Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. U19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿ |...

U19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿ | ಗುಜರಾತ್ ವಿರುದ್ಧ ಕರ್ನಾಟಕ 160/3; ಧ್ರುವ ಕೃಷ್ಣನ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ2 Jan 2026 9:50 PM IST
share

ವಲ್ಸಾಡ್, ಜ.2: ಅಂಡರ್-19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿಯ ನಾಲ್ಕನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ಬೃಹತ್ ಮೊತ್ತಕ್ಕೆ ಉತ್ತರಿಸಹೊರಟಿರುವ ಕರ್ನಾಟಕ ತಂಡ ಶುಕ್ರವಾರ ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ಗಳ ನಷ್ಟಕ್ಕೆ 160 ರನ್ ಗಳಿಸಿದೆ. ಆರಂಭಿಕ ಬ್ಯಾಟರ್ ಧ್ರುವ್ ಕೃಷ್ಣನ್ ಅರ್ಧಶತಕ (82 ರನ್, 124 ಎಸೆತ) ಗಳಿಸಿ ಗಮನ ಸೆಳೆದಿದ್ದಾರೆ.

ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ನಾಟಕದ ಇನಿಂಗ್ಸ್ ಆರಂಭಿಸಿದ ಧ್ರುವ್ ಹಾಗೂ ಆದೇಶ್ (37 ರನ್) ಮೊದಲ ವಿಕೆಟ್‌ ಗೆ 125 ರನ್‌ ಗಳ ಜೊತೆಯಾಟ ನಡೆಸಿ ಉತ್ತಮ ಆರಂಭ ಒದಗಿಸಿದರು. ಆದರೆ 139 ರನ್‌ ಗೆ 3 ವಿಕೆಟ್‌ ಗಳನ್ನು ಕಳೆದುಕೊಂಡ ಕರ್ನಾಟಕ ತಂಡ ದಿಢೀರ್ ಕುಸಿತ ಕಂಡಿತು.

ನಾಯಕ ಅನ್ವಯ್ ದ್ರಾವಿಡ್ (9) ಹಾಗೂ ವರುಣ್ ಪಟೇಲ್ (11 ರನ್) ನಾಲ್ಕನೇ ವಿಕೆಟ್‌ ಗೆ 21 ರನ್ ಸೇರಿಸಿ ತಂಡವನ್ನು ಆಧರಿಸಿದ್ದಾರೆ. ಕರ್ನಾಟಕ ತಂಡವು ಇನ್ನೂ 291 ರನ್ ಹಿನ್ನಡೆಯಲ್ಲಿದೆ.

►ಗುಜರಾತ್ 451 ರನ್; ಮಾನಸ್ ಶತಕ, ರತನ್‌ ಗೆ ನಾಲ್ಕು ವಿಕೆಟ್

ಇದಕ್ಕೂ ಮೊದಲು 9 ವಿಕೆಟ್‌ ಗಳ ನಷ್ಟಕ್ಕೆ 348 ರನ್‌ ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಗುಜರಾತ್ ತಂಡವು 451 ರನ್ ಗಳಿಸಿ ಆಲೌಟಾಯಿತು. ಮಧ್ಯಮ ಕ್ರಮಾಂಕದ ಬ್ಯಾಟರ್ ಮಾನಸ್ ಎಂ. ದವೆ 245 ಎಸೆತಗಳಲ್ಲಿ 184 ರನ್ ಗಳಿಸಿ ತಂಡದ ಪರ ಸರ್ವಾಧಿಕ ಸ್ಕೋರ್ ದಾಖಲಿಸಿದರು. ಮಲೈ ಶಾ (78 ರನ್) ಅರ್ಧಶತಕ ಗಳಿಸಿ ಮಾನಸ್‌ಗೆ ಸಾಥ್ ನೀಡಿದರು.

ದೈವಿಕ್ ಶಾ ಅವರೊಂದಿಗೆ 10ನೇ ವಿಕೆಟ್‌ ಗೆ 147 ರನ್‌ ಗಳ ಜೊತೆಯಾಟದಲ್ಲಿ ಭಾಗಿಯಾದ ಮಾನಸ್, ಗುಜರಾತ್ ತಂಡದ ಮೊತ್ತವನ್ನು 450ರ ಗಡಿ ದಾಟಿಸಿದರು. ಇದರಲ್ಲಿ ಮಾನಸ್ 127 ರನ್ ಹಾಗೂ ದೈವಿಕ್ 13 ರನ್ ಕೊಡುಗೆ ನೀಡಿದರು.

ಕರ್ನಾಟಕದ ಬೌಲಿಂಗ್ ವಿಭಾಗದಲ್ಲಿ ರತನ್ ಬಿ.ಆರ್. (4–120) ಯಶಸ್ವಿ ಪ್ರದರ್ಶನ ನೀಡಿದರು. ವೈಭವ್ ಶರ್ಮಾ (2–55), ಈಸಾ ಪುತ್ತಿಗೆ (2–56) ಹಾಗೂ ಧ್ಯಾನ್ ಎಂ. ಹಿರೇಮಠ (2–98) ತಲಾ ಎರಡು ವಿಕೆಟ್‌ ಗಳನ್ನು ಪಡೆದರು.

Tags

U19Cooch BeharCricket TournamentKarnatakaGujaratDhruv Krishnan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X