Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಸ್ತೆ ಅಪಘಾತ ಸಂತಸ್ಥರಿಗೆ ರಾಜ್ಯ...

ರಸ್ತೆ ಅಪಘಾತ ಸಂತಸ್ಥರಿಗೆ ರಾಜ್ಯ ಸರಕಾರದಿಂದ ಹೆಚ್ಚುವರಿ 1ಲಕ್ಷ ರೂ.ನೆರವು

ವಾರ್ತಾಭಾರತಿವಾರ್ತಾಭಾರತಿ16 Sept 2025 11:32 PM IST
share
ರಸ್ತೆ ಅಪಘಾತ ಸಂತಸ್ಥರಿಗೆ ರಾಜ್ಯ ಸರಕಾರದಿಂದ ಹೆಚ್ಚುವರಿ 1ಲಕ್ಷ ರೂ.ನೆರವು

ಬೆಂಗಳೂರು: ರಾಜ್ಯ ಸರಕಾರವು ಅನುಷ್ಟಾನ ಮಾಡಿದ ರಸ್ತೆ ಅಪಘಾತ ಸಂತ್ರಸ್ತರ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಮಾರ್ಪಡಿಸಿದ್ದು, ಪ್ರತಿ ಅಪಘಾತ ಸಂತ್ರಸ್ತರಿಗೆ ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಆದೇಶ ಹೊರಡಿಸಿದೆ.

ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯವು 1988ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 162 ರಡಿಯಲ್ಲಿ ಈ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಪ್ರತಿ ವ್ಯಕ್ತಿಗೆ ವರ್ಷಕ್ಕೆ 1.5 ಲಕ್ಷ ರೂ. ಮಿತಿಗೊಳಪಟ್ಟು ಗೋಲ್ಡನ್ ಅವರ್ (ಮೊದಲ ಒಂದು ಗಂಟೆ) ಅವಧಿಯಲ್ಲಿ ಮತ್ತು ಅಪಘಾತದ ನಂತರದ 7 ದಿನಗಳವರೆಗೆ ಉಚಿತ ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲಾಗುತ್ತದೆ.

ಈ ಯೋಜನೆಯು ಸಾಮಾಜಿಕ-ಆರ್ಥಿಕ ಸ್ಥಿತಿ ಅಥವಾ ರಾಷ್ಟ್ರೀಯತೆಯನ್ನು ಲೆಕ್ಕಿಸದೆ ಎಲ್ಲ ವ್ಯಕ್ತಿಗಳಿಗೆ ಅನ್ವಯಿಸುತ್ತದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಈ ಯೋಜನೆಯಡಿಯಲ್ಲಿ ನೋಂದಾವಣೆಯಾಗಿಲ್ಲದ ಆಸ್ಪತ್ರೆಗಳೂ ಕಡ್ಡಾಯವಾಗಿ ಸಂತ್ರಸ್ಥರಿಗೆ ಚಿಕಿತ್ಸೆ ನೀಡಬೇಕು. ಆದರೆ ನೋಂದಾವಣೆಯಾಗಿಲ್ಲದ ಆಸ್ಪತ್ರೆಗಳು ಸ್ಥಿರೀಕರಣ ಪ್ಯಾಕೇಜ್‍ಗಳಿಗೆ ಮಾತ್ರ ಅರ್ಹವಾಗಿರುತ್ತವೆ.

ರಾಜ್ಯ ಸರಕಾರವು ರಾಜ್ಯದಲ್ಲಿಯೂ ಈ ಯೋಜನೆಯನ್ನು ಅನುಷ್ಟಾನ ಮಾಡಿದ್ದು, ಯೋಜನೆಯ ಮಾರ್ಗಸೂಚಿಗಳಂತೆ 1.5 ಲಕ್ಷ ರೂ. ಮೀರಿದ ಚಿಕಿತ್ಸಾ ವಿಧಾನಗಳಿಗೆ ವೈದ್ಯಕೀಯ ತಜ್ಞರ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಸಹಾಯಧನವನ್ನು ನೀಡಲಿದೆ.

ಅಪಘಾತದಿಂದಾಗಿ ವೆಂಟಿಲೇಟರ್ ನಲ್ಲಿ ಇರುವ ರೋಗಿಗಳು ಹಾಗೂ ಮಲ್ಟಿ ಆರ್ಗನ್ ವೈಫಲ್ಯ ಅಥವಾ ಇತರ ಗಂಭೀರ ಚಿಕಿತ್ಸೆಗೆ ಒಳಪಟ್ಟವರು, 7 ದಿನಗಳ ಚಿಕಿತ್ಸೆ ನಂತರವೂ ವಿಸ್ತ್ರತ ಚಿಕಿತ್ಸೆಗೆ ಒಳಗಾದಲ್ಲಿ ರಾಜ್ಯವು ಅವರಿಗೆ ಹೆಚ್ಚುವರಿ ಆರ್ಥಿಕ ನೆರವು ನೀಡಲಿದೆ.

ಆರಂಭಿಕ ಚಿಕಿತ್ಸೆಯ ನಂತರ ರೋಗಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದರೆ, ಆ ಆಸ್ಪತ್ರೆಯು ರಾಷ್ಟ್ರೀಯ ಮಂಡಳಿಗಳಲ್ಲಿ ಮಾನ್ಯತೆ ಪಡೆದಿರಬೇಕು ಅಥವಾ ರಾಜ್ಯದ ನೊಂದಾವಣೆ ಮಾನದಂಡಗಳನ್ನು ಪೂರೈಸಿರಬೇಕು. ಈ ಸಂದರ್ಭದಲ್ಲಿ ರೋಗಿಯ ಚಿಕಿತ್ಸೆಯು ಎಸ್‍ಎಎಸ್‍ಟಿ ಪ್ಯಾಕೇಜ್ ದರಗಳಲ್ಲಿ 1 ಲಕ್ಷ ರೂ.ಗಳ ಮಿತಿಗೆ ಒಳಪಟ್ಟಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.

Tags

Additional assistanceroad accident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X