Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚರ್ಚೆಗೆ ಕಾರಣವಾದ ರಕ್ಷಾಬಂಧನ ಕುರಿತ...

ಚರ್ಚೆಗೆ ಕಾರಣವಾದ ರಕ್ಷಾಬಂಧನ ಕುರಿತ ಪೋಸ್ಟ್: ಸುಧಾಮೂರ್ತಿ ಸ್ಪಷ್ಟನೆ ಏನು?

ವಾರ್ತಾಭಾರತಿವಾರ್ತಾಭಾರತಿ20 Aug 2024 4:26 PM IST
share
ಚರ್ಚೆಗೆ ಕಾರಣವಾದ ರಕ್ಷಾಬಂಧನ ಕುರಿತ ಪೋಸ್ಟ್: ಸುಧಾಮೂರ್ತಿ ಸ್ಪಷ್ಟನೆ ಏನು?

ಬೆಂಗಳೂರು: ರಾಜ್ಯಸಭೆಯ ಮಾಜಿ ಸದಸ್ಯೆ ಸುಧಾಮೂರ್ತಿ ರಕ್ಷಾಬಂಧನ ಸಂದರ್ಭದಲ್ಲಿ ಒಂದು ಸಂದೇಶವನ್ನು ಶೇರ್ ಮಾಡಿ, ಇದು ಹೇಗೆ ಮಹತ್ವದ ಹಬ್ಬ ಎನ್ನುವುದನ್ನು ವಿವರಿಸಿದ್ದರು. ಜತೆಗೆ ರಾಖಿ ಎಂಬ ನೂಲಿನ ಮೌಲ್ಯ ಎಂಥದ್ದು ಎಂದು ಬಣ್ಣಿಸಿದ್ದರು. ಈ ಹಬ್ಬದ ಹಿಂದಿನ ಕಥೆಯನ್ನೂ ಇನ್ಫೋಸಿಸ್ ಅಧ್ಯಕ್ಷರ ಪತ್ನಿ ವಿವರಿಸಿದ್ದರು. ಇದು ಎಕ್ಸ್ ಜಾಲತಾಣದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಅವರ ನಿಲುವನ್ನು ಬಹಳಷ್ಟು ಮಂದಿ ಎಕ್ಸ್ ಬಳಕೆದಾರರು ವಿರೋಧಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು ನಾನು ಬೆಳೆಯುವ ಹಂತದಲ್ಲಿ ಕಲಿತ ಹಲವು ಕಥೆಗಳಲ್ಲಿ ಒಂದನ್ನು ಬಿಂಬಿಸುವುದು ನನ್ನ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ.

"ರಕ್ಷಾಬಂಧನ ನನಗೆ ಮಹತ್ವದ ಹಬ್ಬ. ಸಹೋದರಿ ಕಟ್ಟುವ ಈ ಪವಿತ್ರಬಂಧವು, ಎಂಥದ್ದೇ ಕಷ್ಟದ ಸಂದರ್ಭದಲ್ಲೂ ನನ್ನ ನೆರವಿಗೆ ಇರಬೇಕು ಎನ್ನುವುದರ ಸೂಚಕ" ಎಂದು ಎಕ್ಸ್ ನಲ್ಲಿ ಹಂಚಿಕೊಂಡಿದ್ದ ವಿಡಿಯೊ ಸಂದೇಶದಲ್ಲಿ ಹೇಳಿದ್ದರು.

ಈ ಹಬ್ಬದ ಹಿಂದಿನ ಕಥೆಯನ್ನೂ ಸುಧಾಮೂರ್ತಿ ಬಣ್ಣಿಸಿದ್ದರು. "ರಾಣಿ ಕರ್ಣಾವತಿ (ಮೇವಾಡ) ತನ್ನ ರಾಜ್ಯಕ್ಕೆ ಅಪಾಯ ಎದುರಾದಾಗ, ಆಕೆಗೆ ಏನು ಮಾಡಬೇಕೆಂದು ತೋಚಲಿಲ್ಲ. ಒಂದು ನೂಲಿನ ತುಂಡನ್ನು ಮೊಘಲ್ ರಾಜ ಹುಮಾಯೂನ್‍ಗೆ ಕಳುಹಿಸಿ, ನಾನು ಅಪಾಯದಲ್ಲಿದ್ದೇನೆ. ನಿನ್ನ ಸಹೋದರಿ ಎಂದು ನನ್ನನ್ನು ತಿಳಿ. ಬಂದು ನನ್ನನ್ನು ರಕ್ಷಿಸು" ಎಂದು ಕೇಳಿಕೊಂಡಿದ್ದಾಗಿ ಸುಧಾಮೂರ್ತಿ ವಿವರಿಸಿದ್ದರು.

ಆದರೆ ಇದನ್ನು ಅಲ್ಲಗಳೆದ ಹಲವು ಮಂದಿ ಎಕ್ಸ್ ಬಳಕೆದಾರರು, ರಕ್ಷಾಬಂಧನ ಇತಿಹಾಸ ಮಧ್ಯಕಾಲೀನ ಭಾರತದ್ದಲ್ಲ; ಮಹಾಭಾರತದಷ್ಟು ಹಿಂದಕ್ಕೆ ಹೋಗುತ್ತದೆ ಎಂದಿದ್ದರು. ಶಿಶುಪಾಲನ ವಧೆಗೆ ಶ್ರೀಕೃಷ್ಣ ಸುದರ್ಶನ ಚಕ್ರ ಪ್ರಯೋಗ ಮಾಡಿದಾಗ ತನ್ನ ಬೆರಳನ್ನೂ ಕಳೆದುಕೊಂಡ. ದ್ರೌಪದಿ ಬಟ್ಟೆ ತುಂಡಿನಿಂದ ಆ ಗಾಯಕ್ಕೆ ಕಟ್ಟಿದಳು. ಇದರಿಂದ ಸಂತುಷ್ಟನಾದ ಕೃಷ್ಣ, ಯಾವುದೇ ಸಂದರ್ಭದಲ್ಲೂ ನೆರವಿಗೆ ಬರುವ ಭರವಸೆ ನಿಡಿದ. ಕೌರವರು ವಸ್ತ್ರಾಪಹರಣಕ್ಕೆ ಮುಂದಾದಾಗ ಕೃಷ್ಣ ಕಾಪಾಡಿದ" ಎಂದು ಒಬ್ಬರು ಬಳಕೆದಾರರು ಹೇಳಿದ್ದಾರೆ.

"ರಕ್ಷಾಬಂಧನದ ಮೂಲಕ್ಕೆ ಸಂಬಂಧಿಸಿದ ಹೇಳಿದ ಕಥೆ ಇದಲ್ಲ. ಇದು ನಮ್ಮ ದೇಶದಲ್ಲಿ ಸಂಪ್ರದಾಯವಾಗಿತ್ತು ಎಂದು ಬರೆದಿದ್ದೆ. ನಾನು ಬೆಳೆಯುವಾಗ ಕೇಳಿದ ಹಲವು ಕಥೆಗಳ ಪೈಕಿ ಒಂದನ್ನು ಬಿಂಬಿಸುವುದು ನನ್ನ ಉದ್ದೇಶವಾಗಿತ್ತು" ಎಂದು ಸುಧಾಮೂರ್ತಿ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X