Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್‌ಡಿಕೆ ಆರೋಪ ಸಂಬಂಧ ಮುಖ್ಯ...

ಎಚ್‌ಡಿಕೆ ಆರೋಪ ಸಂಬಂಧ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾಗಿ ವಿವರಣೆ ಕೊಟ್ಟ ಎಡಿಜಿಪಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ3 Oct 2024 8:28 PM IST
share
ಎಚ್‌ಡಿಕೆ ಆರೋಪ ಸಂಬಂಧ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾಗಿ ವಿವರಣೆ ಕೊಟ್ಟ ಎಡಿಜಿಪಿ ಚಂದ್ರಶೇಖರ್

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ವಿವರಣೆ ಕೊಟ್ಟಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, ಕುಮಾರಸ್ವಾಮಿ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿದ್ದೇನೆ. ನಾನು ಯಾವುದೇ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾಗಿಯಾಗಿಲ್ಲ. ನಾನು ಪತ್ರ ಬರೆದಿದ್ದೇನೆ. ಎಲ್ಲಿ ಧರ್ಮ ಇರುತ್ತದೋ, ಅಲ್ಲಿ ಜಯ ಇರುತ್ತದೆ ಎಂದು ಹೇಳಿದರು.

ದೂರು ನೀಡಿದ್ದ ಜೆಡಿಎಸ್: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ, ಕಳಂಕಿತ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿತ್ತು.

ಭ್ರಷ್ಟಾಚಾರ, ದುರ್ನಡತೆ, ಸುಲಿಗೆ ಮುಂತಾದ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ ಉನ್ನತಮಟ್ಟದ ತನಿಖೆ ನಡೆಸಬೇಕು. ಹಿಮಾಚಲ ಪ್ರದೇಶ ಕೇಡರ್ ನ ಅಧಿಕಾರಿಯಾಗಿರುವ ಚಂದ್ರಶೇಖರ್ ಸಬೂಬುಗಳನ್ನು ಹೇಳಿಕೊಂಡು ಕರ್ನಾಟಕದಲ್ಲೇ ಹಲವು ವರ್ಷಗಳಿಂದ ಬಿಡಾರ ಹೂಡಿ ಮಾಡಬಾರದ ಭ್ರಷ್ಟಾಚಾರ ಕಾರ್ಯಗಳನ್ನು ಮಾಡಿದ್ದಾರೆ ಎಂದು ನಿಯೋಗ ಆರೋಪಿಸಿತ್ತು.

ಅಲ್ಲದೇ, ಭೂ ಮಾಫಿಯಾ ಜತೆ ಶಾಮೀಲಾಗಿರುವ ಚಂದ್ರಶೇಖರ್, ಬೆಂಗಳೂರಿನಲ್ಲಿ ಅನೇಕ ಕಡೆ ಭೂ ಮಾಲಕರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡಿದ್ದಾರೆ, ಅಲ್ಲದೆ, ಕೆಲವು ಪ್ರಕರಣಗಳಲ್ಲಿ ದೊಡ್ಡ ದೊಡ್ಡ ಕಟ್ಟಡ ನಿರ್ಮಾಣಗಾರರಿಗೆ ಕಿರುಕುಳ ನೀಡಿದ್ದಾರೆ. ತಮ್ಮ ಕೆಳಹಂತದ ಅಧಿಕಾರಿಗಳನ್ನು ಹಣ ತಂದು ಕೊಡುವಂತೆ ಪೀಡಿಸಿದ್ದು, ಈ ಸಂಬಂಧ ದೂರುಗಳೂ ದಾಖಲಾಗಿವೆ, ಆದರೂ ಇದುವರೆಗೂ ಈ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಇಲ್ಲ ಎಂದು ನಿಯೋಗ ತನ್ನ ದೂರಿನಲ್ಲಿ ಆರೋಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X