Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉಪೇಂದ್ರ ದಂಪತಿ ಮೊಬೈಲ್‍ಗಳು ಹ್ಯಾಕ್;...

ಉಪೇಂದ್ರ ದಂಪತಿ ಮೊಬೈಲ್‍ಗಳು ಹ್ಯಾಕ್; ಹಣಕ್ಕೆ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ15 Sept 2025 1:01 PM IST
share
ಉಪೇಂದ್ರ ದಂಪತಿ ಮೊಬೈಲ್‍ಗಳು ಹ್ಯಾಕ್; ಹಣಕ್ಕೆ ಬೇಡಿಕೆ
ದೂರು ದಾಖಲು

ಬೆಂಗಳೂರು: ಚಿತ್ರನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರರ ಮೊಬೈಲ್ ಫೋನ್‍ಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿರುವ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಉಪೇಂದ್ರ ದಂಪತಿ ಸೋಮವಾರ ದೂರು ಸಲ್ಲಿಸಿದ್ದಾರೆ.

ಸೋಮವಾರ ಈ ಸಂಬಂಧ ಸಾಮಾಜಿಕ ಜಾಲತಾಣಗಳ ಮೂಲಕವೂ ಮಾಹಿತಿ ನೀಡಿರುವ ಉಪೇಂದ್ರ ಮತ್ತು ಪ್ರಿಯಾಂಕಾ, ‘ತಮ್ಮ ಹೆಸರು ಹೇಳಿಕೊಂಡು ಯಾರಾದರೂ ಹಣ ಕೇಳಿದರೆ ಕೊಡದಂತೆ’ ಮನವಿ ಮಾಡಿಕೊಂಡಿದ್ದಾರೆ.

ಪ್ರಕರಣ ವಿವರಣೆ: ಸೆ.15ರ ಬೆಳಗ್ಗೆ ಪ್ರಿಯಾಂಕಾ ಅವರಿಗೆ ಕರೆ ಮಾಡಿದ್ದ ಆರೋಪಿ, ‘ನಿಮ್ಮ ಆರ್ಡರ್ ಡಿಲಿವರಿ ಮಾಡಲು ವಿಳಾಸ ಸಿಗುತ್ತಿಲ್ಲ. ಈ ನಂಬರ್ ಡಯಲ್ ಮಾಡಿ ಖಚಿತಪಡಿಸಿದರೆ ಡೆಲಿವರಿ ಮಾಡುತ್ತೇವೆ’ ಎಂದು ಹ್ಯಾಶ್‍ಟ್ಯಾಗ್ ಸಹಿತ ಒಂದು ನಂಬರ್ ಹೇಳಿದ್ದಾನೆ. ಆ ನಂಬರ್ ಡಯಲ್ ಮಾಡುವಷ್ಟರಲ್ಲಿ ಪ್ರಿಯಾಂಕಾ ಅವರ ಫೋನ್ ಹ್ಯಾಕ್ ಆಗಿದೆ.ಫೋನ್‌ ನಲ್ಲಿ ಸಮಸ್ಯೆ ಇರಬಹುದು ಎಂದುಕೊಂಡ ಪ್ರಿಯಾಂಕಾ ಅವರು ಪತಿ ಉಪೇಂದ್ರ ಹಾಗೂ ಕುಟುಂಬದ ಪರಿಚಿತರಾದ ಮಹಾದೇವ್ ಎಂಬುವರ ಫೋನ್‍ಗಳಿಂದ ಅದೇ ನಂಬರ್ ಡಯಲ್ ಮಾಡಿದ್ದಾರೆ. ಕೂಡಲೇ ಆ ಫೋನ್‍ಗಳೂ ಹ್ಯಾಕ್ ಆಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಫೋನ್ ನಂಬರ್ ಹ್ಯಾಕ್ ಆದ ಬಳಿಕ ನಮ್ಮಿಬ್ಬರ ನಂಬರ್ ಗಳಿಂದ ಹಣ ಕೇಳಿಕೊಂಡು ಪರಿಚಿತರಿಗೆ ಮೆಸೇಜ್‍ಗಳು ಹೋಗಿವೆ. ಖಚಿತಪಡಿಸಲು ಅವರು ಕರೆ ಮಾಡಿದರೂ ನಮಗೆ ತಲುಪುತ್ತಿಲ್ಲ. ಕಾಲ್ ಫಾರ್ವರ್ಡ್ ಮಾಡಿಟ್ಟಿದ್ದಾರೆ. ನಮ್ಮ ಪರಿಚಿತರು ಮೂರ್ನಾಲ್ಕು ಜನ ತುರ್ತು ಅಗತ್ಯವಿರಬಹುದು ಎಂದು ಸುಮಾರು 50 ಸಾವಿರ ರೂ.ನಷ್ಟು ಹಣವನ್ನೂ ವರ್ಗಾಯಿಸಿದ್ದಾರೆ. ನನ್ನ ಮಗ ಸಹ ಹಣ ವರ್ಗಾಯಿಸಿದ್ದಾನೆ. ಈ ರೀತಿಯ ಮೆಸೇಜ್‍ಗಳು ಬಂದರೆ ಯಾರೂ ದಯವಿಟ್ಟು ನಂಬಿ ಹಣ ಕಳುಹಿಸಬೇಡಿ ಎಂದು ನಟ ಉಪೇಂದ್ರ ತಿಳಿಸಿದ್ದಾರೆ.

ಮನೆಗೆ ಆರ್ಡರ್ ಮಾಡಿದ್ದ ಒಂದಷ್ಟು ವಸ್ತುಗಳು ಬರಬೇಕಿತ್ತು. ನಾನು ಅದೇ ಕಾಲ್ ಇರಬಹುದು ಎಂದು ಉತ್ತರಿಸಿದಾಗ, ಈ ರೀತಿ ಹ್ಯಾಕ್ ಮಾಡಿದ್ದಾರೆ. ಸ್ವಲ್ಪ ಅನುಮಾನವಿತ್ತು, ಆದರೆ, ನಾನು ಗಡಿಬಿಡಿಯಲ್ಲಿ ಅವರು ಹೇಳಿದ ನಂಬರ್ ಡಯಲ್ ಮಾಡಿದಾಗ ಈ ರೀತಿ ಆಗಿದೆ. ನಂತರ ನನ್ನ ವಾಟ್ಸಪ್ ಮೂಲಕ ಸಂಪರ್ಕದಲ್ಲಿದ್ದವರಿಗೆ, ‘ತುರ್ತಾಗಿ ಬೇಕಿದೆ, 2 ಗಂಟೆಯೊಳಗೆ ವಾಪಾಸ್ ಕಳಿಸುತ್ತೇವೆ’ ಎಂದು ಹಣ ಕಳಿಸುವಂತೆ ಮೆಸೇಜ್ ಮಾಡಿದ್ದಾರೆ. ದಯವಿಟ್ಟು ಈ ರೀತಿಯ ಬೇಡಿಕೆಗಳನ್ನು ನಂಬಿ ಹಣ ಕಳುಹಿಸಬೇಡಿ ಎಂದು ಪ್ರಿಯಾಂಕಾ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X