Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಸತ್ತಿನಲ್ಲಿ ಸತ್ಯ ಎದುರಿಸಲು ‘56...

ಸಂಸತ್ತಿನಲ್ಲಿ ಸತ್ಯ ಎದುರಿಸಲು ‘56 ಇಂಚಿನ ಎದೆ’ ಸಾಲದು: ಬಿ.ಕೆ. ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ3 Feb 2026 2:47 PM IST
share
ಸಂಸತ್ತಿನಲ್ಲಿ ಸತ್ಯ ಎದುರಿಸಲು ‘56 ಇಂಚಿನ ಎದೆ’ ಸಾಲದು: ಬಿ.ಕೆ. ಹರಿಪ್ರಸಾದ್
ನರವಣೆ ಪುಸ್ತಕದ ಆಧಾರದಲ್ಲಿ ಚೀನಾ ಅತಿಕ್ರಮಣ ಕುರಿತ ಚರ್ಚೆಗೆ ಅವಕಾಶ ನೀಡದಿರುವುದು ಕೇಂದ್ರ ಸರ್ಕಾರದ ಹೇಡಿತನ

ಬೆಂಗಳೂರು : ಸಂಸತ್ತಿನಲ್ಲಿ ಸತ್ಯವನ್ನು ಎದುರಿಸಲು ಎದೆಗಾರಿಕೆ ಬೇಕೆ ಹೊರತು, ಸುಳ್ಳಿನ ಪರದೆಯ ಹಿಂದೆ ಬಚ್ಚಿಟ್ಟುಕೊಳ್ಳುವ ಹೇಡಿತನದ "56" ಇಂಚಿನ ಎದೆಯಲ್ಲ ಎಂದು ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್ ಕುಟುಕಿದ್ದಾರೆ.

"ಚೀನಾ ದೇಶವನ್ನು ಕೆಂಪು ಕಣ್ಣಿನಿಂದ ನೋಡಬೇಕು" ಎಂದು ಪುಂಖಾನುಪುಂಖ ಭಾಷಣ ಬೀಗುತ್ತಿದ್ದ ಆಗಿನ ಗುಜರಾತಿನ ಮುಖ್ಯಮಂತ್ರಿ, ಈಗಿನ ಪ್ರಧಾನಿ ನರೇಂದ್ರ ಮೋದಿಯ ಉತ್ತರನ ಪೌರುಷ ಟೆಲಿಪ್ರಾಂಪ್ಟರ್ ಎದುರು ಮಾತ್ರವೇ ಹೊರತು ಸಂಸತ್ತಿನಲ್ಲಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರು ಚೀನಾ ದೇಶದ ಅತಿಕ್ರಮಣ, ದೇಶದ ಭದ್ರತೆ ಹಾಗೂ ಸರ್ಕಾರದ ವೈಫಲ್ಯಗಳನ್ನು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥರಾಗಿದ್ದ ಜನರಲ್ ಎಂ.ಎಂ.ನರವಣೆ ಅವರ ಪುಸ್ತಕದಲ್ಲಿನ ಗಂಭೀರ ಅಂಶಗಳ ಕುರಿತು ಚರ್ಚೆಗೆ ಅನುವು ಮಾಡಿಕೊಡದೆ ಇರುವುದು ದೇಶದ ಎದುರು ಕೇಂದ್ರ ಸರ್ಕಾರದ ಹೇಡಿತನ ಪ್ರದರ್ಶನವಾಗಿದೆ ಎಂದಿದ್ದಾರೆ.

ಒಬ್ಬ ಮಾಜಿ ಸೇನಾ ಮುಖ್ಯಸ್ಥರ ಅನುಭವಾಧಾರಿತ ಅಭಿಪ್ರಾಯಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ಹಾಗೂ ಗೃಹ ಸಚಿವ ‌ಅಮಿತ್‌ ಶಾ ಗೆ ಧೈರ್ಯವಿಲ್ಲ ಎಂದರೆ ದೇಶದ ಎದುರು ತಮ್ಮ‌ ಮುಖವಾಡಗಳು ಕಳಚಿ ಬೀಳುವ ಭಯವೇ? ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಎತ್ತಿದ ಪ್ರಶ್ನೆಗಳು ಸೈನ್ಯದ ವಿರುದ್ಧವಲ್ಲ; ಅವು ಸರ್ಕಾರದ ನಿರ್ಧಾರಗಳು ಮತ್ತು ವೈಫಲ್ಯಗಳ ಅನಾವರಣ. ಆದರೆ ಮೋದಿ ಸರ್ಕಾರ ಲೋಕಸಭೆಯ ತಾಂತ್ರಿಕ ನಿಯಮಾವಳಿಗಳ ಹಿಂದೆ ಅಡಗಿಕೊಂಡು, ಉತ್ತರಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದು ಹೇಡಿತನದ ಪರಮಾವಧಿ ಎಂದು ಹರಿಹಾಯ್ದಿದ್ದಾರೆ.

ಪ್ರಶ್ನೆ ಕೇಳುವುದೇ ಅಪರಾಧವಾದರೆ, ಸಂಸತ್ತಿನ ಅಸ್ತಿತ್ವವೇ ಪ್ರಶ್ನಾರ್ಹವಾಗುತ್ತದೆ. ಪ್ರತಿಪಕ್ಷ ನಾಯಕರ ಧ್ವನಿಯನ್ನು ಅಡಗಿಸುವುದು, ವಿಪಕ್ಷಗಳ ನಾಯಕರುಗಳು ಮಾತಾಡುವಾಗ ಮೈಕ್ ಸ್ಥಗಿತಗೊಳಿಸುವುದು, ಲೋಕಸಭೆಯ ಸ್ಪೀಕರ್ ಏಕಪಕ್ಷೀಯವಾಗಿ ನಡೆದುಕೊಳ್ಳುವುದು, ಲೋಕಸಭೆಯ ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಅತ್ಯಂತ ಮಾರಕ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಸತ್ಯವನ್ನು ಎದುರಿಸಲು ಎದೆಗಾರಿಕೆ ಬೇಕೆ ಹೊರತು, ಸುಳ್ಳಿನ ಪರದೆಯ ಹಿಂದೆ ಬಚ್ಚಿಟ್ಟುಕೊಳ್ಳುವ ಹೇಡಿತನದ "56" ಇಂಚಿನ ಎದೆಯಲ್ಲ.

"ಚೀನಾ ದೇಶವನ್ನು ಕೆಂಪು ಕಣ್ಣಿನಿಂದ ನೋಡಬೇಕು" ಎಂದು ಪುಂಖಾನುಪುಂಖ ಭಾಷಣ ಬೀಗುತ್ತಿದ್ದ ಆಗಿನ ಗುಜರಾತಿನ ಮುಖ್ಯಮಂತ್ರಿ, ಈಗಿನ ಪ್ರಧಾನಿ @narendramodiಯದ್ದು ಉತ್ತರನ ಪೌರುಷ… pic.twitter.com/O6qBaPB465

— Hariprasad.B.K. (@HariprasadBK2) February 3, 2026

share
ವಾರ್ತಾಭಾರತಿ
ವಾರ್ತಾಭಾರತಿ
Next Story
X