Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸೆಸೆಲ್ಸಿ ಫಲಿತಾಂಶ: ದ್ವಿತೀಯ...

ಎಸೆಸೆಲ್ಸಿ ಫಲಿತಾಂಶ: ದ್ವಿತೀಯ ಸ್ಥಾನಕ್ಕೇರಿದ ದ.ಕ.

ವಾರ್ತಾಭಾರತಿವಾರ್ತಾಭಾರತಿ9 May 2024 2:47 PM IST
share
ಎಸೆಸೆಲ್ಸಿ ಫಲಿತಾಂಶ: ದ್ವಿತೀಯ ಸ್ಥಾನಕ್ಕೇರಿದ ದ.ಕ.

ಮಂಗಳೂರು, ಮೇ 9: ಎಸೆಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಟಾಪ್ 2ನೇ ಸ್ಥಾನಕ್ಕೇರಿದೆ. ಪ್ರಸಕ್ತ ಸಾಲಿನಲ್ಲಿ ಶೇ. 92.12 ಫಲಿತಾಂಶ ಪಡೆದಿರುವ ದ.ಕ. ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 29701 ವಿದ್ಯಾರ್ಥಿಗಳಲ್ಲಿ 27360 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷ ಅಂದರೆ 2022-23ನೆ ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ. ಜಿಲ್ಲೆ ಎ ಗ್ರೇಡ್‌ನೊಂದಿಗೆ 17ನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಶೇಕಡಾವಾರು ಪ್ರಮಾಣದಲ್ಲಿ ಈ ಬಾರಿ ಗಣನೀಯ ಏರಿಕೆ ಕಂಡು ಬಂದಿದೆ. 2014ರಿಂದ ಕಳೆದ ವರ್ಷದವರೆಗಿನ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಇದೇ ಮೊದಲ ಬಾರಿಗೆ ಶೇ. 92.12 ಫಲಿತಾಂಶವನ್ನು ದ.ಕ. ಜಿಲ್ಲೆ ದಾಖಲಿಸುವ ಮೂಲಕ ಪಿಯುಸಿಯಲ್ಲಿ ಮಾತ್ರವಲ್ಲ, ಎಸೆಸೆಲ್ಸಿಯಲ್ಲಿಯೂ ದ.ಕ. ಜಿಲ್ಲೆ ಟಾಪ್ ಎಂಬುದನ್ನು ಸಾಬೀತುಪಡಿಸಿದೆ. ಫಲಿತಾಂಶದಲ್ಲಿ ಶೇ. 90ಕ್ಕಿಂತ ಮೇಲ್ಪಟ್ಟು ಸಾಧನೆಯು ಕಳೆದ ಸುಮಾರು ದಶಕದ ಬಳಿಕದ ಸಾಧನೆಯಾಗಿದ್ದು, ಇದು ದ.ಕ. ಜಿಲ್ಲೆಯ ಸಂಭ್ರಮಕ್ಕೆ ಕಾರಣವಾಗಿದೆ.

ಕೊರೋನ ಹಿನ್ನೆಲೆಯಲ್ಲಿ 2019-20ನೆ ಸಾಲಿನಿಂದ ಕಳೆದ ವರ್ಷದವರೆಗೆ (2023) ಎಸೆಸೆಲ್ಸಿ ಫಲಿತಾಂಶವನ್ನು ಗ್ರೇಡ್ ಆಧಾರದಲ್ಲಿ ಪ್ರಕಟಿಸಲಾಗುತ್ತಿತ್ತು. ಅದರಂತೆ ಕಳೆದ ವರ್ಷ ಎ ಗ್ರೇಡ್‌ನಲ್ಲಿದ್ದ ದ.ಕ. ಜಿಲ್ಲೆ ರಾಜ್ಯ ಮಟ್ಟದಲ್ಲಿ ಫಲಿತಾಂಶದಲ್ಲಿ 17ನೆ ಸ್ಥಾನದಲ್ಲಿತ್ತು.

ವರ್ಷ - ಶೇ. ಸ್ಥಾನ

2014-15 - 89.35 8

2015-16 - 88.12 3

2016-17 - 82.39 2

2017-18 - 85.61 4

2018-19 - 86.85 7

2019-20 - 79.04 ‘ಬಿ’

2020-21 - 99.93 ‘ಎ’

2021-22 - 88.08 ‘ಎ’

2022-23 - 89.52 ‘ಎ’

2023-24 - 92.12 2

‘ಈ ಬಾರಿ ಶೈಕ್ಷಣಿಕ ಸಾಲಿನ ಆರಂಭದಿಂದಲೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ, ಶಿಕ್ಷಕರು ಹೆಚ್ಚಿನ ಮುತುವರ್ಜಿಯೊಂದಿಗೆ ತಂಡವಾಗಿ ಕಾರ್ಯ ನಿರ್ವಹಿಸಿದ ಪರಿಣಾಮವಾಗಿ ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ. ಜಿಲ್ಲೆ ದ್ವಿತೀಯ ಸ್ಥಾನ ಪಡೆಯಲು ಸಾಧ್ಯವಾಗಿದೆ. ಇದು ವಿದ್ಯಾರ್ಥಿಗಳ ಶ್ರಮದ ಜತೆಗೆ, ಪೋಷಕರ ಸಹಕಾರವೂ ಕಾರಣ.’

- ವೆಂಕಟೇಶ್ ಎಸ್. ಪಟಗಾರ, ಡಿಡಿಪಿಐ, ದ.ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X