Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಕ್ಷೇಪಾರ್ಹ ಹೇಳಿಕೆ, ಪ್ರಚೋದನಾಕಾರಿ...

ಆಕ್ಷೇಪಾರ್ಹ ಹೇಳಿಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಯತ್ನಾಳ್ ವಿರುದ್ಧದ 4 ಪ್ರಕರಣ ರದ್ದು

ವಾರ್ತಾಭಾರತಿವಾರ್ತಾಭಾರತಿ19 Jun 2026 11:06 PM IST
share
ಆಕ್ಷೇಪಾರ್ಹ ಹೇಳಿಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಯತ್ನಾಳ್ ವಿರುದ್ಧದ 4 ಪ್ರಕರಣ ರದ್ದು

ಬೆಂಗಳೂರು : 'ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ‘ ಎಂಬ ಆಕ್ಷೇಪಾರ್ಹ ಹೇಳಿಕೆಯೂ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರಚೋದನಾಕಾರಿ ಭಾಷಣದ ಮಾಡಿದ ಆರೋಪದಲ್ಲಿ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ದಾಖಲಾಗಿದ್ದ 4 ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ವಿಜಯಪುರದ ಗಾಂಧಿ ಚೌಕ್, ಬೆಂಗಳೂರಿನ ಸಂಜಯನಗರ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಹಾಗೂ ಬಾಗಲಕೋಟೆ ಜಿಲ್ಲೆ ಮುಧೋಳ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳು ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ ಯತ್ನಾಳ್ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿಗಳನ್ನು ಆಲಿಸಿದ ನ್ಯಾಯಪೀಠ, ಅರ್ಜಿಗಳನ್ನು ಪುರಸ್ಕರಿಸಿ, ಯತ್ನಾಳ್ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿತು. ವಿಸ್ತೃತ ತೀರ್ಪು ಲಭ್ಯವಾಗಬೇಕಿದೆ.

ಪ್ರಕರಣವೇನು?

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆ ಹೇಳಿದ್ದರು. ಈ ಸಂಬಂಧ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ 2024ರ ಏಪ್ರಿಲ್‌ನಲ್ಲಿ ದೂರು ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ದಿನೇಶ್ ಗುಂಡೂರಾವ್ ಪತ್ನಿ ತಬು ಗುಂಡೂರಾವ್ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು.

ಇದಲ್ಲದೇ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣ ಹಾಗೂ ಬಾಗಕೋಟೆ ಜಿಲ್ಲೆಯ ಮುಧೋಳದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ 2024ರ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Tags

YatnalHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X