Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಲ ಹೊರುವ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ...

ಮಲ ಹೊರುವ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ31 Jan 2024 7:38 PM IST
share
ಮಲ ಹೊರುವ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿ ಇರಕೂಡದು. ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ವಸಂತನಗರದ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಆಯೋಗದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್– ಒಂದು ಬಾರಿ ನಗದು ಸಹಾಯಧನ ವಿತರಣೆ ಹಾಗೂ ಪುನರ್ವಸತಿ ಸಮಾವೇಶ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿಗೆ ಅವಕಾಶವೇ ಇಲ್ಲ. ಯಾರಾದರೂ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ವರಿಸಿದರು.

ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ ಈ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಿ ಎಂದು ಕರೆ ನೀಡಿದರು.

ಕಟ್ಟಕಡೆಯ ಸಮಾಜಕ್ಕೆ ಅವಕಾಶ: ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಇತಿಹಾಸದಲ್ಲೇ ಮೊದಲ ಬಾರಿಗೆ 101 ಶೋಷಿತ ಸಮುದಾಯಗಳ ಪಟ್ಟಿಯಲ್ಲಿ ಕೊನೆಯ ಹೆಸರಾಗಿ ಗುರುತಿಸಿಕೊಂಡಿರುವ ಸಫಾಯಿ ಕರ್ಮಚಾರಿಗಳ ಬದುಕಿಗೆ ನೇರವಾಗಿ ಹಣಕಾಸಿನ ನೆರವನ್ನು ನೀಡುವ ಕಾರ್ಯಕ್ರಮ ಇದಾಗಿದ್ದು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 4000 ಮಂದಿ ಸಫಾಯಿ ಕರ್ಮಚಾರಿಗಳಿಗೆ ತಲಾ 40 ಸಾವಿರ ರೂಪಾಯಿಗಳ ನೇರ ಚೆಕ್ ಅನ್ನು ವಿತರಿಸಲಾಯಿತು ಎಂದರು.

ಸಮಾವೇಶದಲ್ಲಿ ಶಾಸಕರಾದ ನರೇಂದ್ರಸ್ವಾಮಿ, ಬಸಂತಪ್ಪ, ಶ್ರೀನಿವಾಸ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X