Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಸ್ಕಾಂ, ಕೆಎಸ್ಸಾರ್ಟಿಸಿ ಸಹಿತ 34...

ಬೆಸ್ಕಾಂ, ಕೆಎಸ್ಸಾರ್ಟಿಸಿ ಸಹಿತ 34 ಸರಕಾರಿ ಸಂಸ್ಥೆಗಳ ನಿವ್ವಳ ಮೌಲ್ಯ ಶೂನ್ಯ: ಸಿಎಜಿ ವರದಿ

ವಾರ್ತಾಭಾರತಿವಾರ್ತಾಭಾರತಿ13 July 2023 5:19 PM IST
share
ಬೆಸ್ಕಾಂ, ಕೆಎಸ್ಸಾರ್ಟಿಸಿ ಸಹಿತ 34 ಸರಕಾರಿ ಸಂಸ್ಥೆಗಳ ನಿವ್ವಳ ಮೌಲ್ಯ ಶೂನ್ಯ: ಸಿಎಜಿ ವರದಿ

ಬೆಂಗಳೂರು: ಮಾರ್ಚ್‌ 2022 ರಲ್ಲಿ ಅಂತ್ಯಗೊಂಡ ವಿತ್ತ ವರ್ಷದಲ್ಲಿ ರಾಜ್ಯದ ನಾಲ್ಕು ಎಸ್ಕಾಂಗಳು (ಬೆಸ್ಕಾಂ, ಹೆಸ್ಕಾಂ, ಸಿಇಎಸ್‌ಸಿ ಮತ್ತು ಜೆಸ್ಕಾಂ), ಸಾರಿಗೆ ಸಂಸ್ಥೆಗಳಾದ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಸಹಿತ 34 ಸಾರ್ವಜನಿಕ ರಂಗದ ಸಂಸ್ಥೆಗಳ ನಿವ್ವಳ ಮೌಲ್ಯ “ಶೂನ್ಯ ಅಥವಾ ಋಣಾತ್ಮಕವಾಗಿದೆ” ಎಂದು ತನ್ನ ರಾಜ್ಯ ವಿತ್ತ ಆಡಿಟ್‌ ವರದಿಯಲ್ಲಿ ಸಿಎಜಿ ಹೇಳಿದೆ ಎಂದು deccanherald.com ವರದಿ ಮಾಡಿದೆ,

ಆಡಿಟ್‌ ವರದಿಯಲ್ಲಿ ಉಲ್ಲೇಖಗೊಂಡ ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಲಿಡ್ಕರ್‌, ಮೈಶುಗರ್‌, ಕರ್ನಾಟಕ ಪಲ್ಪ್‌ವುಡ್‌ ಲಿಮಿಟೆಡ್‌, ಕೆಎಸ್‌ಟಿಡಿಸಿ ಕೂಡ ಸೇರಿವೆ.

ರಾಜ್ಯದಲ್ಲಿ 125 ಸಾರ್ವಜನಿಕ ರಂಗದ ಸಂಸ್ಥೆಗಳು, ಆರು ನಿಗಮಗಳು ಮತ್ತು 119 ಸರಕಾರಿ ಕಂಪೆನಿಗಳಿವೆ.

ಸಿಎಜಿ ವರದಿ ಪ್ರಕಾರ ಒಟ್ಟು 54 ಸಾರ್ವಜನಿಕ ರಂಗದ ಸಂಸ್ಥೆಗಳ ಒಟ್ಟು ಕ್ರೋಢೀಕರಿಸಿದ ನಷ್ಟಗಳು ರೂ. 37,893.24 ಕೋಟಿ ಆಗಿದೆ. ಇವುಗಳಲ್ಲಿ ಎರಡು ಸಂಸ್ಥೆಗಳಾದ ಕರ್ನಾಟಕ ಸ್ಟೇಟ್‌ ವೆನೀರ್ಸ್‌ ಲಿ. ಮತ್ತು ಮೈಸೂರ್‌ ಕಾಸ್ಮೆಟಿಕ್ಸ್‌ ಲಿ. ಲಿಕ್ವಿಡೇಶನ್‌ ಹಂತದಲ್ಲಿವೆ ಎಂದು ವರದಿ ಹೇಳಿವೆ.

ವರದಿಯಲ್ಲಿ ಉಲ್ಲೇಖಿಸಲಾದ 54 ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ 34 ಸಂಸ್ಥೆಗಳ ನಿವ್ವಳ ಮೌಲ್ಯ ರೂ. 17,912.56 ಆಗಿದ್ದು, ಈಕ್ವಿಟಿ ಹೂಡಿಕೆ ರೂ. 9,095.51 ಕೋಟಿ ಆಗಿದೆ.

ನಿವ್ವಳ ಮೌಲ್ಯ ಶೂನ್ಯವಾಗಿರುವ 35 ಸಾರ್ವಜನಿಕ ರಂಗದ ಸಂಸ್ಥೆಗಳ ಪೈಕಿ 26ರಲ್ಲಿ ಸರಕಾರದ ಸಾಲ ಮಾರ್ಚ್‌ 2022 ರಲ್ಲಿದ್ದಂತೆ ರೂ. 42,567.68 ಕೋಟಿ ಆಗಿದೆ.

ಲಾಭ ಹೊಂದಿರುವ ಸಾರ್ವಜನಿಕ ರಂಗದ ಸಂಸ್ಥೆಗಳು 2021-22ರಲ್ಲಿ 55 ಆಗಿದ್ದವು. ಇದು ಅದಕ್ಕಿಂತ ಹಿಂದಿನ ವರ್ಷದ 50ಕ್ಕಿಂತ ಹೆಚ್ಚಾಗಿದ್ದರೂ, 2020-21 ರಲ್ಲಿ ಲಾಭ ರೂ 2,987 ಕೋಟಿ ಆಗಿದ್ದರೆ 2021-22ರಲ್ಲಿ ಇದು ರೂ 2,608.22 ಕೋಟಿಗೆ ಇಳಿಕೆಯಾಗಿದೆ.

ಸಾರ್ವಜನಿಕ ರಂಗದ ಸಂಸ್ಥೆಗಳು ನಿಗದಿತ ಸಮಯಮಿತಿಯಲ್ಲಿ ಮತ್ತು ಲೆಕ್ಕಪತ್ರಗಳನ್ನು ಕಂಪನಿಗಳ ಕಾಯಿದೆಯಂತೆ ಸಲ್ಲಿಸುತ್ತಿಲ್ಲ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X