Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು...

ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು ʼಸಕಾಲ’ ದಲ್ಲಿ ಲಭ್ಯ: ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ4 March 2024 8:10 PM IST
share
ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು ʼಸಕಾಲ’ ದಲ್ಲಿ ಲಭ್ಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ‘ಸಕಾಲ’ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲ 1202 ಸೇವೆಗಳನ್ನು ಮುಂದಿನ ಎಂಟು ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್‍ಲೈನ್ ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಸಕಾಲ ಸಭೆ ನಡೆಸಿ ಮಾತನಾಡಿದ ಅವರು, ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೆ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ ಎಂದರು.

ಆದರೆ, ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್ ನಲ್ಲಿದ್ದು, ಮುಂದಿನ ಎಂಟು ತಿಂಗಳೊಳಗಾಗಿ ಎಲ್ಲ ಸೇವೆಗಳನ್ನೂ ಡಿಜಿಟಲೀಕರಿಸಬೇಕು ಎಂದು ಅಧಿಕಾರಿಗಳಿಗೆ ಅವರು ಗಡುವು ನೀಡಿದರು.

1202 ಸಕಾಲ ಸೇವೆಗಳ ಪೈಕಿ 922 ನಾಗರಿಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಆದರೆ, ಈ ಪೈಕಿ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಆನ್‍ಲೈನ್ ನಲ್ಲಿ ಒದಗಿಸಲಾಗುತ್ತಿದೆ. ಉಳಿದಂತೆ 120 ಸೇವೆಗಳನ್ನು ಆನ್‍ಲೈನ್ ಮೂಲಕ ಒದಗಿಸಲಾಗುತ್ತಿಲ್ಲ ಎಂದು ಅವರು ತಿಳಿಸಿದರು.

ನಿಗದಿತ ಸೇವೆಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನಸಾಮಾನ್ಯರಿಗೆ ಅವಕಾಶ ಇದೆ. ಆದರೆ, ಆನ್‍ಲೈನ್ ಮೂಲಕ ಸೇವೆ ಲಭ್ಯವಾಗುತ್ತಿಲ್ಲ, ಬದಲಾಗಿ ಪೇಪರ್ ಅಪ್ಲಿಕೇಶನ್ ಮೋಡ್ ನಲ್ಲಿ ಸೇವೆ ಲಭ್ಯವಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಲಭ್ಯವಾಗುವ ಸೇವೆಯ ದಾಖಲಾತಿ ಆಗುತ್ತಿಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಹೀಗಾಗಿ ಅರ್ಜಿಯಿಂದ ಸೇವೆಯವರೆಗೆ ಎಲ್ಲವೂ ಡಿಜಿಟಲೀಕಣಗೊಳಿಸಬೇಕು. ಎಲ್ಲವೂ ಆನ್‍ಲೈನ್ ನಲ್ಲಿ ದಾಖಲಾಗಬೇಕು. ಅಲ್ಲದೆ, ಏಕ ಗವಾಕ್ಷಿ ಸೇವಾ ಸಿಂಧು ಪೋರ್ಟಲ್ ನೊಂದಿಗೆ ಸಂಯೋಜಿಸಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಂದಾಯ ಆಯುಕ್ತ ಸುನೀಲ್ ಕುಮಾರ್, ಸಕಾಲ ನಿರ್ದೇಶಕ ಉಜ್ವಲ್ ಕುಮಾರ್ ಘೋಷ್ ಹಾಗೂ ಸಕಾಲ ಉಪ ನಿರ್ದೇಶಕಿ ಪಲ್ಲವಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X