Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿವೇಶನ ಹಕ್ಕುಪತ್ರ ನೀಡಲು ನಿರ್ಲಕ್ಷ್ಯ...

ನಿವೇಶನ ಹಕ್ಕುಪತ್ರ ನೀಡಲು ನಿರ್ಲಕ್ಷ್ಯ ಆರೋಪ: ಮೂಡಿಗೆರೆ ತಾಲೂಕು ಕಚೇರಿ ಎದುರು ಧರಣಿ ಕುಳಿತ ಗ್ರಾ.ಪಂ ಉಪಾಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ5 Sept 2023 6:17 PM IST
share
ನಿವೇಶನ ಹಕ್ಕುಪತ್ರ ನೀಡಲು ನಿರ್ಲಕ್ಷ್ಯ ಆರೋಪ: ಮೂಡಿಗೆರೆ ತಾಲೂಕು ಕಚೇರಿ ಎದುರು  ಧರಣಿ ಕುಳಿತ ಗ್ರಾ.ಪಂ ಉಪಾಧ್ಯಕ್ಷ

ಮೂಡಿಗೆರೆ, ಸೆ.5: ಕಳೆದ ಎರಡು ವರ್ಷಗಳಿಂದ ತಾಲೂಕಿನ ಮರ್ಕಲ್, ನಿಡುವಳೆ ಗ್ರಾಮದ 70ಕ್ಕೂ ಅಧಿಕ ಮಂದಿ 94ಸಿ ನಮೂನೆಯಲ್ಲಿ ನಿವೇಶನ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈ ಪೈಕಿ 30ಕ್ಕೂ ಅಧಿಕ ಮಂದಿ ಸರಕಾರಕ್ಕೆ ಹಣ ಶುಲ್ಕವನ್ನೂ ಪಾವತಿ ಮಾಡಿದ್ದಾರೆ. ಆದರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಿಡುವಾಳೆ ಗ್ರಾ.ಪಂ ಉಪಾಧ್ಯಕ್ಷ ಪಟ್ಟಣದ ತಾಲೂಕು ಕಚೇರಿ ಎದುರು ಏಕಾಂಗಿಯಾಗಿ ಧರಣಿ ಆರಂಭಿಸಿದ್ದಾರೆ.

94ಸಿ ನಮೂನೆಯಲ್ಲಿ ನಿವೇಶನಗಳ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ಬಡವರಿಗೆ ಹಕ್ಕುಪತ್ರ ನೀಡಲು ತಹಶೀಲ್ದಾರ್ ಸತಾಯಿಸುತ್ತಿದ್ದಾರೆಂದು ಆರೋಪಿಸಿ ನಿಡುವಾಳೆ ಗ್ರಾಪಂ ಉಪಾಧ್ಯಕ್ಷ ನವೀನ್ ಮಂಗಳವಾರ ತಾಲೂಕು ಕಚೇರಿ ಎದುರೇ ದಿಢೀರ್ ಧರಣಿ ಆರಂಭಿಸಿದ್ದು, ಈ ವೇಳೆ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರದ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದಾರೆ. ನಿವೇಶನದ ಹಕ್ಕು ಪತ್ರ ಪಡೆಯಲು 94ಸಿಯಲ್ಲಿ ಅರ್ಜಿ ಸಲ್ಲಿಸಿ 2 ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಸತಾಯಿಸುತ್ತಿದ್ದಾರೆ. ಹಕ್ಕುಪತ್ರ ನೀಡಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದು, ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಬಡಜನರ ಸಂಕಷ್ಟ ನಿವಾರಣೆಯಾಗದು. ಹಾಗಾಗಿ ಜನರ ಪರವಾಗಿ ಖುದ್ದಾಗಿ ನಾನೇ ಬಂದು ವಿಚಾರಿಸಿದರೂ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಜನಪ್ರತಿನಿಧಿಗಳ ಮಾತಿಗೂ ಇಲ್ಲಿ ಬೆಲೆ ಇಲ್ಲ. ಇನ್ನು ಸಾಮಾನ್ಯ ಜನರ ಗತಿಯೇನು?, ಸಮಸ್ಯೆ ನಿವಾರಣೆಯಾಗುವವರೆಗೂ ಏಕಂಗಿಯಾಗಿ ಮೌನ ಪ್ರತಿಭಟನೆ ಮುಂದುವರೆಸುತ್ತೇನೆʼʼ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X