Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆದಿತ್ಯ ಎಲ್-1 ಉಡಾವಣೆ | ಬೆಂಗಳೂರಿನ...

ಆದಿತ್ಯ ಎಲ್-1 ಉಡಾವಣೆ | ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಸೌರ ವಿಜ್ಞಾನಿಗಳೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ2 Sept 2023 8:43 PM IST
share
ಆದಿತ್ಯ ಎಲ್-1 ಉಡಾವಣೆ | ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಸೌರ ವಿಜ್ಞಾನಿಗಳೊಂದಿಗೆ ಸಂವಾದ

ಬೆಂಗಳೂರು, ಸೆ.2: ನಗರದ ಜವಾಹರ್ ಲಾಲ್ ನೆಹರೂ ತಾರಾಲಯದಲ್ಲಿ ಆದಿತ್ಯ ಎಲ್-1 ಬಗ್ಗೆ ಸೌರ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಶನಿವಾರದಂದು ಆಯೋಜಿಸಲಾಗಿತ್ತು. ಬೆಳಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ನೌಕೆ ಸೂರ್ಯನಲ್ಲಿಗೆ ಯಶಸ್ವಿಯಾಗಿ ಉಡಾವಣೆಯಾಗುವ ನೇರಪ್ರಸಾರದ ವಿವರಣೆ ನೀಡಲಾಯಿತು.

ಇಸ್ರೋ ಮಾಜಿ ಹಿರಿಯ ವಿಜ್ಞಾನಿ ಡಾ. ಬಿ. ಆರ್. ಗುರುಪ್ರಸಾದ್ ಮಾತನಾಡಿ, ಇಸ್ರೋ ಅಧ್ಯಕ್ಷ ಸೋಮನಾಥ್ ಘೋಷಿಸಿದಂತೆ ಆದಿತ್ಯ ಎಲ್-1 ಯಶಸ್ವಿಯಾಗಿ ಉಡಾವಣೆಯಾಗಿದೆ. ಇದೀಗ ತನ್ನ ನಿಗದಿತ ಗಮ್ಯದತ್ತ ಸಾಗುತ್ತಿದೆ. ಈ ಮೂಲಕ ನಮ್ಮ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಮತ್ತೊಂದು ಮೈಲಿಗಲ್ಲು ತಲುಪಿದೆ ಎಂದು ಅವರು ಹೇಳಿದರು.

ಆದಿತ್ಯ ಎಲ್-1 ಸೂರ್ಯನ ಮಧ್ಯೆಯಿರುವ ಲಾಂಗ್ರೇಜ್ ಪಾಯಿಂಟ್ 1 ತಲುಪಲು ನಾಲ್ಕು ತಿಂಗಳು ಸಮಯ ಬೇಕಾಗುತ್ತದೆ. ಮುಂದಿನ 5 ವರ್ಷಗಳ ಕಾಲ ಆದಿತ್ಯ ಎಲ್-1 ಮೂಲಕ ಇಸ್ರೋ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಿದೆ. ಸೂರ್ಯನ ಕಿರಣಗಳು, ಸೂರ್ಯನ ಮೇಲ್ಮೈ, ಸೂರ್ಯನ ಶಾಖ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ ಎಂದು ಅವರು ವಿವರಿಸಿದರು.

ಈವರೆಗೂ ಆಮೆರಿಕಾದ ನಾಸಾ, ಯೂರೋಪ್ ಬಾಹ್ಯಾಕಾಶ ಏಜೆನ್ಸಿಗಳಿಂದ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಾಗಿದೆ. 7 ಪೇಲೋಡ್‍ಗಳನ್ನು ಹೊತ್ತು ಸೂರ್ಯನ ಲಾಗ್ರಾಂಗಿಯನ್ ಪಾಯಿಂಟ್ ಭೂಮಿಯಿಂದ ಅಂದಾಜು 15 ಲಕ್ಷ ಕಿ.ಮಿ.ದೂರದಲ್ಲಿದ್ದು, ಅಲ್ಲಿಗೆ ತಲುಪಲು 120 ದಿನ ಅಂದರೆ, ಸುಮಾರು 4 ತಿಂಗಳು ಸಮಯ ತೆಗೆದುಕೊಳ್ಳುತ್ತದೆ. ನಂತರ ಹಲೋ ಕಕ್ಷೆಯನ್ನು ತಲುಪಲಿದೆ. ಆದಿತ್ಯ ಎಲï-1 ಸೂರ್ಯನ ಬಳಿ ಹೋದ ನಂತರದಲ್ಲಿ ಅಲ್ಲಿನ ಸಾಕಷ್ಟು ಮಾಹಿತಿಗಳನ್ನು ಚಿತ್ರ ಹಾಗೂ ವಿಡಿಯೋಗಳ ಮೂಲಕ ನಮಗೆ ಕಳುಹಿಸಿಕೊಡಲಿದೆ ಎಂದರು.

ಇನ್ನು ತಾರಾಲಯದಲ್ಲಿ ಆದಿತ್ಯ ಎಲï-1 ಉಡಾವಣೆಯಾಗಿ ಸೂರ್ಯನ ಹತ್ತಿರ ಹೇಗೆ ಚಲಿಸುತ್ತದೆ ಎಂಬುದರ ಬಗ್ಗೆ ಡೆಮೋ ಮಾಡಲಾಗಿತ್ತು. ಮತ್ತು ಆದಿತ್ಯ ಎಲï-1 ಉಡಾವಣೆಯನ್ನು ನೋಡುವುದಕ್ಕೆ ಸಾರ್ವಜನಿಕರಿಗೆ ಎಲïಇಡಿ ಪರದೆಯ ಮೂಲಕ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ನೋಡೋದಕ್ಕೆ ನೆಹರು ತಾರಾಲಯಕೆ ಸಾಕಷ್ಟು ಜನ ಬಂದಿದ್ದರು.

ಆದಿತ್ಯ ಪ್ರಾಜೆಕ್ಟ್ ಐಐಎ ಸಂಸ್ಥೆಯ ಪ್ರೊ.ಜಗದೇವ್ ಸಿಂಗ್, ಉದಯಪುರ ಸೌರ ವೀಕ್ಷಣಾಲಯದ ಮಾಜಿ ಮುಖ್ಯಸ್ಥ ಪ್ರೊ.ಪಿ ವೆಂಕಟಕೃಷ್ಣನ್, ಜೆಎನ್‍ಪಿ ವಿಸಿಟಿಂಗ್ ಫ್ಯಾಕಲ್ಟಿ ಎಚ್.ಆರ್.ಮಧುಸೂದನ್ ಸಂವಾದದಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X