.

ಕೊಹ್ಲಿಯವರ 29ನೇ ಟೆಸ್ಟ್ ಶತಕದ ನೆರವಿನೊಂದಿಗೆ ಭಾರತ ಕಲೆಹಾಕಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ವೆಸ್ಟ್ಇಂಡೀಸ್ ತಂಡದ ಆರಂಭಿಕ ಜೋಡಿ ಕ್ರೆಗ್ ಬ್ರೆತ್ ವೈಟ್ ಹಾಗೂ ತಗೆನರೇನ್ ಚಂದ್ರಪಾಲ್ ಮೊದಲ ವಿಕೆಟ್ಗೆ 71 ರನ್ಗಳನ್ನು ಕಲೆ ಹಾಕಿದರು. ದಿನದ ಆಟದ ಅಂತ್ಯದ ವೇಳೆಗೆ ವೆಸ್ಟ್ಇಂಡೀಸ್ 352 ರನ್ ಗಳ ಹಿನ್ನಡೆ ಹೊಂದಿದ್ದು, ಬ್ರೆತ್ ವೈಟ್ ಮತ್ತು ಕ್ರಿಕ್ ಮೆಕೆಂಝೀನ್ ಕ್ರಮವಾಗಿ 37 ಹಾಗೂ 14 ರನ್ಗಳೊಂದಿಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇದಕ್ಕೂ ಮುನ್ನ 29ನೇ ಶತಕ ದಾಖಲಿಸುವ ಮೂಲಕ ಡಾನ್ ಬ್ರಾಡ್ ಮನ್ ದಾಖಲೆ ಸರಿಗಟ್ಟಿದ ಕೊಹ್ಲಿ 206 ಎಸೆತಗಳಲ್ಲಿ 121 ರನ್ ಗಳಿಸಿ ಔಟ್ ಆದರು. ಇದು ಅವರ 500ನೇ ಅಂತರರಾಷ್ಟ್ರೀಯ ಪಂದ್ಯದಲ್ಲಿ 76ನೇ ಶತಕವಾಗಿದೆ. ಐದನೇ ವಿಕೆಟ್ಗೆ ರವೀಂದ್ರ ಜಡೇಜಾ (61) ಅವರ ಜತೆ 159 ರನ್ ಕಲೆ ಹಾಕಿದ ಕೊಹ್ಲಿ, ಭಾರತದ ಉತ್ತಮ ಮೊತ್ತಕ್ಕೆ ಕೊಡುಗೆ ನೀಡಿದರು.

ಬಳಿಕ ಆರ್.ಅಶ್ವಿನ್ 78 ಎಸೆತಗಳಲ್ಲಿ 56 ರನ್ ಗಳಿಸಿ ಭಾರತ 400 ರ ಗಡಿ ದಾಟಲು ನೆರವಾದರು. ವೆಸ್ಟ್ಇಂಡೀಸ್ ಆರಂಭಿಕ ಜೋಡಿ ಉತ್ತಮ ರಕ್ಷಣಾತ್ಮಕ ಆಟವನ್ನು ಪ್ರದರ್ಶಿಸಿತು. ಭಾರತದ ಪರ ರವೀಂದ್ರ ಜಡೇಜಾ 10 ಓವರ್ಗಳಲ್ಲಿ 12 ರನ್ ನೀಡಿ ಒಂದು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X