Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಕೊರಿಯಾದ ವೈಜಿ-1 ಕಂಪೆನಿಯಿಂದ...

ದಕ್ಷಿಣ ಕೊರಿಯಾದ ವೈಜಿ-1 ಕಂಪೆನಿಯಿಂದ ರಾಜ್ಯದಲ್ಲಿ 1,245 ಕೋಟಿ ರೂ.ಹೂಡಿಕೆ

ವಾರ್ತಾಭಾರತಿವಾರ್ತಾಭಾರತಿ3 July 2024 8:16 PM IST
share
ದಕ್ಷಿಣ ಕೊರಿಯಾದ ವೈಜಿ-1 ಕಂಪೆನಿಯಿಂದ ರಾಜ್ಯದಲ್ಲಿ 1,245 ಕೋಟಿ ರೂ.ಹೂಡಿಕೆ

ಬೆಂಗಳೂರು : ಅತ್ಯಾಧುನಿಕ ಕಟಿಂಗ್ ಟೂಲ್ಸ್ ತಯಾರಿಸುವ ದಕ್ಷಿಣ ಕೊರಿಯಾದ ಜಾಗತಿಕ ಕಂಪೆನಿಯಾಗಿರುವ ವೈಜಿ-1, ಕರ್ನಾಟಕದಲ್ಲಿ 1,245 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.

ಬಂಡವಾಳ ಹೂಡಿಕೆ ಆಕರ್ಷಿಸಲು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ಬುಧವಾರ ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪೆನಿಯು ಈ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ ಕೊರಿಯಾ ಭಾಷೆ ಕಲಿಸುವ ಮತ್ತು ತರಬೇತಿ ನೀಡುವ ಕೇಂದ್ರ, ಇಂಧನ ಆವಿಷ್ಕಾರ ಮತ್ತು ತಂತ್ರಜ್ಞಾನ ಪ್ರಗತಿ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (ಆರ್ ಅಂಡ್ ಡಿ) ಸ್ಥಾಪಿಸಲಾಗುವುದು ಎಂದು ಕಂಪೆನಿಯ ಚೇರ್ಮನ್ ಹೊ ಕ್ಯೂನ್ ಸಾಂಗ್ ಅವರು ತಿಳಿಸಿದ್ದಾರೆ.

ಐಟಿ, ಎಲೆಕ್ಟ್ರಾನಿಕ್ ಸಿಸ್ಟಮ್ಸ್, ವೈಮಾಂತರಿಕ್ಷ ಹಾಗೂ ರಕ್ಷಣೆಗೆ ಸಂಬಂಧಿಸಿದ ಉದ್ದಿಮೆಗಳಲ್ಲಿ ಕರ್ನಾಟಕವು ಭಾರತದಲ್ಲಿ ಮೊದಲ ಸ್ಥಾನದಲ್ಲಿ ಇರುವುದನ್ನು ಎಂ.ಬಿ.ಪಾಟೀಲ್ ಅವರು ಕೊರಿಯಾದ ಕಂಪೆನಿಗಳಿಗೆ ಮನವರಿಕೆ ಮಾಡಿಕೊಟ್ಟರು. ಸೌರಶಕ್ತಿಯೂ ಸೇರಿದಂತೆ ರಾಜ್ಯವು ವಿಪುಲ ಪ್ರಮಾಣದಲ್ಲಿ ನೈಸರ್ಗಿಕ ಸಂಪನ್ಮೂಲ ಹೊಂದಿದೆ. ವಿದ್ಯುತ್ ಚಾಲಿತ ವಾಹನ, ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್‍ಫೋನ್ ತಯಾರಿಕೆಗೆ ರಾಜ್ಯ ಸರಕಾರವು ಗರಿಷ್ಠ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಮಾರುಕಟ್ಟೆಯು ಗಮನಾರ್ಹವಾಗಿ ವಿಸ್ತರಣೆಗೊಳ್ಳುತ್ತಿರುವುದನ್ನು ಕೊರಿಯಾದ ಕಂಪೆನಿಗಳ ಗಮನಕ್ಕೆ ತರಲಾಯಿತು. ಈಗಾಗಲೇ ಭಾರತದ ವಿವಿಧ ನವೋದ್ಯಮಗಳಲ್ಲಿ 1,162 ಕೋಟಿ ರೂ.ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್ ಕಂಪೆನಿ ಕ್ರಾಫ್ಟನ್ ಇಂಕ್, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ 1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ.

ಭಾರತದಲ್ಲಿನ ಗೇಮಿಂಗ್ ಎಂಜಿನಿಯರ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಾಫ್ಟನ್ ಕಂಪೆನಿಯು ಇಂಗಿತ ವ್ಯಕ್ತಪಡಿಸಿದೆ. ಬೌದ್ಧಿಕ ಆಸ್ತಿ(ಐಪಿ) ಆಧಾರಿತ ಕ್ರೀಡೆ, ಇ-ಕ್ರೀಡೆಗಳ ಅಭಿವೃದ್ಧಿ ಮತ್ತು ಮೊಬೈಲ್ ಫೋನ್ ಗೇಮಿಂಗ್ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X